ಮಂಗಾನವರಗೆ ರಾಜ್ಯ ಪ್ರಶಸ್ತಿ
Team Udayavani, Jan 7, 2019, 10:49 AM IST
ವಿಜಯಪುರ: ಶಿಕ್ಷಕ ರಾಗಿದ್ದುಕೊಂಡು ಕೃಷಿಯಲ್ಲಿ ಆಮೂಲ್ಯ ಸಾಧನೆ ಮಾಡಿರುವ ಶಿವಾನಂದ ಮಂಗಾನವರಗೆ ಅದರ್ಶ
ರೈತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬಸವನಬಾಗೇವಾಡಿ ತಾಲೂಕಿನ ಯಂಭತ್ನಾಳ ಗ್ರಾಮದ ಶಿವಾನಂದ ಮಂಗಾನವರ ಕೃಷಿ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದನ್ನು ಪರಿಗಣಿಸಿ ಬೆಂಗಳೂರಿನಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆದ ರೈತರ ದಿನಾಚರಣೆ ಹಾಗೂ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪದ್ಮಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕೃಷಿ ವಿಜ್ಞಾನಿ ಡಾ| ಎಂ.ಮಹಾದೇವಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಬೆಳೆ ಆಯೋಗದ ಅಧ್ಯಕ್ಷ ಪ್ರಕಾಶ ಕಮ್ಮರಕಡಿ, ಕೃಷಿ ಇಲಾಖೆ ರಾಜ್ಯ ನಿರ್ದೇಶಕ ಬಿ.ವೈ. ಶ್ರೀನಿವಾಸ, ಕೃಷಿ ತಂತ್ರಜ್ಞರ ಸಂಸ್ಥೆ ರಾಜ್ಯಾಧ್ಯಕ್ಷ ಡಾ| ಎಂ.ಮಲ್ಲಪ್ಪ, ಉಪಾಧ್ಯಕ್ಷ ಡಾ| ಬಿ.ಈಶ್ವರಪ್ಪ, ಕಾರ್ಯದರ್ಶಿ ಕೆ. ಕೃಷ್ಣಪ್ಪ, ಕೃಷಿ ಸಚಿವರ ಸಲಹೆಗಾರ ಡಾ| ಎ.ಬಿ. ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.
ಸದರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜಯಪುರ ಘಟಕದ ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ಡಾ| ಆರ್.ಬಿ. ಬೆಳ್ಳಿ
ಹಾಗೂ ಬಿ.ಬಿ. ಬಿರಾದಾರ, ಡಾ| ಅಶೋಕ ಸಜ್ಜನ ಹಾಜರಿದ್ದು ಶಿವಾನಂದ ಅವರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲೆ ಪ್ರಗತಿಪರ ರೈತರು ಕೃಷಿ ತಂತ್ರಜ್ಞರು, ಸಂಶೋಧಕರು ಹಾಗೂ ವಿಶೇಷ ಆಹ್ವಾನಿತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ