ರಾಜ್ಯಮಟ್ಟದ ಸೈಕ್ಲಿಂಗ್‌ ಸ್ಪರ್ಧೆ: ವಿಜಯಪುರ ಕ್ರೀಡಾನಿಲಯಕ್ಕೆ ಸಮಗ್ರ


Team Udayavani, Oct 14, 2018, 2:21 PM IST

vij-1.jpg

ಹುಬ್ಬಳ್ಳಿ: ಇಲ್ಲಿನ ಬಿಡನಾಳ-ಗಬ್ಬೂರಿನಲ್ಲಿ ನಡೆದ 2 ದಿನಗಳ 11ನೇ ರಾಜ್ಯಮಟ್ಟದ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ವಿಜಯಪುರದ ಕ್ರೀಡಾ ನಿಲಯ ಸಮಗ್ರ ವೀರಾಗ್ರಣಿ ಪಡೆದರೆ, ವಿಜಯಪುರ ಜಿಲ್ಲೆ ರನ್ನರ್‌
ಅಪ್‌ ಆಗಿದೆ.

ಕರ್ನಾಟಕ ಅಮೆಚೂರ್‌ ಸೈಕ್ಲಿಂಗ್‌ ಅಸೋಶಿಯೇಷನ್‌ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರ ಕ್ರೀಡಾ ನಿಲಯ 76 ಅಂಕ ಗಳಿಸಿದರೆ, ವಿಜಯಪುರ ಜಿಲ್ಲೆ 26 ಅಂಕ ಪಡೆಯಿತು. ಒಟ್ಟು 17 ಸ್ಪರ್ಧೆ ಜರುಗಿದವು. ಫಲಿತಾಂಶ: ಪುರುಷರ 10 ಕಿ.ಮೀ ಮಾಸ್ಡ್ ಸ್ಟಾರ್ಟ್‌. (ಇಂಡಿಯನ್‌ ಮೇಡ್‌): ಬೆಳಗಾವಿ ಜಿಲ್ಲೆಯ ಬಸವರಾಜ ದಳವಾಯಿ (ಪ್ರಥಮ), ಬೆಳಗಾವಿ ಜಿಲ್ಲೆಯ ಪ್ರಭು ಕಾಳತಿಪ್ಪಿ (ದ್ವಿತೀಯ), ಬಾಗಲಕೋಟೆ ಜಿಲ್ಲೆಯ ಬಸವರಾಜ ಹೊಸೂರು (ತೃತೀಯ) ಸ್ಥಾನ ಪಡೆದರು.

18 ವರ್ಷದೊಳಗಿನ ಬಾಲಕರ 50 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಕ್ರೀಡಾ ನಿಲಯದ ಬಸವರಾಜ ಮಡ್ಡಿ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಮುತ್ತಪ್ಪ ನಲವಳ್ಳಿ (ದ್ವಿತೀಯ),ವಿಜಯಪುರ ಕ್ರೀಡಾ ನಿಲಯದ
ಸಚಿನ ರಂಜಣಗಿ (ತೃತೀಯ) ಸ್ಥಾನ ಗಳಿಸಿದರು. 18 ವರ್ಷದೊಳಗಿನ ಬಾಲಕಿಯರ 30 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಕಾವೇರಿ ಮುರನಾಳ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸಾವಿತ್ರಿ ಹೆಬ್ಟಾಳಟ್ಟಿ (ತೃತೀಯ) ಸ್ಥಾನ ಪಡೆದರು.

23 ವರ್ಷದೊಳಗಿನ ಬಾಲಕರ 80 ಕಿ.ಮೀ ಮಾಸ್ಡ್ ಸ್ಟಾರ್ಟ್‌: ಬಾಗಲಕೋಟೆ ಜಿಲ್ಲೆಯ ಕರೆಪ್ಪ ಜೊಂಗನವರ (ಪ್ರಥಮ), ಚಂದರಗಿ ಕ್ರೀಡಾಶಾಲೆಯ ನಾಗಪ್ಪ ಮುರಡಿ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ನಂದೆಪ್ಪ ಸವದಿ (ತೃತೀಯ) ಸ್ಥಾನ ಪಡೆದರು. ಪುರುಷರ 80 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಜಿಲ್ಲೆಯ ಯಲಗೂರೇಶ ಗಡ್ಡಿ (ಪ್ರಥಮ), ವಿಜಯಪುರ ಜಿಲ್ಲೆಯ ಶಿವಲಿಂಗಪ್ಪ ಯಳಮೇಲಿ (ದ್ವಿತೀಯ) ಹಾಗೂ ವಿಜಯಪುರ ಜಿಲ್ಲೆಯ ಸಂತೋಷ ಕುರಣಿ (ತೃತಿಯ) ಸ್ಥಾನ ಪಡೆದರು.

ಮಹಿಳೆಯರ 40 ಕಿ.ಮೀ ಮಾಸ್ಡ್ ಸ್ಟಾರ್ಟ್‌: ಗದಗ ಜಿಲ್ಲೆಯ ರೇಣುಕಾ ದಂಡಿನ (ಪ್ರಥಮ), ಬಾಗಲಕೋಟೆ
ಜಿಲ್ಲೆಯ ದಾನಮ್ಮ ಗುರವ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ತೃತಿಯ) ಸ್ಥಾನ ಪಡೆದರು 

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.