ಬಸ್ಗೆ ವಿದ್ಯಾರ್ಥಿಗಳ ಮನವಿ
Team Udayavani, Jul 27, 2022, 5:40 PM IST
ಬಸವನಬಾಗೇವಾಡಿ: ನರಸಲಗಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಸೋಮವಾರ ವಿದ್ಯಾರ್ಥಿಗಳು ಬಸ್ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ನರಸಲಗಿ ಸೇರಿದಂತೆ ಅಂಬಳನೂರ, ಕೊಡಗಾನೂರ, ಇವಣಗಿ, ಹಂಚಿನಾಳ ಗ್ರಾಮಗಳಿಂದ ಪಟ್ಟಣದ ವಿವಿಧ ಶಾಲಾ ಕಾಲೇಜಿಗೆ ಬರುತ್ತೇವೆ. ಸರಿಯಾದ ಸಮಯಕ್ಕೆ ಬಸ್ ಬರದಿರುವುದರಿಂದ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಮಧ್ಯಾಹ್ನ ಹಾಗೂ ಸಂಜೆ ಮನೆಗೆ ಹಿಂದಿರುಗಲು ಕಿ.ಮೀ.ವರೆಗೆ ನಡೆದುಕೊಂಡು ಹೋಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಇಟ್ಟಗಿ ಗ್ರಾಪಂ ಸದಸ್ಯ ಭಾಷಾಸಾಹೇಬ ದಿಂಡವಾರ, ಮುತ್ತುರಾಜ ಹಾಲಿಹಾಳ, ಅರ್ಜುನ ಅಂಬಳನೂರ, ಡಿಎಸ್ಸೆಸ್ ಮುಖಂಡ ಯಮನೂರಿ ಚಲವಾದಿ, ಪವಾಡೇಶ ಮಣ್ಣೂರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ