ಲಾಕ್ ಡೌನ್ ಕರ್ಫ್ಯೂ ಮೀರಿ ರಸ್ತೆಗೆ ಬಂದವರಿಗೆ ಪೊಲೀಸ್ ಲಾಠಿ ರುಚಿ
Team Udayavani, Jul 5, 2020, 1:05 PM IST
ವಿಜಯಪುರ: ಕೋವಿಡ್ -19 ಸೋಂಕು ಸಾಂಕ್ರಾಮಿಕ ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಭಾನುವಾರದ ಕರ್ಫ್ಯೂಗೆ ಜಿಲ್ಲೆಯಲ್ಲಿ ಸೂಕ್ತ ಸ್ಪಂದನೆ ವ್ಯಕ್ತವಾಗಿದೆ. ಕರ್ಫ್ಯೂ ಮೀರಿ ಅನಗತ್ಯ ರಸ್ತೆಗೆ ಇಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಶನಿವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬಂದ ಕಾರಣ ಜಿಲ್ಲೆಯಾದ್ಯಂತ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲಿಲ್ಲ. ಬೀದಿ ಬದಿ ವ್ಯಾಪಾರ ಕೂಡ ಇಲ್ಲದೇ ನಿರ್ಜನ ರಸ್ತೆಗಳು ಬಿಕೋ ಎನ್ನುತ್ತಿದ್ದವು.
ನಗರ ಸಾರಿಗೆ ಸೇರಿದಂತೆ ಎಲ್ಲ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಜಿಲ್ಲೆಯ ವಿವಿಧ ನಗರ ಪ್ರದೇಶಗಳಿಗೆ ಬಂದಿಳಿದ ಜನರು ತಮ್ಮ ಊರು ಸೇರಿಕೊಳ್ಳಲು ಪರದಾಡುತ್ತಿದ್ದರು.
ಪರಿಸ್ಥಿತಿ ದುರ್ಲಾಭ ಪಡೆಯಲು ಮುಂದಾದ ಗಲ್ಲಿ ರಸ್ತೆ ಬಳಸಿ ಕದ್ದು ಓಡಾಡುತ್ತಿದ್ದ ಆಟೋ ಚಾಲಕರು, ಬಸ್ ಇಲ್ಲದೇ ಮಕ್ಕಳೊಂದಿಗೆ ಪರದಾಡುತ್ತಿದ್ದ ಜನರಿಗೆ ಎರಡೂವರೆ ಮೂರು ಸಾವಿರ ರೂ. ಬೇಡಿಕೆ ಇಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಾಣಿಸುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ