ವಿಶ್ವಕ್ಕೆ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸಿದ್ದೇ ಸ್ವಾಮಿ ವಿವೇಕಾನಂದ

ಭಾರತೀಯರಾದ ನಮಗೆಲ್ಲ ಸ್ವಾಮಿ ವಿವೇಕಾನಂದರ ಬದುಕು ಆದರ್ಶಮಯ

Team Udayavani, Sep 16, 2021, 6:36 PM IST

ವಿಶ್ವಕ್ಕೆ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸಿದ್ದೇ ಸ್ವಾಮಿ ವಿವೇಕಾನಂದ

ವಿಜಯಪುರ: ಸ್ವಾಮಿ ವಿವೇಕಾನಂದರು ಚಿಕಾಗೋ ಉಪನ್ಯಾಸದಿಂದ ಭಾರತದ ದೃಷ್ಠಿಕೋನವನ್ನು ವಿಶ್ವದ ಮುಂದೆ ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಿದ್ದು, ನಮ್ಮ ದೇಶದ ಸಂಸ್ಕೃತಿ ಅನಾವರಣಗೊಳಿಸಿದ ಹಿರಿಮೆಯ ಭಾಷಣವಾಗಿತ್ತು ಎಂದು ಭಾರತೀಯ ಶಿಕ್ಷಣ ಮಂಡಳಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯಾಧ್ಯಕ್ಷ ಡಾ| ಸತೀಶ ಜಿಗಜಿನ್ನಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾ ಭವನದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದಿಂದಾದ ಭಾರತದ ಮರು ನಿರ್ಮಾಣದ ಕುರಿತು ಹಮ್ಮಿಕೊಂಡಿದ್ದ ಭಾರತ ದಿಗ್ವಿಜಯ ದಿನಾಚರಣೆಗೆ ಚಾಲನೆ ನೀಡಿ ಮಾನಾಡಿದ ಅವರು, ವಿವೇಕಾನಂದರ ಭಾಷಣದಿಂದಲೇ ಭಾರತೀಯರ ಕುರಿತು ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ ಎಂಬುದನ್ನು ಸಾರಿತು ಎಂದು ಬಣ್ಣಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಭಾರತ ಶಿಕ್ಷಣ ಮಂಡಲದ ಅಖೀಲ ಭಾರತ ಸಹ ಕಾರ್ಯದರ್ಶಿ ಪ್ರೊ| ಮೀನಾ ಚಂದಾವರಕರ್‌ ಮಾತನಾಡಿ, ವಿವೇಕಾನಂದರ ಚಿಕಾಗೋ ಭಾಷಣದಲ್ಲಿ ಭಾರತದ ಮಹಿಳಾ ಶಕ್ತಿ, ಮಾತೃ ಶಕ್ತಿ, ಗುರು ಶಕ್ತಿ ಸಾರಿದೆ. ಭಾರತೀಯರಲ್ಲಿರುವ ವಸುದೈವ ಕುಟುಂಬಕಂ, ಜಗತ್ತು ಒಂದು ಕುಟುಂಬ ಎಂಬ ಸತ್ಯ ಜಗತ್ತಿಗೆ ಮನವರಿಕೆ ಮಾಡಿಕೊಡುವ ಐತಿಹಾಸಿಕ ದಿನವಾಗಿತ್ತು
ಎಂದು ವಿಶ್ಲೇಷಿಸಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ| ಕೆ. ರಮೇಶ ಮಾತನಾಡಿ, ವಿಶ್ವ ಮಟ್ಟದಲ್ಲಿ ಭಾರತ ಹಾಗೂ ಭಾರತೀಯರ ಬಗ್ಗೆ ವಿಶಿಷ್ಟ ಗೌರವ ಮೂಡಿಸುವ ಕೆಲಸ ಸ್ವಾಮಿ ವಿವೇಕಾನಂದರಿಂದ ಆಗಿದೆ. ಇದು ಭಾರತೀಯರಾದ ನಮಗೆಲ್ಲ ಹೆಮ್ಮೆ ಹಾಗೂ ಗೌರವ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೀಗಾಗಿ ಭಾರತೀಯರಾದ ನಮಗೆಲ್ಲ ಸ್ವಾಮಿ ವಿವೇಕಾನಂದರ ಬದುಕು ಆದರ್ಶಮಯವಾಗಿದ್ದು, ನಿತ್ಯ ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವೂ ಹೌದು ಎಂದರು.

ಕುಲಪತಿ ಪ್ರೊ| ಬಿ.ಕೆ. ತುಳಿಸಿಮಾಲಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಸಾಗುತ್ತಿದೆ. ಇದಕ್ಕೆ ಭದ್ರ ಬುನಾದಿ ಹಾಕಿದ್ದೇ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಭಾಷಣ. ಪ್ರಸ್ತುತ ಭಾರತವು ಅಭಿವೃದ್ಧಿಯತ್ತ ಹೆಚ್ಚಿನ ಗಮನ ನೀಡಿ ಆರ್ಥಿಕ ಸಬಲೀಕರಣ ಹೊಂದುತ್ತಿದೆ. ಹೀಗಾಗಿ ಇಂದಿನ ಪೀಳಿಗೆ ಅದರಲ್ಲೂ ವಿದ್ಯಾರ್ಥಿಗಳು ಅನೇಕ ಸಂದೇಶ ಅರಿಯುವ ಹಾಗೂ ಆಚರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ರಾಜಕುಮಾರ ಮಾಲಿಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಡಾ| ದೀಪಕ ಶಿಂಧೆ ಪರಿಚಯಿಸಿದರು. ದೈಹಿಕ ಶಿಕ್ಷಣ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ| ಹನುಮಂತಯ್ಯ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.