ಪುರಸಭೆ ಸದಸ್ಯ ಜೈಸಿಂಗ್‌ರಿಂದ ಕೋವಿಡ್ ತಡೆಗೆ ಜಾಗೃತಿ

ಸ್ವಂತ ಖರ್ಚಿನಲ್ಲಿ ಹೈಪೋಕ್ಲೋರೈಡ್‌ ಸಿಂಪಡಣೆ

Team Udayavani, May 3, 2020, 6:04 PM IST

3-may-30

ತಾಳಿಕೋಟೆ: ಇಲ್ಲಿನ ಪುರಸಭೆ ಸದಸ್ಯ ಜೈಸಿಂಗ್‌ ಮೂಲಿಮನಿ ಅವರು ಕೋವಿಡ್ ಸೋಂಕು ತಡೆಗೆ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಪಟ್ಟಣದಲ್ಲಿ ನಿತ್ಯ ಹೈಪೋಕ್ಲೋರೈಡ್‌ ದ್ರಾವಣ ಸಿಂಪಡಣೆ ಮಾಡಿಸುತ್ತಿದ್ದು, ಇದರ ಜತೆಗೆ ನಿತ್ಯ ನೂರಾರು ಜನರಿಗೆ ಸ್ಯಾನಿಟೈಸರ್‌ನಿಂದ ಕೈ ತೊಳೆಸುತ್ತಿದ್ದು, ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

ಇವರ ಈ ಸಾಮಾಜಿಕ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುರಸಭೆ ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹೈಪೋಕ್ಲೋರೈಡ್‌ ಸಿಂಪಡಣೆ ಮಾಡಿತ್ತು. ಆದರೆ ಬಡಾವಣೆಗಳ, ಸಂದಿಗೊಂದಿಗಳಲ್ಲಿ ವಾಹನ ಹೋಗಲಾರದಕ್ಕೆ ಫಾಗಿಂಗ್‌ ಮಾಡಲಾಗಿತ್ತು. ಈ ಕಾರ್ಯದಲ್ಲಿಯೂ ಕೈಜೋಡಿಸಿದ್ದ ಪುರಸಭೆ ಸದಸ್ಯ ಜೈಸಿಂಗ್‌ ಮೂಲಿಮನಿ ಸ್ವಂತ ಖರ್ಚಿನಲ್ಲಿ ಪಟ್ಟಣದ ಎಲ್ಲ ಬಡಾವಣೆಗಳಲ್ಲಿ ಹೈಪೋಕ್ಲೋರೈಡ್‌ ಸಿಂಪಡಣೆ ಮಾಡಿಸುತ್ತಿದ್ದಾರೆ. ಸುಮಾರು 6 ಬಾಡಿಗೆ ಟ್ರ್ಯಾಕ್ಟರ್‌ಗಳಿಗೆ ಟಾಕ್ಸಿಗಳನ್ನು ಕೂಡ್ರಿಸಿ ಪಟ್ಟಣದ ಪ್ರಮುಖ ರಸ್ತೆಗಳನ್ನೊಳಗೊಂಡು ವಿವಿಧ ಬಡಾವಣೆಗಳಲ್ಲಿ ಹೈಪೋಕ್ಲೋರೈಡ್‌ ಸಿಂಪಡಣೆಗೆ ಮುಂದಾಗಿದ್ದಾರೆ.

ಜಾಗೃತಿ: ಕಳೆದ 1 ತಿಂಗಳಿಂದ ದಿನಕ್ಕೆ 2 ಲೀಟರ್‌ನಷ್ಟು ಸ್ಯಾನಿಟೈಸರ್‌ ಖರೀದಿಸಿ ಕಿರಾಣಿ ಅಂಗಡಿಕಾರರ ಹಾಗೂ ತರಕಾರಿ ಮಾರಾಟಗಾರರು ಮತ್ತು ಗ್ರಾಹಕರ ಕೈಗೆ ಸ್ಯಾನಿಟೈಸರ್‌ ಹಾಕುತ್ತಾ ಕೈ ತೊಳೆದುಕೊಳ್ಳಲು ಮತ್ತು ಮಾಸ್‌ಕ ಧರಿಸುವಂತೆ, ಮಾಸ್ಕ್ ಇಲ್ಲದಿದ್ದರೆ ಕನಿಷ್ಠ ಪಕ್ಷ ಮುಖಕ್ಕೆ ಕರವಸ್ತ್ರವನ್ನಾದರೂ ಕಟ್ಟಿಕೊಳಿ ಜಾಗೃತಿ ಮೂಡಿಸುತ್ತಿದ್ದಾರೆ. ಇವರ ಸಾಮಾಜಿಕ ಕಳಕಳಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಬಡ ಕುಟಂಬಕ್ಕೆ ನೆರವು: ಪಟ್ಟಣದ ವಿವಿಧ ಬಡಾವಣೆಗಳಲ್ಲಿನ ಕಡು ಬಡವರಿಗೆ 1 ತಿಂಗಳಿಗಾಗುವಷ್ಟು ದಿನಸಿ ಸಾಮಗ್ರಿ ವತಿರಿಸಿದ್ದಾರೆ. ಕೆಲವರಿಗೆ ಧನ ಸಹಾಯವನ್ನೂ ಮಾಡಿದ್ದಾರೆ.

ಕೋವಿಡ್ ವೈರಸ್‌ ನಮ್ಮೂರಿಗೆ ಬಾರದಿರಲಿ ಮತ್ತು ಇದರ ತಡೆಗೆ ಜನ ಜಾಗೃತರಾಗಲಿ ಎಂಬ ಭಾವನೆಯಿಂದ ಸ್ಯಾನಿಟೈಸರ್‌ ಮೂಲಕ ಕೈ ತೊಳೆದುಕೊಳ್ಳಲು ಮತ್ತು ಮಾಸ್ಕ್ಧ ರಿಸಿಕೊಂಡು
ಸಂಚರಿಸುವಂತೆ ಜಾಗೃತಿ ಮೂಡಿಸುತ್ತಿದ್ದೇನೆ. ನನ್ನ ಈ ಸೇವಾ ಕಾರ್ಯದಿಂದ ಸಾಕಷ್ಟು ಜನ ಬದಲಾಗಿರುವುದು ತೃಪ್ತಿ ತಂದಿದೆ.
ಜೈಸಿಂಗ್‌ ಮೂಲಿಮನಿ,
ಪುರಸಭೆ ಸದಸ್ಯ ತಾಳಿಕೋಟೆ

ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.