ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ
Team Udayavani, Jun 4, 2020, 3:57 PM IST
ತಾಳಿಕೋಟೆ: ಮುಸ್ಲಿಂ ಕೋ ಆಫ್ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ತಾಳಿಕೋಟೆ: ಕೋವಿಡ್ ತಡೆಗಟ್ಟಲು ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದು ಹೆಮ್ಮೆ ಪಡುವಂತಹದ್ದಾಗಿದೆ ಎಂದು ಮುಸ್ಲಿಂ ಬ್ಯಾಂಕ್ ನಿರ್ದೇಶಕ ಇಬ್ರಾಹಿಂ ಮನ್ಸೂರ ಹೇಳಿದರು.
ಆಶಾ ಕಾರ್ಯಕರ್ತೆಯರಿಗೆ ಮುಸ್ಲಿಂ ಕೋ ಆಪ್ ಬ್ಯಾಂಕ್ ವತಿಯಿಂದ 3 ಸಾವಿರ ರೂ. ಪ್ರೋತ್ಸಾಹ ಧನ ಚೆಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೋವಿಡ್ ತಡೆಗಟ್ಟುವ ಸಲುವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದಾಗ ದೇಶದ ಎಲ್ಲ ಜನರು ಸಹಕರಿಸಿದ್ದಾರೆ. ಇಂಥ ವೇಳೆ ಆಶಾ ಕಾರ್ಯಕರ್ತೆಯರು ಜೀವದ ಹಂಗು ಲೆಕ್ಕಿಸದೇ ಕಾರ್ಯ ನಿರ್ವಹಿಸಿದ್ದು ಮಾದರಿಯಾಗಿದೆ ಎಂದರು.
ಈ ವೇಳೆ ಐವರು ಆಶಾ ಕಾರ್ಯಕರ್ತೆಯರಿಗೆ ಬ್ಯಾಂಕ್ ನಿರ್ದೇಶಕಿ ಅಲ್ಲಾಂಬಿ ಬೇಪಾರಿ ಸನ್ಮಾನಿಸಿದರು. ಬ್ಯಾಂಕ್ ಉಪಾಧ್ಯಕ್ಷ ಫಯಾಜ್ ಉತ್ನಾಳ, ನಿರ್ದೇಶಕರಾದ ಅಬ್ದುಲ್ಸತ್ತಾರ ಅವಟಿ, ಮಹಿಬೂಬ ಕೇಂಭಾವಿ, ಸಿಕಂದರ ಡೋಣಿ, ಆದಮ್ ಅತ್ತಾರ, ತನ್ವೀರ್ ಮನಗೂಳಿ, ಮಹಿಬೂಬ ಲಾಹೋರಿ, ವ್ಯವಸ್ಥಾಪಕ ಎನ್.ಎ. ಖಾಜಿ, ಎಂ.ಎಸ್. ಜಕಾತಿ, ಐ.ಆರ್. ಅರಬೋಳ, ಎಲ್.ಕೆ. ನಾಗೂರ, ಎ.ಎಚ್. ಢಾಲಾಯತ್ ಇದ್ದರು. ಸೈಯದ್ ಶಕೀಲಹ್ಮದ್ ಖಾಜಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ