ರಿಯಾಯಿತಿ ಬೀಜ ವಿತರಣೆಗೆ ಚಾಲನೆ
Team Udayavani, Jun 20, 2020, 3:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಾಳಿಕೋಟೆ: ರೈತ ಸಂಪರ್ಕ ಕೇಂದ್ರ ಮೂಲಕ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿರುವ ಬಿತ್ತನೆ ಬೀಜಗಳನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪಡೆದುಕೊಳ್ಳಬೇಕೆಂದು ವಿಜಯಪುರ ಜಂಟಿ ಕೃಷಿ ನಿರ್ದೇಶಕ ಡಾ| ಶಿವಕುಮಾರ ಹೇಳಿದರು.
ಪಟ್ಟಣದ ರೈತ ಸಂರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂಗಾರಿನಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸಳಭ್ಯ ಸದಬಳಕೆ ಮಾಡಿಕೊಳ್ಳಬೇಕು ಎಂದರು.
ಕೃಷಿ ಜಾಗೃತ ದಳದ ಸಹಾಯಕ ಕೃಷಿ ನಿರ್ದೇಶಕ ಎಸ್.ಸಿ. ಪಾಟೀಲ, ಕೃಷಿ ಅಧಿಕಾರಿ ಮಹೇಶ ಜೋಶಿ, ಎಸ್.ಆರ್.ಕಟ್ಟಿಮನಿ, ಸಹಾಯಕ ಕೃಷಿ ಅಧಿಕಾರಿಗಳಾದ ವೈ.ಎಸ್. ಖಾಜಾಪುರ, ಎಸ್.ಬಿ. ಪಾಲ್ಕಿ, ಎಸ್.ಜಿ. ಬಿರಾದಾರ, ಎಂ.ಎಚ್. ಬೀಳಗಿ, ಜೆ.ಆರ್. ಮೂಲಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು