ಮುದ್ರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಅನಿವಾರ್ಯ


Team Udayavani, Jan 29, 2022, 4:48 PM IST

20print

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯಿಂದ ಮುದ್ರಣ ಕ್ಷೇತ್ರ ಹೊಸ ರೂಪ ಪಡೆದುಕೊಂಡಿದೆ. ಹೀಗಾಗಿ ಪ್ರತಿಯೊಬ್ಬ ಮುದ್ರೋದ್ಯಮಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಅನಿವಾರ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಅಭಿಪ್ರಾಯಪಟ್ಟರು.

ನಗರದಲ್ಲಿ ಪ್ರಿಂಟಿಂಗ್‌ ಪ್ರಸ್‌ ವರ್ಕರ್ಸ್‌ ಸಂಘದಿಂದ ಹಮ್ಮಿಕೊಂಡಿದ್ದ ಮುದ್ರೋದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುದ್ರಣ ವಿಭಾಗದಲ್ಲಿ ವಿದ್ಯೆ ಹಾಗೂ ಬುದ್ಧಿ ಇದ್ದರೆ ಮಾತ್ರ ಕಾಯಕ ಮಾಡಲು ಸಾಧ್ಯ. ಪ್ರತಿ ಕ್ಷೇತ್ರಕ್ಕೂ ಮುದ್ರಣ ಅನಿವಾರ್ಯ, ಕ್ರಿಯಾಶೀಲ ಪ್ರತಿಭಾವಂತ ಮುದ್ರಣ ವಿನ್ಯಾಸಕಾರರಿಗೆ ತುಂಬಾ ಬೇಡಿಕೆಯಿದೆ. ಈ ನಿಟ್ಟಿನಲ್ಲಿ ಹೊಸತನ ರೂಢಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದರು.

ಸನ್ಮಾನಿತರ ಪರವಾಗಿ ಮಾತನಾಡಿದ ಸ್ಕ್ರೀನ್‌ ಪ್ರಿಂಟರ್‌, ನಗರಸಭೆ ಮಾಜಿ ಸದಸ್ಯ ರವಿ ಕುಲಕರ್ಣಿ ಮಾತನಾಡಿ, ಗ್ರಾಹಕರಿಗೆ ತೊಂದರೆ ನೀಡದೇ ಮುದ್ರೋತ್ಪನ್ನಗಳನ್ನು ಶೀಘ್ರ ಪೂರೈಸಬೇಕು. ಇದರಿಂದ ಆಧುನಿಕ ತಂತ್ರಜ್ಞಾನ ಅಳವಡಿಕೆ ಅನಿವಾರ್ಯ ಹಾಗೂ ಅವಶ್ಯ ಎಂದರು.

ಸರೋಜಾ ಮಾತನಾಡಿ, ನಿರ್ಮಲ ಮನಸ್ಸು, ಸಹನಾ ಮನೋಭಾವದಿಂದ ಕಾಯಕದಲ್ಲಿ ನಿರತರಾದರೆ ಅತ್ಯನ್ನತ ಗುರಿ ತಲುಪುವ ಮೂಲಕ ಸಾಧನೆಗೆ ಮಾರ್ಗ ದೊರಕುತ್ತದೆ. ಮುದ್ರಣ ಕಾರ್ಯ ಮಾಡುವವರು ಸಂಶೋಧನಾತ್ಮಕ ಗುಣ ಹೊಂದಿರಬೇಕು. ಗ್ರಾಹಕರ ಮನವನ್ನು ಗೆಲ್ಲುವಂತಹ ಗುಣಮಟ್ಟದ ಮುದ್ರಣ ಮಾಡುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದರು.

ಪತ್ರಕರ್ತ ರಫಿ ಭಂಡಾರಿ ಮತ್ತು ಅಬ್ದುಲ್‌ ರೌಫ್‌ ಪಟೇಲ್‌, ಬಂಡು ಕುಲಕರ್ಣಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಿಂಟಿಂಗ್‌ ಪ್ರಸ್‌ ಮಾಲೀಕರ ಸಂಘದ ಅಧ್ಯಕ್ಷ ಚಿದಾನಂದ ವಾಲಿ ಜಿಲ್ಲೆಯ ಮುದ್ರಣ ಕ್ಷೇತ್ರದ 42 ಹಿರಿಯರಿಗೆ ಮುದ್ರೋದ್ಯಮಿ ಪ್ರಶಸ್ತಿ ಪ್ರದಾನ ಮಾಡಿದರು.

ಸಂಘದ ಗೌರವಾಧ್ಯಕ್ಷ ಚಂದ್ರಶೇಖರ ಬುರಣಾಪುರ, ಉಪಾಧ್ಯಕ್ಷ ಪ್ರಕಾಶ ಮಠ, ಕಾರ್ಯದರ್ಶಿ ವೆಂಕಟೇಶ ಕಪಾಲಿ ವೇದಿಕೆಯಲ್ಲಿದ್ದರು. ಮಹಮ್ಮದ ಹನೀಫ್‌ ಮುಲ್ಲಾ, ಮೃತ್ಯುಂಜಯ ಶಾಸ್ತ್ರಿ. ಜಗದೀಶ ಶಹಾಪುರ, ನಾಗರಾಜ ಬಿಸನಾಳ, ಬಸವರಾಜ ಹಾವಿನಾಳ. ದೀಪಕ ಜಾಧವ, ಉಮೇಶ ಶಿವಶರಣ, ನಬಿಲಾಲ್‌ ಮಕಾಂದಾರ, ಮಂಜುನಾಥ ರೂಗಿ, ಬಸವರಾಜ ಗೊಳಸಂಗಿಮಠ, ಉಮೇಶ ಕುಲಕರ್ಣಿ, ಭೀಮಾಶಂಕರ ಕುಮಟಗಿ, ಸಂತೋಷ ಹುಣಶ್ಯಾಳ, ರೇವಣಸಿದ್ದ ಧೂಳೆ, ಶ್ಯಾಮ ದಿವಾಕರ, ಸತೀಶ ಸಾತಪುಟೆ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.