ಬಿಜೆಪಿ ವಿರೋಧಿಸಿ ಕಾಂಗ್ರೆಸ್‌ ಬೆಂಬಲಿಸಿ


Team Udayavani, May 8, 2018, 1:02 PM IST

vij-2.jpg

ಮುದ್ದೇಬಿಹಾಳ: ಅತ್ಯಂತ ಪವಿತ್ರವಾದ ಮಾದರಿ ಸಂವಿಧಾನ ಬದಲಿಸುವ ಮಾತು ಕೋಮುವಾದಿ ಪಕ್ಷ ಬಿಜೆಪಿಯಿಂದ ಕೇಳಿಬರುತ್ತಿದೆ. ಸರ್ಕಾರದಲ್ಲಿರುವವರೂ ಇದೇ ಮಾತನ್ನು ಹೇಳುತ್ತಾರೆ. ಸಂವಿಧಾನ ನಿರಂತರ ಜಾರಿಯಲ್ಲಿರಬೇಕಾದರೆ, ದೇಶದಲ್ಲಿ ಜಾತ್ಯಾತೀತ ವ್ಯವಸ್ಥೆ ಮುಂದುವರಿಯಬೇಕಾದರೆ ಬಿಜೆಪಿ ವಿರೋಧಿಸಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ನಾಗಠಾಣ ಶಾಸಕ ಪ್ರೊ| ರಾಜು ಆಲಗೂರ ಕರೆ ನೀಡಿದ್ದಾರೆ.

ಇಲ್ಲಿನ ರಾಂಪುರ ಲಾಡ್ಜ್ನಲ್ಲಿ ಕಾಂಗ್ರೆಸ್‌ನ ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಸಂವಿಧಾನ ಪರಮ ಪವಿತ್ರ. ಅದನ್ನು ನಾವೆಲ್ಲ ಒಪ್ಪಿಕೊಂಡಿದ್ದು ಅದರ ಆಧಾರದ ಮೇಲೆ ಎಲ್ಲವೂ ನಡೆಯುತ್ತಿದೆ. ಇಂಥ ಸಂದರ್ಭ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸಂವಿಧಾನ ಬದಲಾಯಿಸುವ ಮಾತಾಡುತ್ತಿದೆ. ಎಸ್ಸಿ, ಎಸ್ಟಿ ಕಾಯ್ದೆ ಬದಲಾವಣೆಗೆ ಮುಂದಾಗಿದೆ. ಇವರ ಈ ತೀರ್ಮಾನವನ್ನು ಲೋಕಸಭೆ, ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ವಿರೋಧಿಸಿದೆ. ಈ ಬಗ್ಗೆ ಪ್ರಧಾನಿ, ರಾಷ್ಟ್ರಪತಿ ಭೇಟಿ ಮಾಡಿ ಮನವಿ ಸಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಕೋರಲಾಗಿದೆ. ಕಾಂಗ್ರೆಸ್‌ನ ಆಡಳಿತ ಪ್ರಶ್ನಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ. ಮತ್ತೂಂದು ಅವ ಧಿಗೆ ಅವರೇ ಈ ರಾಜ್ಯದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ಅಧಿಕಾರ ನಡೆಸುವುದು ನಿಶ್ಚಿತ. ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸರಳ ವ್ಯಕ್ತಿತ್ವದ ಸಜ್ಜನ ರಾಜಕಾರಣಿ ಶಾಸಕ
ಸಿ.ಎಸ್‌. ನಾಡಗೌಡರನ್ನು ಬೆಂಬಲಿಸಿ ಮತ್ತೂಮ್ಮೆ ಆಯ್ಕೆ ಮಾಡಬೇಕು ಎಂದರು.

ಸಿದ್ದರಾಮಯ್ಯನವರು ರೈತರಿಗೆ ಸಾಲಮನ್ನಾ ಸೇರಿ ಅನೇಕ ಕಾರ್ಯಕ್ರಮ ಕೊಟ್ಟಿದ್ದಾರೆ. ಮಹಿಳೆಯರಿಗೆ ಹೆಚ್ಚಿನ ಸೌಲಭ್ಯ ಒದಗಿಸಿದ್ದಾರೆ. ಎಸ್ಸಿ, ಎಸ್ಟಿ ಜನರಿಗೆ ರಾಜ್ಯದ ಆದಾಯದಲ್ಲಿ 2,7000 ಕೋಟಿ ಹಣ ಖರ್ಚು ಮಾಡಬೇಕೆಂದು ಕಾನೂನು ಮಾಡಿದ್ದಾರೆ. ಸಿದ್ಧಾಂತದ ಮೇಲೆ ರಾಜಕಾರಣ ನಡೆಸುತ್ತಿದ್ದಾರೆ ಎಂದರು. ಗೋವಾ ಕನ್ನಡಿಗರ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ, ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ, ನಿರ್ದೇಶಕ ವೈ.ಎಚ್‌. ವಿಜಯಕರ್‌, ಪ್ರಮುಖರಾದ ಬಸವರಾಜ ಶಿರೋಳ, ಸುರೇಶ ಗೊಣಸಗಿ, ಚಂದ್ರಶೇಖರ ಕೊಡಬಾಗಿ, ಭೀಮಣ್ಣ ನಾಗೂರ, ರಫೀಕ್‌ ಜಾನ್ವೇಕರ್‌, ಶಿವನಗೌಡ ಮುದ್ದೇಬಿಹಾಳ, ಬಿ.ಎ. ಬಿರಾದಾರ, ಪ್ರಶಾಂತ ಕಾಳೆ, ಭೀಮಣ್ಣ ಬಿಜೂರ, ಪ್ರಕಾಶ ಸರೂರ, ದೇವೇಂದ್ರ ಡೊಂಕಮಡು, ಬಸವರಾಜ ಹಂಡರಗಲ್‌ ಇದ್ದರು.

ಸಭೆ ನಂತರ ವಿಜಯಪುರದಿಂದ ಆಗಮಿಸಿದ್ದ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಎಲ್ಲ ಪ್ರಮುಖರು, ಪ್ರಮುಖ ಕಾರ್ಯಕರ್ತರ ಕೆಲ ಪ್ರದೇಶಗಳಿಗೆ ತೆರಳಿ ನಾಡಗೌಡರ ಪರ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.