ಸಮ್ಮಿಶ್ರ ಸರ್ಕಾರದ ಗೆಲುವು: ಸುನೀಲಗೌಡ
Team Udayavani, Sep 12, 2018, 6:00 AM IST
ವಿಜಯಪುರ: “ರಾಜ್ಯದಲ್ಲಿ ಮೈತ್ರಿ ಪಕ್ಷ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದು, ನನ್ನ ಗೆಲುವಿನ ಮೂಲಕ ಮೈತ್ರಿ ಸರ್ಕಾರದ ಜಯವಾಗಿದೆ. ಜನತೆ ನಿರೀಕ್ಷೆಗೆ ತಕ್ಕಂತೆ ಸೇವೆ ಸಲ್ಲಿಸಲು ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುತ್ತೇನೆಂದು’ ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆ ಮೇಲ್ಮನೆ ಉಪ ಚುನಾವಣೆ ವಿಜೇತ ಅಭ್ಯರ್ಥಿ ಕಾಂಗ್ರೆಸ್ನ ಸುನೀಲಗೌಡ ಪಾಟೀಲ ಹೇಳಿದರು.
ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜನಪರ ಕಾರ್ಯಕ್ರಮಗಳು, ನನ್ನ ಸಹೋದರ ಎಂ.ಬಿ. ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗಿ ಮಾಡಿದ ನೀರಾವರಿ ಕಾರ್ಯಕ್ರಮಗಳು, ಅವಳಿ ಜಿಲ್ಲೆಯಲ್ಲಿ ನಮ್ಮ ತಂದೆ ಬಿ.ಎಂ. ಪಾಟೀಲ ಮಾಡಿರುವ ಸಾಧನೆ, ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನ, ಮೈತ್ರಿ ಪಕ್ಷಗಳ ನಾಯಕರು ಬದ್ಧತೆಯಿಂದ ಒಗ್ಗೂಡಿ ಪರಿಶ್ರಮ ಪಟ್ಟ ಕಾರಣವೇ ನನ್ನ ಗೆಲುವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!