ಶಾಲೆಯ ಮೇಲ್ಛಾವಣಿ ಕುಸಿತ: ಪವಾಡ ಸದೃಶ ರೀತಿಯಲ್ಲಿ ಪಾರಾದ ಮಕ್ಕಳು


Team Udayavani, May 26, 2022, 1:17 PM IST

11school1

ಮುದ್ದೇಬಿಹಾಳ: ಪಟ್ಟಣದ ನಾಲತವಾಡ ರಸ್ತೆ ಪಕ್ಕದ ಮಹಿಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲೀಷ್ ಮೀಡಿಯಂ ಶಾಲೆಯ ಕೊಠಡಿಯೊಂದರ ಮೇಲ್ಛಾವಣಿಯ ಸಿಮೆಂಟ್ ಕಾಂಕ್ರಿಟ್ ಪದರ‌ ಕುಸಿದು ಬಿದ್ದಿದ್ದು, ಮಕ್ಕಳು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಗುರುವಾರ ನಡೆದಿದೆ.

ವಿದ್ಯಾರ್ಥಿಗಳು ಪ್ರಾರ್ಥನೆಗೆಂದು ತರಗತಿಯಿಂದ ಹೊರಗೆ ಬಂದಿರುವ ವೇಳೆ ಕೊಠಡಿಯೊಳಗಿಂದ ಭಾರೀ ಸದ್ದು ಕೇಳಿಬಂದಿದೆ. ಕೂಡಲೇ ಶಿಕ್ಷಕರು ಹೋಗಿ ನೋಡಿದಾಗ ಮೇಲ್ಛಾವಣಿಯ ಪದರ ಕುಸಿದು ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಎಸ್ಡಿಎಂಸಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ ಅವರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಸ್ಥಳಕ್ಕಾಗಮಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಆ ಕೊಠಡಿಯಲ್ಲಿ ಮಕ್ಕಳನ್ನು ಕೂರಿಸದಂತೆ ಸೂಚಿಸಿದರು. ಇದೇ ವೇಳೆ ಮತ್ತೊಂದು ಬಿರುಕು ಬಿಟ್ಟ ಕೊಠಡಿಯನ್ನೂ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮವಹಿಸಲು ಶಾಲೆಯ ಮುಖ್ಯಾಧ್ಯಾಪಕಿ ಬಾಗವಾನ ಅವರಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಲವು ಬಾರಿ ಬಿಇಓ ಕಚೇರಿಗೆ ಶಾಲೆ ದುರಸ್ಥಿ, ಹೆಚ್ಚುವರಿ ಕೊಠಡಿ ಒದಗಿಸಲು ಕೋರಿ ಮನವಿಗಳ ಮೇಲೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಮುಖ್ಯಾಧ್ಯಾಪಕಿ ಅಸಮಾಧಾನ ತೋಡಿಕೊಂಡರು.

ಪ್ರತಿಭಟನೆ ಎಚ್ಚರಿಕೆ

ಮಹಿಬೂಬ ಗೊಳಸಂಗಿ ಮಾತನಾಡಿ ಶಾಲೆ ಸಂಪೂರ್ಣ ಜೀರ್ಣಾವಸ್ಥೆಗೀಡಾಗಿದೆ. ದುರಸ್ತಿಗೆ, ಹೊಸ ಕೊಠಡಿ ಮಂಜೂರಾತಿಗೆ ಯಾರೂ ಗಮನ ಹರಿಸುತ್ತಿಲ್ಲ. ಕೆಲ ಸಣ್ಣ ಪುಟ್ಟ ಕೆಲಸಗಳನ್ನೂ ಶಿಕ್ಷಕರು, ಎಸ್ಡಿಎಂಸಿಯವರ ಸಹಾಯದಿಂದ ಮಾಡಿದ್ದೇವೆ. ಈ ಘಟನೆಯಿಂದಾದರೂ ಇಲಾಖೆ ಎಚ್ಚೆತ್ತುಕೊಂಡು ಮಕ್ಕಳ ಪ್ರಾಣ ರಕ್ಷಣೆಗೆ ಕ್ರಮವಹಿಸಬೇಕು. ಇಲ್ಲವಾದರೆ ಮಕ್ಕಳ ಸಮೇತ ಬಿಇಓ ಕಚೇರಿಗೆ ತೆರಳಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪುರಸಭೆಯಿಂದಲೇ ನಿರ್ಲಕ್ಷ ಆರೋಪ

ಕ್ಷೇತ್ರ ಸಮನ್ವಯಾಧಿಕಾರಿ ಧರಿಕಾರ ಮಾತನಾಡಿ ಶಾಲೆ ಪುರಸಭೆ ವ್ಯಾಪ್ತಿಯಲ್ಲಿ ಬರುವುದರಿಂದ ಸಣ್ಣಪುಟ್ಟ ದುರಸ್ಥಿಗೆ, ಕಂಪೌಂಡ್ ನಿರ್ಮಾಣಕ್ಕೆ ಪುರಸಭೆಯವರು ಮುಂದಾಗಬೇಕು. ಹಲವು ಬಾರಿ ಪುರಸಭೆ ಆಡಳಿತಕ್ಕೆ ಈ ಕುರಿತು ಗಮನ ಸೆಳೆದರೂ ಅವರು ಸ್ಪಂದಿಸಿಲ್ಲ. ನಮ್ಮಲ್ಲಿ ಅನುದಾನ ಇಲ್ಲ ಎಂದು ಹೇಳುತ್ತಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.