ಮಹಿಳೆಯರ ದೇಗುಲ ಪ್ರವೇಶಕ್ಕೆ ಖಂಡನೆ


Team Udayavani, Jan 4, 2019, 9:25 AM IST

vij-5.jpg

ಬೀಳಗಿ: ಸುಮಾರು ಎಂಟುನೂರು ವರ್ಷಗಳ ಭವ್ಯ ಇತಿಹಾಸ, ಪರಂಪರೆ ಹೊಂದಿದ ಕೇರಳದ ಅಯ್ಯಪ್ಪಸ್ವಾಮಿ ದೇಗುಲವನ್ನು ಮಹಿಳೆಯರು ಪ್ರವೇಶಿಸುವ ಮೂಲಕ ಅಲ್ಲಿನ ಸಂಪ್ರದಾಯ ಮತ್ತು ಕಟ್ಟುಪಾಡುಗಳಿಗೆ ದಕ್ಕೆ ತಂದಿರುವ ಕ್ರಮ ಖಂಡನೀಯವಾಗಿದೆ ಎಂದು ಸ್ಥಳೀಯ ಅಖೀಲ ಕರ್ನಾಟಕ ಅಯ್ಯಪ್ಪಸ್ವಾಮಿ ಸೇವಾ ಸೈನ್ಯ ಕಾರ್ಯಕರ್ತರು ಗುರುವಾರ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಹಿಳೆಯರ ದೇಗುಲ ಪ್ರವೇಶ ಖಂಡಿಸಿ ಪಟ್ಟಣದ ಮಿನಿ ವಿಧಾನಸೌಧ ಎದುರು ಅಯ್ಯಪ್ಪ ಶರಣು ಘೋಷ ಹೇಳುವ ಮೂಲಕ ಕೇರಳ ಸರಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು. ಅಯ್ಯಪ್ಪ ವ್ರತಧಾರಿಗಳು ಮಾತನಾಡಿ, ಇದು ಹಿಂದೂ ಧರ್ಮಿಯರ ಮೇಲಿನ ವ್ಯವಸ್ಥಿತ ದಬ್ಟಾಳಿಕೆ. ಅಯ್ಯಪ್ಪ ದೇಗುಲದ ಶತ, ಶತಮಾನಗಳ ಭವ್ಯ ಪರಂಪರೆ, ಸಂಪ್ರದಾಯ ಮುರಿಯುವಲ್ಲಿ ಕಾಣದ ಕೈಗಳ ವ್ಯವಸ್ಥಿತ ಷಡ್ಯಂತ್ರವಿದೆ.

ಮಂಡಲಕಾಲ ಬ್ರಹ್ಮಚರ್ಯ ವ್ರತ ಆಚರಿಸಿ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಗಿರಿಗೆ ತೆರಳುತ್ತಾರೆ. ಇದೊಂದು ಪವಿತ್ರ ಕಾರ್ಯ. ಇಂತಹ ಪರಿಶುದ್ಧ, ಪುಣ್ಯಕ್ಷೇತ್ರಕ್ಕೆ ಕಪ್ಪುಚುಕ್ಕೆ ಇಡಲು ಮುಂದಾಗಿರುವುದು ನೋವಿನ ಸಂಗತಿ. ಲಿಂಗ ಸಮಾನತೆ, ಮಹಿಳೆಯರ ಸಬಲೀಕರಣ ಗೌರವಿಸುತ್ತೇವೆ. ಆದರೆ, ಹಿಂದೂ ಸಂಪ್ರದಾಯದಲ್ಲಿಯೇ ಮೂಗು ತೂರಿಸಿ ಲಿಂಗ ಸಮಾನತೆಯ ಬಗ್ಗೆ ಮಾತನಾಡುವವರು, ಅನ್ಯ ಧರ್ಮಿಯರಲ್ಲಿಯೂ ಎದ್ದು ಕಾಣುವ ಹಲವು ಅಸಮಾನತೆಗಳಿಗೆ ಇವರೇಕೆ ಧ್ವನಿ ಎತ್ತುವುದಿಲ್ಲ. ಮಹಿಳೆಯರ ದೇಗುಲ ಪ್ರವೇಶ ಪ್ರಕರಣ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಆಘಾತ ನೀಡಿದೆ. ಹಲವು ಸಂಪ್ರದಾಯ, ಕಟ್ಟುಪಾಡುಗಳ ಹಿಂದೆ ಕೆಲ ಸತ್ಯ ಕಾರಣಗಳು ಇರುತ್ತವೆ. ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧಿ ಸಬೇಕು.
ಅಯ್ಯಪ್ಪ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಮತ್ತು ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.

ರವೀಂದ್ರ ಕಣವಿ ಗುರುಸ್ವಾಮಿ, ವಿಠ್ಠಲ ಅಂಬಿಗೇರ ಗುರುಸ್ವಾಮಿ, ಅಯ್ಯಪ್ಪ ವ್ರತಧಾರಿಗಳಾದ ರಾಜು ಹಂಡಿ, ಪುಂಡಲೀಕ ಕೇಸರಿ, ಯಮನಪ್ಪ ಹುಗ್ಗಿ, ಶ್ರೀಕಾಂತ ಶಿರೂರ, ಚೇತನ ಕಣವಿ, ಮಾರುತಿ ಕಾಸರ್‌, ಕುಮಾರ ನಾಯಕ, ಶಿವಪುತ್ರಪ್ಪ ತುಂಬರಮಟ್ಟಿ, ಮಹೇಶ ಹೂಗಾರ, ಅಣ್ಣಪ್ಪ ಮಾದರ, ಯಲಗೂರೇಶ ಮಾದರ ಇತರರು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.