ವಿದ್ಯುತ್‌ ಇಲಾಖೆ ಖಾಸಗೀಕರಣ ಬೇಡ


Team Udayavani, Jun 2, 2020, 3:10 PM IST

Vp-tdy-2

ಮುದ್ದೇಬಿಹಾಳ: ಕೇಂದ್ರ ಸರ್ಕಾರದ ಉದ್ದೇಶಿತ ಕರ್ನಾಟಕದ ವಿದ್ಯುತ್‌ ಇಲಾಖೆ ಖಾಸಗೀಕರಣ ಹುನ್ನಾರ ಖಂಡಿಸಿ ಇಲ್ಲಿನ ಹೆಸ್ಕಾಂ ನೌಕರರು ಸೋಮವಾರ ಶಾಖಾ ಕಚೇರಿ ಆವರಣದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಸೆಕ್ಷನ್‌ ಅಧಿಕಾರಿಗಳಾದ ಎಂ.ಎಸ್‌. ತೆಗ್ಗಿನಮಠ, ಬಿ.ಎಸ್‌. ಯಲಗೋಡ ಅವರು, ವಿದ್ಯುತ್‌ ಇಲಾಖೆ ಖಾಸಗೀಕರಣ ನೌಕರರಿಗೆ ಮಾರಕವಾದದ್ದಾಗಿದೆ. ಖಾಸಗೀಕರಣ ಆದಲ್ಲಿ 3600 ಗ್ರಾಮ ವಿದ್ಯುತ್‌ ಪ್ರತಿನಿಧಿಗಳು ಮತ್ತು ಅವರನ್ನೇ ನಂಬಿದ ಕುಟುಂಬ ಬೀದಿ ಪಾಲಾಗುವ ಸಂಭವ ಅಲ್ಲಗಳೆಯುವಂತಿಲ್ಲ. ಹೊಸದಾಗಿ ನೌಕರಿಗೆ ಸೇರಿದವರಿಗೆ ಖಾಸಗಿಯವರ ಕೈಯಲ್ಲಿ ಕೆಲಸ ಮಾಡುವುದು ಸಾಧ್ಯವಾಗುವುದಿಲ್ಲ. ಈಗಾಗಲೇ ವಿದ್ಯುತ್‌ ಇಲಾಖೆ ಖಾಸಗೀಕರಣ ಮಾಡಿರುವ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದ್ದರೂ ಕೇಂದ್ರ ಸರ್ಕಾರ ಉದ್ದೇಶಿತ ಖಾಸಗೀಕರಣ ಕೈಬಿಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ವಿದ್ಯುತ್‌ ಇಲಾಖೆ ಖಾಸಗೀಕರಣಗೊಂಡಿರುವ ರಾಜ್ಯಗಳಲ್ಲಿನ ಪರಿಸ್ಥಿತಿ ನಮ್ಮ ರಾಜ್ಯದಲ್ಲೂ ಬರಬಾರದೆಂದರೆ ನಾವೆಲ್ಲ ಒಗ್ಗಟ್ಟಾಗಿ ಖಾಸಗೀಕರಣ ವಿರೋಧಿಸಬೇಕು. ನಮ್ಮ ಸಿಬ್ಬಂದಿ ನಿಸ್ವಾರ್ಥದ ಸೇವೆ ಸಲ್ಲಿಸುತ್ತಾರೆ. ಆದರೆ ಖಾಸಗಿಯವರು ತಮ್ಮ ಲಾಭಕ್ಕಾಗಿ ಕೆಲಸ ಮಾಡುತ್ತಾರೆ. ಈ ಬಗ್ಗೆ ನಾವೆಲ್ಲ ಜಾಗೃತರಾಗಿರಬೇಕು ಎಂದರು.

ಕೆಪಿಟಿಸಿಎಲ್‌ ನೌಕರರ (659) ಪ್ರಾಥಮಿಕ ಸಂಘದ ಅಧ್ಯಕ್ಷ ಎಸ್‌.ಎಂ. ಆರೇಶಂಕರ, ಸೆಕ್ಷನ್‌ ಆಫೀಸರ್‌ಗಳಾದ ಎಸ್‌.ಎಸ್‌. ಪಾಟೀಲ, ಎಸ್‌.ಐ. ವಾಂಗಿ, ಆರ್‌.ಬಿ. ಹಿರೇಮಠ, ಹೆಸ್ಕಾಂ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಚ್‌.ಎ. ನಾಯ್ಯೋಡಿ, ಕೇಂದ್ರ ಸಮಿತಿ ಮಾಜಿ ಸದಸ್ಯ ಬಿ.ಡಿ. ಮ್ಯಾಗೇರಿ, ಎಸ್‌.ಎಂ. ಹಾಲ್ಯಾಳ, ಮುತ್ತು ನಾಯಕಮಕ್ಕಳ, ಎಂ.ವಿ. ಲಮಾಣಿ, ಮುದ್ದೇಬಿಹಾಳ, ತಂಗಡಗಿ, ನಾಲತವಾಡ, ಹುಲ್ಲೂರ, ಢವಳಗಿ ಶಾಖೆಯ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.  ಕೋವಿಡ್‌-19 ನಿಯಮದ ಅನುಸಾರ ಆವರಣದಲ್ಲಿ ಸುಣ್ಣದ ಬಾಕ್ಸ್‌ ಹಾಕಿ ಅದರಲ್ಲಿ ನಿಂತು ಸಾಮಾಜಿಕ ಅಂತರ ಪಾಲಿಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.