ವಿದ್ಯುತ್‌ ಇಲಾಖೆ ಖಾಸಗೀಕರಣ ಬೇಡ


Team Udayavani, Jun 2, 2020, 3:10 PM IST

Vp-tdy-2

ಮುದ್ದೇಬಿಹಾಳ: ಕೇಂದ್ರ ಸರ್ಕಾರದ ಉದ್ದೇಶಿತ ಕರ್ನಾಟಕದ ವಿದ್ಯುತ್‌ ಇಲಾಖೆ ಖಾಸಗೀಕರಣ ಹುನ್ನಾರ ಖಂಡಿಸಿ ಇಲ್ಲಿನ ಹೆಸ್ಕಾಂ ನೌಕರರು ಸೋಮವಾರ ಶಾಖಾ ಕಚೇರಿ ಆವರಣದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಸೆಕ್ಷನ್‌ ಅಧಿಕಾರಿಗಳಾದ ಎಂ.ಎಸ್‌. ತೆಗ್ಗಿನಮಠ, ಬಿ.ಎಸ್‌. ಯಲಗೋಡ ಅವರು, ವಿದ್ಯುತ್‌ ಇಲಾಖೆ ಖಾಸಗೀಕರಣ ನೌಕರರಿಗೆ ಮಾರಕವಾದದ್ದಾಗಿದೆ. ಖಾಸಗೀಕರಣ ಆದಲ್ಲಿ 3600 ಗ್ರಾಮ ವಿದ್ಯುತ್‌ ಪ್ರತಿನಿಧಿಗಳು ಮತ್ತು ಅವರನ್ನೇ ನಂಬಿದ ಕುಟುಂಬ ಬೀದಿ ಪಾಲಾಗುವ ಸಂಭವ ಅಲ್ಲಗಳೆಯುವಂತಿಲ್ಲ. ಹೊಸದಾಗಿ ನೌಕರಿಗೆ ಸೇರಿದವರಿಗೆ ಖಾಸಗಿಯವರ ಕೈಯಲ್ಲಿ ಕೆಲಸ ಮಾಡುವುದು ಸಾಧ್ಯವಾಗುವುದಿಲ್ಲ. ಈಗಾಗಲೇ ವಿದ್ಯುತ್‌ ಇಲಾಖೆ ಖಾಸಗೀಕರಣ ಮಾಡಿರುವ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದ್ದರೂ ಕೇಂದ್ರ ಸರ್ಕಾರ ಉದ್ದೇಶಿತ ಖಾಸಗೀಕರಣ ಕೈಬಿಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ವಿದ್ಯುತ್‌ ಇಲಾಖೆ ಖಾಸಗೀಕರಣಗೊಂಡಿರುವ ರಾಜ್ಯಗಳಲ್ಲಿನ ಪರಿಸ್ಥಿತಿ ನಮ್ಮ ರಾಜ್ಯದಲ್ಲೂ ಬರಬಾರದೆಂದರೆ ನಾವೆಲ್ಲ ಒಗ್ಗಟ್ಟಾಗಿ ಖಾಸಗೀಕರಣ ವಿರೋಧಿಸಬೇಕು. ನಮ್ಮ ಸಿಬ್ಬಂದಿ ನಿಸ್ವಾರ್ಥದ ಸೇವೆ ಸಲ್ಲಿಸುತ್ತಾರೆ. ಆದರೆ ಖಾಸಗಿಯವರು ತಮ್ಮ ಲಾಭಕ್ಕಾಗಿ ಕೆಲಸ ಮಾಡುತ್ತಾರೆ. ಈ ಬಗ್ಗೆ ನಾವೆಲ್ಲ ಜಾಗೃತರಾಗಿರಬೇಕು ಎಂದರು.

ಕೆಪಿಟಿಸಿಎಲ್‌ ನೌಕರರ (659) ಪ್ರಾಥಮಿಕ ಸಂಘದ ಅಧ್ಯಕ್ಷ ಎಸ್‌.ಎಂ. ಆರೇಶಂಕರ, ಸೆಕ್ಷನ್‌ ಆಫೀಸರ್‌ಗಳಾದ ಎಸ್‌.ಎಸ್‌. ಪಾಟೀಲ, ಎಸ್‌.ಐ. ವಾಂಗಿ, ಆರ್‌.ಬಿ. ಹಿರೇಮಠ, ಹೆಸ್ಕಾಂ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಚ್‌.ಎ. ನಾಯ್ಯೋಡಿ, ಕೇಂದ್ರ ಸಮಿತಿ ಮಾಜಿ ಸದಸ್ಯ ಬಿ.ಡಿ. ಮ್ಯಾಗೇರಿ, ಎಸ್‌.ಎಂ. ಹಾಲ್ಯಾಳ, ಮುತ್ತು ನಾಯಕಮಕ್ಕಳ, ಎಂ.ವಿ. ಲಮಾಣಿ, ಮುದ್ದೇಬಿಹಾಳ, ತಂಗಡಗಿ, ನಾಲತವಾಡ, ಹುಲ್ಲೂರ, ಢವಳಗಿ ಶಾಖೆಯ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.  ಕೋವಿಡ್‌-19 ನಿಯಮದ ಅನುಸಾರ ಆವರಣದಲ್ಲಿ ಸುಣ್ಣದ ಬಾಕ್ಸ್‌ ಹಾಕಿ ಅದರಲ್ಲಿ ನಿಂತು ಸಾಮಾಜಿಕ ಅಂತರ ಪಾಲಿಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.