ಹೋರಾಟಕ್ಕೆ ಸರ್ಕಾರದ ಸ್ಪಂದನ


Team Udayavani, Jan 27, 2018, 3:11 PM IST

vij-3.jpg

ನಿಡಗುಂದಿ: ನಾಲ್ಕು ದಶಕದಿಂದ ತಾಲೂಕು ಕೇಂದ್ರ ರಚಿಸುವಂತೆ ಬೇಡಿಕೆ ಹೊಂದಿದ್ದ ಹೋರಾಟಗಾರರಿಗೆ ಸ್ಪಂದಿಸಿದ ಸರಕಾರ ಶುಕ್ರವಾರ ಗಣರಾಜೋತ್ಸವ ದಿನದಂದು ನೂತನ ತಾಲೂಕು ಕಚೇರಿ ಉದ್ಘಾಟಿಸಿ ಚಾಲನೆ ನೀಡಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ನಿಡಗುಂದಿಯಲ್ಲಿ ನೂತನ ತಾಲೂಕು ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ನಾಲ್ಕು ದಶಕದಿಂದ ಇಲ್ಲಿನ ಹೋರಾಟಗಾರರು ನಿಡಗುಂದಿ ತಾಲೂಕು ರಚನೆಗಾಗಿ ಅನೇಕ ಹೋರಾಟ ನಡೆಸಿಕೊಂಡು ಬಂದಿದ್ದರು. ಆದರೆ, ಬೇಡಿಕೆಗೆ ಜೀವ ತುಂಬಲಾಗಿದ್ದಿಲ್ಲ. ಸರಕಾರ ಆರ್ಥಿಕ ಸ್ಥಿ ತಿಗತಿ ಗಮನದಲ್ಲಿಟ್ಟುಕೊಂಡು
ಒಟ್ಟು ಘೋಷಿತ 49 ತಾಲೂಕುಗಳಲ್ಲಿ ನಿಡಗುಂದಿ ಸೇರಿ 32 ತಾಲೂಕುಗಳಲ್ಲಿ ತಾಲೂಕು ಕಚೇರಿ ತೆರೆಯಲಾಗುತ್ತಿದೆ
ಎಂದರು. 

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೆರೆಸದೇ ಪಕ್ಷಾತೀತವಾಗಿ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಪಟ್ಟಣದ ಅಭಿವೃದ್ಧಿ, ಜನರ ಬೇಡಿಕೆಗೆ ಒತ್ತು ನೀಡಬೇಕು. ರಾಜಕೀಯ ಅಭಿವೃದ್ಧಿಗೆ ಮಾರಕಾವಾಗದ ನಿಟ್ಟಿನಲ್ಲಿ ಕಾರ್ಯ ನಡೆಸಬೇಕು. ನಿಡಗುಂದಿ ತಾಲೂಕಿಗೆ ಕ್ರೀಡಾಗಂಗಣದ ಅವಶ್ಯವಿದ್ದು ಶೀಘ್ರವೇ ಜಮೀನನ್ನು ಒದಗಿಸುವ ಮೂಲಕ ತಾಲೂಕು ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವ ಜತೆಗೆ ಭವಿಷ್ಯದಲ್ಲಿ ನಿಡಗುಂದಿ ಅತಿ ಎತ್ತರಕ್ಕೆ ಬೆಳೆಯುವ ಕನಸಿದ್ದು ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. 

ರುದ್ರೇಶ್ವರ ಸಂಸ್ಥಾನ ಮಠ ರುದ್ರಮುನಿ ಶ್ರೀಗಳು ಮಾತನಾಡಿ, ನಿಡಗುಂದಿ ಜನರ ತಾಲೂಕಿನ ಬೇಡಿಕೆಗೆ ಸರಕಾರ ಸ್ಪಂದಿಸಿ ತಾಲೂಕು ಕಚೇರಿ  ದ್ಘಾಟಿಸುತ್ತಿರುವುದು ಶ್ಲಾಘನೀಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವೇಗವಾಗಿ ಬೆಳೆಯುತ್ತಿರುವ ನಿಡಗುಂದಿ ಪಟ್ಟಣಕ್ಕೆ ಅಭಿವೃದ್ಧಿ ಕನಸನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾದ ಶಾಸಕ ಶಿವಾನಂದ ಪಾಟೀಲ ಹಾಗೂ ಹೋರಾಟ ಸಮಿತಿ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನಿಡಗುಂದಿ ತಾಲೂಕು ಗ್ರಾಮಸ್ಥರ ವತಿಯಿಂಂದ ರುದ್ರಮುನಿ ಶ್ರೀಗಳಿಗೆ ಮತ್ತು ಶಾಸಕ ಶಿವಾನಂದ ಪಾಟೀಲ,
ನಿಡಗುಂದಿ ದಂಡಾಧಿಕಾರಿ ಎಂ.ಬಿ. ನಾಗಠಾಣ, ತಾಲೂಕು ಹೋರಾಟ ಸಮಿತಿ ಮುಖಂಡರಿಗೆ ಸನ್ಮಾನಿಸಲಾಯಿತು.

ನಿಡಗುಂದಿ ನೂತನ ತಾಲೂಕು ತಹಶೀಲ್ದಾರ್‌ ಎಂ.ಬಿ. ನಾಗಠಾಣ, ಪಪಂ ಅಧ್ಯಕ್ಷ ಮೌಲಾಸಾಬ ಅತ್ತಾರ, ಸಿದ್ದಣ್ಣ
ನಾಗಠಾಣ, ಕರವೀರಪ್ಪ ಕುಪ್ಪಸ್ತ, ಶಿವಾನಂದ ಅವಟಿ, ಬಸವರಾಜ ಕುಂಬಾರ, ಸಂಗಮೇಶ ಬಳಿಗಾರ, ಶಂಕರ ರೇವಡಿ, ಸಂಗಮೇಶ ಕೆಂಭಾವಿ, ಸಂಗಣ್ಣ ಕೋತಿನ, ಈರಣ್ಣ ಮುರನಾಳ, ಪ್ರಭು ಪತ್ತಾರ, ಪ.ಪಂ ಸರ್ವ ಸದಸ್ಯರು, ತಾಲೂಕು ಹೋರಾಟ ಸಮಿತಿ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.