ಗುಪ್ತ ಶಿವಭಕ್ತ ಶಿವಶರಣ ಮಾದಾರ ಚನ್ನಯ್ಯ


Team Udayavani, Mar 3, 2018, 3:06 PM IST

vij-5.jpg

ಸಿಂದಗಿ: ಕುಲತಿಲಕ ಮಹಾ ಶಿವಶರಣ ಮಾದಾರ ಚನ್ನಯ್ಯನವರು 12ನೇ ಶತಮಾನದ ಶ್ರೇಷ್ಠ ಗುಪ್ತ ಶಿವಭಕ್ತನಾಗಿದ್ದ ಎಂದು ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ, ಸ್ಥಳೀಯ ಸಿ.ಎಂ. ಮನಗೂಳಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಬಿ.ಎನ್‌. ಪಾಟೀಲ ಇಬ್ರಾಹಿಂಪುರ ಹೇಳಿದರು.

ಪಟ್ಟಣದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಮಾದಾರ ಚನ್ನಯ್ಯ ಜಯಂತಿ ಹಾಗೂ
ಮಾದಿಗರ ಜನಜಾಗೃತಿ ಸಮಾವೇಶದಲ್ಲಿ ಅವರು ಉಪನ್ಯಾಸ ನೀಡಿದರು.

12ನೇ ಶತಮಾನದಲ್ಲಿ ದೇವರು, ದೇಸವಸ್ಥಾನಗಳು ಶ್ರೀಮಂತರ ಸೊತ್ತಾಗಿದ್ದವು. ದೀನ-ದಲಿತರಿಗೆ ಪ್ರವೇಶ ನೀರಾಕರಿಸಲಾಗಿತ್ತು. ಇದರಿಂದ ಬೆಸತ್ತ ಶಿವಶರಣ ಮಾದರ ಚೆನ್ನಯ್ಯನವರು ವಚನಗಳ ಮೂಲಕ ಅಸಮಾನತೆ ಬಗ್ಗೆ ಹೇಳಿ ಸಮ ಸಮಾಜವನ್ನು ಕಟ್ಟಲಿಕ್ಕೆ ಶ್ರಮಿಸಿದ್ದರು ಎಂಬುವುದು ಲಭ್ಯವಾದ ಅವರ 10 ವಚನಗಳಿಂದ ತಿಳಿದು ಬರುತ್ತದೆ ಎಂದರು. ಯಾರು ಯಾವಾಗಲೂ ಎಲ್ಲ ಕಾಲಕ್ಕೂ ಕೆಟ್ಟದ್ದನ್ನೆ ಮಾಡುತ್ತಿದ್ದರೇ ಅವನು ಶ್ರೇಷ್ಠ ಕುಲದಲ್ಲಿ ಹುಟ್ಟಿದರೂ ಕನಿಷ್ಠನೆ, ಯಾರು ಯಾವಾಗಲೂ ಎಲ್ಲ ಕಾಲಕ್ಕೂ ಒಳ್ಳೆಯದನ್ನು ಮಾಡುತ್ತಿದ್ದರೇ ಕನಿಷ್ಠ ಕುಲದಲ್ಲಿ ಹುಟ್ಟಿದರೂ ಆತನೂ ಶ್ರೇಷ್ಠ. ಹುಟ್ಟಿನಿಂದ ಯಾರು ಶ್ರೇಷ್ಠರಲ್ಲ. ಸಪ್ತಋಷಿಗಳಲ್ಲಿ ಯಾರೂ ಸವರ್ಣಿಯರಿಲ್ಲ. ಸಾಕ್ಷಾತ ಶಿವನೇ ಅವರ ಗುಪ್ತ ಬಕ್ತಿ ಬಯಲು ಮಾಡಲು ಅವನ ಗುಡಿಸಲಿಗೆ ಬಂದು ಅಂಬಲಿಯನ್ನು ಕುಡಿದ. ಅಂತಹ ಮಾದಾರ ಚನ್ನಯ್ಯನವರು ಮಾದರ ಕುಲದಲ್ಲಿ ಹುಟ್ಟಿದರೂ ವೇದವನ್ನು ಓದುವವರು ಅವರನ್ನು ಪೂಜಿಸುವ ಮಟ್ಟಕ್ಕೆ ಬೆಳೆದರು ಎಂದರು.

ಸಮಾವೇಶ ಉದ್ಘಾಟಿಸಿ ಶಾಸಕ ರಮೇಶ ಭೂಸನೂರ ಮಾತನಾಡಿ, ಮಾದಿಗ ಸಮಾಜದ ಜನತೆ ಶ್ರಮ ಜೀವಿಗಳು ಹಾಗೂ ಪ್ರಾಮಾಣಿಕರು. ಎಲ್ಲ ಸಮಾಜದವರೊಂದಿಗೆ ಹೊಂದಿಕೊಂಡು ಹೋಗುವ ಜನತೆಯಾಗಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ಮಹಾ ಶಿವಶರಣ ಮಾದಾರ ಚನ್ನಯ್ಯನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ನಮ್ಮ ಜೀವನ ಸುಖಕರವಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಎಂ.ಎಸ್‌. ಹಯ್ನಾಳಕರ ಮಾತನಾಡಿದರು.

ಆದಿಜಾಂಬವ ಷಡಕ್ಷರಿ ಸ್ವಾಮೀಜಿ, ಸಿದ್ದಬಸವ ಕಬೀರ ಮಹಾಸ್ವಾಮಿಗಳು, ಆಲಮೇಲ್‌ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎನ್‌. ಪಾಟೀಲ, ಶರಣು ಬ್ಯಾಳಿ, ಪುರಸಭೆ ಅಧ್ಯಕ್ಷ ಭಾಷಾಸಾಬ ತಾಂಬೋಳಿ, ಜಿಪಂ ಸದಸ್ಯ ಬಿ.ಆರ್‌. ಯಂಟಮನ, ಜಿಪಂ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ಹನುಮಂತಸುಣಗಾರ, ಗೊಲ್ಲಾಳ ಬಂಕಲಗಿ, ಇಕ್ಬಾಲ್‌ ತಲಕಾರಿ, ಶಂಕರ ಬಗಲಿ ಇದ್ದರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.