ಹಗಲಿನಲ್ಲೂ ಉರಿಯುವವಿದ್ಯುತ್ ಕಂಬದ ದೀಪ!
Team Udayavani, Dec 4, 2018, 12:16 PM IST
ಇಂಚಗೇರಿ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ನಿರಂತರ ನಡೆಯುತ್ತದೆ. ವಿದ್ಯುತ್ ಇಲ್ಲದೇ ರೈತರು ಪರದಾಡುವುದು ಸಾಮಾನ್ಯ. ಆದರೆ ಹೊರ್ತಿ ಗ್ರಾಮದಲ್ಲಿ ಪ್ರಮುಖ ರಸ್ತೆಯಲ್ಲಿರುವ ಸುಮಾರು 30 ವಿದ್ಯುತ್ ಕಂಬಗಳ ದೀಪಗಳು ಹಗಲು ರಾತ್ರಿ ಎನ್ನದೇ ಸತತವಾಗಿ ಉರಿಯುತ್ತಿವೆ.
ಇನ್ನೊಂದು ವಿಶೇಷವೇನೆಂದರೆ ಈ ದೀಪಗಳು ಸುಮಾರು ಒಂದು ವರ್ಷದಿಂದ ಉರಿಯುತ್ತಿವೆ!. ಇದಕ್ಕೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಾವೇ ಕಾರಣ ಎನ್ನಲಾಗಿದೆ.
ವಿದ್ಯುತ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಾಗರಿಕರಿಗೆ ಹೊರೆಯಾಗುತ್ತಿದೆ. ಸುಮಾರು ವರ್ಷಗಳಿಂದ ಮೇಲಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಪಂ ಮಾಜಿ ಸದಸ್ಯ ಶರಣಬಸು ಡೋಣಗಿ ಆರೋಪಿಸಿದ್ದಾರೆ. ಈಗಲಾದರೂ ಹೆಸ್ಕಾಂ ಅಧಿಕಾರಿಗಳು ಇತ್ತ ಗಮನ ಹರಿಸಿ ರಾತ್ರಿ ವೇಳೆಯಲ್ಲಿ ಮಾತ್ರ ದೀಪ ಉರಿಯುವಂತೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು