![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಅಕ್ರಮಗಳ ತಾಣ ಸಾಮರ್ಥ್ಯ ಸೌಧ
•ಸುಸಜ್ಜಿತ ಕಟ್ಟಡ ಸದ್ಬಳಕೆ ಮಾಡಿಕೊಳ್ಳದ ತಾಪಂ •ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವೇನು?
Team Udayavani, May 14, 2019, 5:15 PM IST
![bijapur-tdy-2..](https://www.udayavani.com/wp-content/uploads/2019/05/bijapur-tdy-2..-620x278.jpg)
ಮುದ್ದೇಬಿಹಾಳ: ಸಾಮರ್ಥ್ಯ ಸೌಧ ಕಟ್ಟಡದ ಹೊರನೋಟ.
ಮುದ್ದೇಬಿಹಾಳ: ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರಿಗೆ ಹಾಗೂ ಸರಕಾರಿ ಸಿಬ್ಬಂದಿಗಳ ತರಬೇತಿ ಮತ್ತುಸಭೆಗಳಿಗೆ ಉಪಯೋಗ ಮಾಡುವ ಸಾಮರ್ಥ್ಯ ಸೌಧ ಕಟ್ಟಡ ಈಗಾ ಪುಡಾರಿಗಳಿಗೆ ಅನೈತಿಕ ಚಟುವಟಿಕೆಗಳನ್ನುನಡೆಸುವ ತಾಣವಾಗಿದೆ.
ಹೌದು, ಆಲಮಟ್ಟಿ ರಸ್ತೆಯಲ್ಲಿರುವ ಸಂಗಮೇಶ್ವರ ನಗರದಲ್ಲಿ ತಾಪಂನಿಂದ ನಿರ್ಮಿಸಲಾದ ಸಾಮರ್ಥ್ಯ ಸೌಧ ಕಟ್ಟಡ ಪುಡಾರಿಗಳಿಗೆ ಅನುಕೂಲವಾಗಿದೆ. ನಿತ್ಯವೂ ಕಟ್ಟಡದಲ್ಲಿ ಮದ್ಯಪಾನಿಯರು ಲೇಟ್ನೆçಟ್ ಪಾರ್ಟಿ ಮಾಡುತ್ತಿದ್ದಾರೆಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇಷ್ಟೆಲ್ಲಾ ಗೊತ್ತಿದ್ದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿರುವುದು ವಿಪರ್ಯಾಸವಾಗಿದೆ. ಸಾಮರ್ಥ್ಯ ಸೌಧ ಕಟ್ಟಡ ಇದ್ದರೂ ಪ್ರಯೋಜನವಾಗದ ಕಾರಣಮದ್ಯಪ್ರೀಯರು ಇಲ್ಲಿಗೆ ಬಾಟಲಿಗಳನ್ನು ತಂದು ಪಾರ್ಟಿ ಮಾಡಿ ಬಾಟಲಿಗಳನ್ನುಅಲ್ಲಿಯೇ ಎಸಗುತ್ತಾರೆ. ಇದರಿಂದ ಕಟ್ಟಡ ಸಂಪೂರ್ಣವಾಗಿ ಬಾಟಲಿಗಳಿಂದಲೇ ಭರ್ತಿಯಾಗಿದೆ.
ಅನುಪಯುಕ್ತವಾದ ಹಣ: ಸರಕಾರದಿಂದಲೇ ಸಾಮರ್ಥ್ಯ ಸೌಧ ಕಟ್ಟಿಸಲಾಗಿದೆ. ಆದರೆ ಕಟ್ಟಡದ ಉಪಯೋಗವನ್ನು ಮಾಡಿಕೊಳ್ಳದಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಬಾರಿ ಅಧಿ ಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರಿ ಹಣ ಎಂದರೆ ಸಾರ್ವಜನಿಕರ ಹಣ ಎನ್ನುವುದು ಅಧಿಕಾರಿಗಳುತಿಳಿದುಕೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಹಸ್ತಾಂತರ ಗೊಂದಲ: ಗುತ್ತಿಗೆದಾರರಿಂದ ಸಾಮರ್ಥ್ಯ ಸೌಧ ಕಟ್ಟಡವನ್ನು ತಾಪಂಕಾರ್ಯಾಲಯಕ್ಕೆ ಹಸ್ತಾಂತರಿಸಲಾಗಿದೆ ಎಂದು ಅ ಧಿಕಾರಿಗಳು ಹೇಳಿದರೆ ಕೆಲ ತಾಪಂ ಸದಸ್ಯರು ಕಟ್ಟಡವನ್ನು ಇನ್ನೂಹಸ್ತಾಂತರಿಸಿಲ್ಲ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಸಾಮರ್ಥ್ಯ ಸೌಧ ಕಟ್ಟಡದ ಬಗ್ಗೆ ತಾಪಂ ಸದಸ್ಯರು ಮತ್ತು ಅಧಿ ಕಾರಿಗಳ ನಡುವೆ ಗೊಂದಲವಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಕಟ್ಟಡ ಉಪಯೋಗಿಸಿ: ಮುದ್ದೇಬಿಹಾಳ ಪಟ್ಟಣದ ಸಂಗಮೇಶ್ವರ ನಗರದಲ್ಲಿ ನಿರ್ಮಿಸಲಾದ ಸಾಮರ್ಥ್ಯ ಸೌಧ ಕಟ್ಟಡವನ್ನು ಶೀಘ್ರದಲ್ಲಿಯೇ ಅ ಧಿಕಾರಿಗಳು ಬಳಕೆ ಮಾಡಿಕೊಳ್ಳಬೇಕು. ಇಲ್ಲವೇ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈ ಕಟ್ಟಡದಿಂದ ಯುವಕರು ದುಶ್ಚಟಕ್ಕೆ ಬಿಳುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಆದರೆ ಇದನ್ನು ಸರಕಾರಿ ಅಧಿಕಾರಿಗಳು ಎಷ್ಟರ ಮಟ್ಟಿಗೆ ಸರಿಪಡಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ.
.ಶಿವಕುಮಾರ ಶಾರದಳ್ಳಿ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.