ದಾರಿ ಸಮಸ್ಯೆ: 4ನೇ ದಿನಕ್ಕೆ ರೈತರ ಆಮರಣ ಸತ್ಯಾಗ್ರಹ


Team Udayavani, Feb 19, 2018, 3:59 PM IST

vij-3.jpg

ವಿಜಯಪುರ: ರೈತರು ಜಮೀನಗಳಿಗೆ ಹೋಗಲು ದಾರಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ
ಆಮರಣ ಉಪವಾಸ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಈ ಮಧ್ಯೆ ಧರಣಿ ಸಳಕ್ಕೆ ರವಿವಾರ ಭೇಟಿ ನೀಡಿದ ಶಾಸಕರೊಬ್ಬರನ್ನು ರೈತರು ತರಾಟೆಗೆ ತೆಗೆದುಕೊಂಡು ಹರಿಹಾಯ್ದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಸಂಘಟನೆ ಜಿಲ್ಲಾ
ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಶಿವಪ್ಪ ಬುಜರಿ ಹಾಗೂ ದೇವೇಂದ್ರಪ್ಪ ಕುಂಬಾರ ಇವರು ಆಮರಣ ಉಪವಾಸ ಆರಂಭಿಸಿದ್ದಾರೆ. 3ನೇ ದಿನ ಮುಕ್ತಾಯವಾಗಿ 4ನೇ ದಿನಕ್ಕೆ ಕಾಲಿರಿಸಿದೆ.

ಈ ಮಧ್ಯೆ ರೈತರು ಆಮರಣ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಿಂದಗಿ ಶಾಸಕ ರಮೇಶ ಭೂಸನೂರ, ರೈತರು ಅನುಭವಿಸುತ್ತಿರುವ ಹೊಲಕ್ಕೆ ಹೋಗುವ ದಾರಿ ಸಮಸ್ಯೆಯನ್ನು ಸದನದಲ್ಲಿ ಪ್ರಸ್ತಾಪಿಸುವ ಭರವಸೆ ನೀಡಿದರು. ಸದರಿ ಬಜೆಟ್‌ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದು ಅಧಿವೇಶನದಲ್ಲಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಡುವ ಭರವಸೆ ನೀಡಿದರು.

ಶಾಸಕ ರಮೇಶ ಭೂಸನೂರ ಅವರ ಮಾತಿನಿಂದ ಸಿಡುಕಿದ ಅರವಿಂದ ಕುಲಕರ್ಣಿ, ಜಿಲ್ಲೆಯಲ್ಲಿ 8 ಶಾಸಕರಿದ್ದು ಕಳೆದ ಹಲವು ಬಾರಿ ಈ ಕುರಿತು ರೈತರು ನಡೆಸಿದ ಪ್ರತಿಭಟನೆಗೆ ಕನಿಷ್ಠ ಸ್ಪಂದಿಸುವ ಸೌಜನ್ಯ ತೋರಿಲ್ಲ. ರೈತರ ಮತಗಳಿಂದಲೇ ಅಧಿಕಾರಕ್ಕೆ ಬಂದಿರುವ ಎಲ್ಲ ಶಾಸಕರು ರೈತರ ಕುರಿತು ಕನಿಷ್ಠ ಕಾಳಜಿಯನ್ನೂ ತೋರುತ್ತಿಲ್ಲ. ರೈತರ ಸಮಸ್ಯೆಗಳ ಮೇಲೆ ರಾಜಕಾರಣ ಮಾಡಿ ನಿಮ್ಮ ಕೆಲಸ ಈಡೇರಿಸಿಕೊಳ್ಳುತ್ತಿದ್ದೀರಿ ಎಂದು ಕಿಡಿ ಕಾರಿದರು.

ಸಂಘಟನೆ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜಣಗಿ, ಸಿದ್ರಾಮ ಅಂಗಡಗೇರಿ, ಕೃಷ್ಣಪ್ಪ ಪವಾರ, ಪಾಂಡು ಹ್ಯಾಡಿ, ಡಾ|
ಎಂ.ರಾಮಚಂದ್ರ ಬಮ್ಮನಜೋಗಿ, ವಿಠ್ಠಲ ಅಮಾತೆಗೌಡರ, ಭೀಮಶಿ ಚಲವಾದಿ, ರಾಜಶೇಖರ ಗುಜ್ಜರ, ಇಂಡಿ ತಾಲೂಕಾಧ್ಯಕ್ಷ ಮುದ್ದಗೌಡ ಪಾಟೀಲ, ಶಿವಪ್ಪ ರೂಗಿ, ಶ್ಯಾಮರಾಯ ಕಾಗನರಿ, ಬಸವರಾಜ ಜೇವರ್ಗಿ ಇದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.