ಅಪಕ್ವ -ವಿಕೃತ ಮನಸ್ಥಿತಿ ನಾಶಕ್ಕೆ ವಿದ್ಯೆಯೇ ಪರಿಹಾರ


Team Udayavani, Dec 12, 2021, 3:52 PM IST

31education

ವಿಜಯಪುರ: ಅಪಕ್ವ-ವಿಕೃತ ಮನಸ್ಸಿನ ಪರಿಷ್ಕಾರಕ್ಕೆ ಆಧ್ಯಾತ್ಮ ವಿದ್ಯೆಯೇ ಏಕೈಕ ಪರಿಹಾರ. ಆ ಆಧ್ಯಾತ್ಮ ವಿದ್ಯೆಯ ಆಕರ ಗ್ರಂಥವೇ ಭಗವದ್ಗೀತೆಯಾಗಿದೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು ಹೇಳಿದರು.

ವಿಜಯಪುರದ ಶೃಂಗೇರಿ ಶಂಕರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ಕುರಿತು ಮಾತನಾಡಿ, ಇಂದು ಮಾನವ ಅನೇಕ ವಿಕಾರಗಳಿಗೆ ಬಲಿಯಾಗುತ್ತಿದ್ದಾನೆ. ವಿಕೃತವಾದ ಮನಸ್ಸು ಆಡ್ಡ ದಾರಿಯನ್ನು ಹಿಡಿಸುತ್ತಿದೆ ಎಂದು ವಿಷಾದಿಸಿದರು.

ಭಗವದ್ಗೀತೆ ಮೂಲಕ ಸಮಾಜದಲ್ಲಿ ಸುಃಖ-ಶಾಂತಿ ನೆಲೆಸುವಂತೆ ಹಾಗೂ ಪ್ರತಿ ವ್ಯಕ್ತಿಯನ್ನು ಸುಸಂಸ್ಕೃತನನ್ನಾಗಿ ರೂಪಿಸುವುದಕ್ಕೆ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಿಂದ 2007ರಿಂದ ನಾಡಿನಾದ್ಯಂತ ಭಗವದ್ಗೀತಾ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ವಿವರಿಸಿದರು.

ಇಲ್ಲಿವರೆಗೆ ಈ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ನಾಡಿನಾದ್ಯಂತ ನಡೆಸಲಾಗಿದ್ದು, ಆದರೆ ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿಲ್ಲ. ಆದರೂ ಗೀತೆಯ ಮೂಲಕ ವ್ಯಕ್ತಿ ನಿರ್ಮಾಣದ ಕಾರ್ಯ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ವರ್ಷದ ಮಟ್ಟಿಗೆ ಯಾವುದೇ ಸಾರ್ವಜನಿಕ ಸಮಾರಂಭಗಳಿಲ್ಲದೇ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದರು.

ಶಂಕರ ಮಠಕ್ಕೆ ಆಗಮಿಸಿದ ಶ್ರೀಗಳಿಗೆ ಪೂರ್ಣ ಕುಂಭ ಸ್ವಾಗತಿಸಲಾಯಿತು. ನಂತರ ಸ್ವಾಮಿಗಳು ಹಾಗೂ ಗಣಪತಿ ಶಾರದಾಂಬಾ ಚಂದ್ರ ಮೌಳೀಶ್ವರರ ದರ್ಶನ ಪಡೆದು ಅನುಗ್ರಹಕ್ಕೆ ಪಾತ್ರರಾದರು.

ಶಾರದಾ ಭಜನಾ ಮಂಡಳಿಯಿಂದ ಭಜನೆ ಮತ್ತು ಭಗವದ್ಗೀತಾ ಪಠಣ ಮಂಡಳಿ ಸದಸ್ಯರಿಂದ ಗೀತಾ ಪಠಣ ನಡೆಯಿತು. ಮಹಾ ಮಂಗಳಾರತಿ ನಡೆದು ಭಕ್ತಾದಿಗಳಿಗೆ ಮಹಾ ಪ್ರಸಾದ ವಿತರಿಸಲಾಯಿತು.

ಅರುಣ ಸೊಲಾಪುರಕರ, ಡಾ| ಶೈಲೇಶ ದೇಶಪಾಂಡೆ, ಡಾ| ಜಯಶ್ರೀ ಮುಂಡೇವಾಡಿ, ಶಂಕರ ಮಠದ ಅಧ್ಯಕ್ಷ ಮಹೇಶ ದೇಶಪಾಂಡೆ, ಕಾರ್ಯದರ್ಶಿ ಪ್ರಮೋದ್‌ ಶಾಸ್ತ್ರೀ, ಅಥಣಿ ಉಪಾಧ್ಯಕ್ಷ ಶ್ಯಾಮ್‌ ಜೋಶಿ, ಸದಸ್ಯರಾದ ಹನುಮಂತ ವೈದ್ಯ, ಗಿರೀಶ ಬಾಗಲಕೋಟಕರ, ರಂಗಭಟ್ಟ ಜೋಶಿ, ಕೃಷ್ಣಭಟ್‌ ಗಲಗಲಿ ಇದ್ದರು. ಗೀತಾ ಅಭಿಯಾನ ಸಮಿತಿಯ ಸಂಗನಗೌಡ ಪಾಟೀಲ ಸ್ವಾಗತಿಸಿದರು. ಡಾ| ಬಾಬುರಾಜೇಂದ್ರ ನಾಯಕ ವಂದಿಸಿದರು. ಶ್ರೀರಾಮಭಟ್‌ ಕಾರ್ಯಕ್ರಮ ನಿರೂಪಿಸಿದರು

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.