ವಿದ್ಯೆಗೆ ಏಕಾಗ್ರತೆ ಅಧ್ಯಯನ ಅವಶ್ಯ


Team Udayavani, Mar 20, 2018, 3:28 PM IST

vij-2.jpg

ವಿಜಯಪುರ: ಯಾವುದೇ ವಿದ್ಯೆಯನ್ನು ಏಕಾಗ್ರತೆಯಿಂದ ಮನಸ್ಸಿಟ್ಟು ಅಧ್ಯಯನ ಮಾಡಿದರೆ ಮಾತ್ರ ಆ ವಿದ್ಯೆ ಒಲಿಯುತ್ತದೆ ಎಂದು ಡಾ|ಬಿ.ಆರ್‌. ಬನಸೋಡೆ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಯುಗಾದಿ ಸಂಭ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಭಾವಗೀತೆ, ಜಾನಪದ, ನಾಡು-ನುಡಿಯ ಹಿರಿಮೆ-ಗರಿಮೆಯ ಗೀತ ಗಾಯನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಗೀತವನ್ನು ಸಿದ್ಧಿಸಿಕೊಳ್ಳುವುದು ಸುಲಭವಲ್ಲ. ಕಲೆ ಎಲ್ಲರನ್ನೂ ಕೈ ಬೀಸಿ ಕರೆಯುವುದೇನೋ ನಿಜ. ಆದರೆ ಆಯ್ಕೆ ಮಾಡಿಕೊಳ್ಳುವುದು ಕೆಲವರನ್ನು ಮಾತ್ರ. ಅಂತೆಯೇ ಶಾಸ್ತ್ರೀಯ ಗಾಯನ ಕಲೆ ಒಲಿಯುವುದು ಕೆಲವರಿಗೆ ಮಾತ್ರ. ಅದೊಂದು ಕಠಿಣ ತಪಸ್ಸು ಎಂದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಪ್ರಾಧ್ಯಾಪಕಿ ಪ್ರೊ| ವಿದ್ಯಾಶ್ರೀ ಸಾಲಿಮಠ ಮಾತನಾಡಿ, ಸಿನೆಮಾ ಗೀತೆಗಳೆಲ್ಲವೂ ಶಾಸ್ತ್ರೀಯ ಗಾಯನವಲ್ಲ. ಶಾಸ್ತ್ರೀಯ ಕಲೆಗೆ ನಿರಂತರ ಅಭ್ಯಾಸ ಬೇಕು. ಇತ್ತೀಚಿನ ದಿನಗಳಲ್ಲಿ ಪ್ರಚಲಿತದಲ್ಲಿರುವ ಟ್ರ್ಯಾಕ್‌ ಸಂಗೀತವು ಯುವಜನತೆಯನ್ನು ಹೆಚ್ಚಾಗಿ ಸೆಳೆಯುತ್ತಿದೆ.

ಅದು ಬೇಗನೆ ಹಾಡಲು ಸುಲಭ ಸಾಧನವೂ ಹೌದು. ಆದರೆ ಪ್ರತಿಯೊಬ್ಬ ಸಂಗೀತಾಸಕ್ತರು ರಾಗ-ತಾಳ-ಲಯದ ಜೊತೆಗೆ ಸಕಲ ಸ್ವರಗಳ ಸಂಗೀತ ಜ್ಞಾನವನ್ನು ಪಡೆದುಕೊಳ್ಳಬೇಕು. ಅದಕ್ಕಾಗಿ ಶಾಸ್ತ್ರೀಯ ಅಭ್ಯಾಸ ಅತಿ ಅವಶ್ಯ. ಅಂದಾಗ ಮಾತ್ರ ನಾವು ಹಾಡಿದ ಹಾಡಿಗೆ ಒಂದು ವಿಶೇಷ ಅರ್ಥ ಹಾಗೂ ಮೆರುಗು ಬರುತ್ತದೆ ಎಂದು ನುಡಿದರು.

ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮಾತನಾಡಿದರು. ಡಾ| ಸತ್ಯನಾರಾಯಣರಾವ್‌,  ಯಕರಾದ ವೀರೇಶ ವಾಲಿ, ಪ್ರಶಾಂತ ಚೌಧರಿ, ಕಸಾಪ ತಾಲೂಕಾಧ್ಯಕ್ಷ ಪ್ರೊ| ಯು.ಎನ್‌. ಕುಂಟೋಜಿ ಇದ್ದರು. ಕಲಾವಿದರಾದ ಮಂಜುನಾಥ ಜುನಗೊಂಡ, ಶಂಕರ ಕೆಂಧೂಳಿ, ವಿನೋದ ಕಟಗೇರಿ, ಮಂಜುಳಾ ಹಿಪ್ಪರಗಿ, ಸೃಷ್ಠಿ ಶಾಸ್ತ್ರೀ, ಪಾರ್ವತಿ ಜೋರಾಪುರಮಠ, ಶಕುಂತಲಾ ಹಿರೇಮಠ, ಸುಭಾಷ್‌ ಕನ್ನೂರ, ಸೋಮಶೇಖರ ಕುಲೇì ಮತ್ತಿತರರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಗಾಯಕ-ಗಾಯಕಿಯರು ಹಾಡುಗಳನ್ನು ಪ್ರಸ್ತುತ ಪಡಿಸಿದರು. ಪ್ರತಿಯೊಬ್ಬ ಕಲಾವಿದರಿಗೂ ಪ್ರಶಸ್ತಿ ಪತ್ರ ಹಾಗೂ ಕೃತಿ ಕಾಣಿಕೆ ನೀಡಲಾಯಿತು.

ಚಂದ್ರಕಾಂತ ಉಂಡೋಡಿ ಪ್ರಾರ್ಥಿಸಿದರು. ರಾಜೇಂದ್ರಕುಮಾರ ಬಿರಾದಾರ ನಿರೂಪಿಸಿದರು. ಕಬೂಲ್‌ ಕೊಕಟನೂರ ಸ್ವಾಗತಿಸಿದರು. ಬಸವರಾಜ ಕುಂಬಾರ ನಿರ್ವಹಿಸಿದರು. ಶರಣಗೌಡ ಪಾಟೀಲ ವಂದಿಸಿದರು.  

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.