ಅಂಗಲಿಂಗದ ನುಡಿಗಳು ಮನ ಅರಳಿಸುವಂತಿರಲಿ


Team Udayavani, Aug 21, 2017, 1:17 PM IST

vij 7.jpg

ತಾಳಿಕೋಟೆ: ಸ್ಥಳೀಯ ಬಸವ ಸಮಿತಿಯ ವತಿಯಿಂದ ಶ್ರಾವಣ ಮಾಸದ ಪ್ರಯುಕ್ತ ಕಳೆದ 17 ದಿನಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದ ಮನೆಯಂಗಳದಿಂದ ಮನದಂಗಳಕ್ಕೆ ವಚನ ಸಂದೇಶ ಕಾರ್ಯಕ್ರಮ ಮಹಾಮಂಗಲಗೊಂಡಿತು. ಬಸವ ಸಮಿತಿಯ ಅನುಭವ ಮಂಟಪದಲ್ಲಿ ಏರ್ಪಡಿಸಲಾದ ಈ ಮಹಾಮಂಗಲ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಣಮಸಾಗರದ ಡಾ|ರಾಜಶೇಖರ ಚಿರಚನಕಲ್ಲ ಮಾತನಾಡಿ, ಹಿಂದಿನ ಕಾಲದಲ್ಲಿ ಶರಣರು ಮುಟ್ಟಿದರೆ ಲಿಂಗವೆಂಬ ಗೊಂಚಲಗಳು ಕಾಣುತ್ತಿದ್ದವು. ಮಾನವ ಅಂಗವಿಕಾರಗಳನ್ನು ಅಳೆದುಕೊಂಡಿದ್ದಾನೆ. ಕಾರಣ ಮಾನವ ನಿರ್ವಚನವಾಗಬೇಕು ಅಂದರೆ ಮಹಾಮನಿಯಾಗುತ್ತದೆ ಎಂದರು. ಜನ್ಮಾಂತರದಿಂದಲೂ ಅನೇಕ ವಿಷಯಗಳು ಮಾನವನಲ್ಲಿ ತುಂಬಿಕೊಂಡಿವೆ. ಜ್ಞಾನವೆಂಬ ವಚನಗಳನ್ನು ಅಳವಡಿಸಿಕೊಂಡರೆ ಮನವೆಂಬುದು ಅರಳುತ್ತದೆ ಎಂದರು. ಮನುಷ್ಯರಾದ ನಮ್ಮಲ್ಲಿ ಕೈಯಲ್ಲಿ, ಕಣ್ಣಲ್ಲಿ ಹಾಗೂ ಕಿವಿಯಲ್ಲಿ ಇಡೀ ಅಂಗದಲ್ಲಿ ಕೆಲಸ ತುಂಬಿಕೊಂಡರೆ ಹೂವಿನಂತೆ ಮನಸ್ಸು ಅರಳುತ್ತದೆ ಎಂದರು. ಮಾತನಾಡುವಲ್ಲಿ
ಬೆಳಕು ಆಗಬೇಕು. ಮಾತನಾಡಿದಲ್ಲಿ ಹೊಟ್ಟೆತುಂಬುವಂತಾಗಬೇಕು ಎಂದರು. ಶರಣರು ಮಾತನಾಡಿದರೆ ಮನಸ್ಸು ಬಿಚ್ಚಿ ಮಾತನಾಡುತ್ತಿದ್ದರು. ಹೃದಯ ಬಿಚ್ಚಿ ಮಾತನಾಡಬೇಕು ಅಂಗಲಿಂಗದ ನುಡಿಗಳು ಮನವನ್ನು ಅರಳಿಸುವಂತಿರಬೇಕು. ಸತ್ಯವಂತರ ಮಹಾತ್ಮರ ಸಂಘ ಸತ್ಸಂಗ ನಡೆಯುತ್ತಿದುದ್ದನ್ನು ಅರಿತರೆ ಮಾಡಿದ ಪಾಪ ನಾಶವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ ಗಡಿಸೋಮನಾಳ ಹಿರೇಮಠದ ಶ್ರೀ ಇಂದುದರ ಸ್ವಾಮೀಜಿ
ಮಾತನಾಡಿ, 17 ದಿನಗಳಲ್ಲಿ ಬಸವಸಮಿತಿಯ ವತಿಯಿಂದ ನಡೆಸಿಕೊಂಡು ಬಂದ ವಚನಶ್ರಾವಣ ಕಾರ್ಯಕ್ರಮವು ಮಹತ್ವದ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದಲ್ಲಿ ಅನೇಕ ಶರಣರು ಅನುಭಾವಿಗಳು ತಮ್ಮ ವಿಚಾರವನ್ನು ಮಂಡಿಸಿ ಸನ್ಮಾರ್ಗ ತೋರಿಸಿದ್ದಾರೆ ಎಂದರು. ಪ್ರಸಾದ ವ್ಯವಸ್ಥೆ ಮಾಡಿದ ಉಮಾ ಘೀವಾರಿ ಅವರಿಗೆ ಶಾಂತಾಬಾಯಿ ಸರನಾಡಗೌಡ ಅವರು ಗ್ರಂಥ ಸಮರ್ಪಣೆ ಮಾಡಿದರು. ಇದೇ ಸಮಯದಲ್ಲಿ ಸಂಗೀತ ಸೇವೆ ಸಲ್ಲಿಸಿದ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಎ.ಎಸ್‌. ವಠಾರ ಅವರಿಗೆ ಹಾಗೂ ಶ್ರೀನಿವಾಸ ಬಸಂತಪುರ, ಮಲ್ಲಿಕಾರ್ಜುನ ನಾವಿ ಅವರನ್ನು ಸನ್ಮಾನಿಸಲಾಯಿತು.ದೀಪಕಸಿಂಗ್‌ ಹಜೇರಿ ಸಂಗೀತ ಸೇವೆ ಸಲ್ಲಿಸಿದರು. ಬಸವ ಸಮಿತಿಯ ಅಧ್ಯಕ್ಷ ಪ್ರಕಾಶ ಕಶೆಟ್ಟಿ,
ಬಸವರಾಜ ಬಾಗೇವಾಡಿ, ಕಾಶಿನಾಥ ಮುರಾಳ, ಮಲ್ಲಿಕಾರ್ಜುನ ಹಿಪ್ಪರಗಿ, ಎಸ್‌.ಎಸ್‌. ಅಲೇಗಾವಿ, ಜಿ.ಎಸ್‌.ಜಂಬಲದಿನ್ನಿ, ಜಿ.ಎಂ.ಘೀವಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.