ಆಲಮೇಲ: ಎರಡು ದೇವಸ್ಥಾನ ಮತ್ತು ಏಳು ಮನೆಗಳಲ್ಲಿ ಕಳ್ಳತನ, ಜನರಲ್ಲಿ ಹೆಚ್ಚಿದ ಆತಂಕ


Team Udayavani, Dec 18, 2020, 11:33 AM IST

ಆಲಮೇಲ: ಎರಡು ದೇವಸ್ಥಾನ ಮತ್ತು ಏಳು ಮನೆಗಳಲ್ಲಿ ಕಳ್ಳತನ, ಜನರಲ್ಲಿ ಹೆಚ್ಚಿದ ಆತಂಕ

ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಗುರುವಾರ ರಾತ್ರಿ ಎರಡು ದೇವಸ್ಥಾನಗಳು ಹಾಗೂ 7 ಮನೆಗಳ ಸರಣಿ ಕಳ್ಳತನ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಜರುಗಿದೆ.

80 ಗ್ರಾಮ ಬಂಗಾರ, ದೇವರ ಮುಖವಾಡಗಳು ಸೇರಿ 4 ಕೆಜಿ ಬೆಳ್ಳಿ ಆಭರಣ, ದುಡ್ಡು, ಬಟ್ಟೆ, ಒಂದು ಬೈಕ್ ಕಳ್ಳತನವಾಗಿದೆ. ಶುಕ್ರವಾರ ಬೆಳಗ್ಗೆ ಸರಣಿ ಕಳ್ಳತನ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಜನರು ಭಯಭೀತರಾಗಿದ್ದಾರೆ.

ಕರಿದೇವರ ದೇವಸ್ಥಾನದಲ್ಲಿ 4 ಕೆಜಿ ಬೆಳ್ಳಿ ದೇವರ ಮುಖಗಳು, 30 ಗ್ರಾಮ ಬಂಗಾರ ಕಳ್ಳತನವಾಗಿದೆ. ವೀರನಾಗಮ್ಮ ದೆವರ ಗುಡಿಯಲ್ಲಿ 40 ಗ್ರಾಮ ಬಂಗಾರ, ಬೆಳ್ಳಿ ಮುಖವಾಡಗಳನ್ನು ಕಳ್ಳತನ ಮಾಡಲಾಗಿದೆ.

ಖಾಸೀಮ ಸಾಲೋಟಗಿ ಅವರ ಮನೆಯಲ್ಲಿ 9 ಗ್ರಾಂ ಬಂಗಾರ, 35 ಸಾವಿರ ರೂ. ನಗದು, ಬಟ್ಟೆ ಹಾಗೂ ಬೈಕ್ ಕಳ್ಳತನ ಮಾಡಲಾಗಿದೆ.

ಆಲಮೇಲ: ಎರಡು ದೇವಸ್ಥಾನ ಮತ್ತು ಏಳು ಮನೆಗಳಲ್ಲಿ ಕಳ್ಳತನ, ಜನರಲ್ಲಿ ಹೆಚ್ಚಿದ ಆತಂಕ

ಲಲಿತಾ ನಾರಾಯಣಕರ, ಶಕೀಲ ಮಕಾಂದಾರ, ಪೀರಪ್ಪ ನಾರಾಯಾಣಕರ, ರಾವುತಪ್ಪ ಕಟ್ಟಿಮನಿ, ಗಂಗಾಬಾಯಿ ಗೂಗದಡ್ಡಿ ಎಂಬವರ ಮನೆಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ.

ಇದನ್ನೂ ಓದಿ:ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ, ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ವಿಷಯ ತಿಳಿದು ಸ್ಥಳಕ್ಕೆ ಅಗಮಿಸಿದ ಪಿಎಸ್ಐ ನಿಂಗಪ್ಪ ಪೂಜಾರಿ, ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಮಧ್ಯೆ ಪಟ್ಟಣದಲ್ಲಿ ಸರಣಿ ಕಳ್ಳತನ ಘಟನೆಯಿಂದ ಆಕ್ರೋಶ ಹೊರ ಹಾಕಿರುವ ಸಾರ್ವಜನಿಕರು, ಇನ್ನಾದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ರಾತ್ರಿ ಗಸ್ತು ಹೆಚ್ಚಿಸಿ, ಕಳ್ಳರನ್ನು ಬಂಧಿಸಿ, ಕಳ್ಳತನ ಆಗಿರುವ ಬೆಳ್ಳಿ, ಚಿನ್ನಾಭರಣ ಕೊಡಿಸುವಂತೆ ಆಗ್ರಹಿಸಿದ್ದಾರೆ.

ಆಲಮೇಲ: ಎರಡು ದೇವಸ್ಥಾನ ಮತ್ತು ಏಳು ಮನೆಗಳಲ್ಲಿ ಕಳ್ಳತನ, ಜನರಲ್ಲಿ ಹೆಚ್ಚಿದ ಆತಂಕ

ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಬಂಟನೂರ ಪಟ್ಟಣದಲ್ಲಿ ಹಲವು ಬಾರಿ ಕಳ್ಳತನ ನಡೆದರೂ ಪೊಲೀಸರು ಈವರೆಗೆ ಯಾವೊಬ್ಬ ಕಳ್ಳನನ್ನೂ ಬಂಧಿಸಿಲ್ಲ. ಕಳ್ಳತನ ಆಗಿರುವ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. ಹೀಗಾಗಿ ಪಟ್ಟಣದ ಜನರಿಗೆ ಸೂಕ್ತ ಭದ್ರತೆ, ರಕ್ಷಣೆ ಇಲ್ಲದಂತಾಗಿದೆ ಎಂದು ಹರಿಹಾಯ್ದಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.