ಹಿಂದೂ ರಾಷ್ಟ್ರವಾಗಲು ಬಾಕಿ ಏನೂ ಉಳಿದಿಲ್ಲ, ಎಲ್ಲರೂ ಸೌಹಾರ್ದದಿಂದ ಬದುಕಬೇಕು ಪೇಜಾವರ ಶ್ರೀ


Team Udayavani, Jan 4, 2024, 3:43 PM IST

ಹಿಂದೂ ರಾಷ್ಟ್ರವಾಗಲು ಬಾಕಿ ಏನೂ ಉಳಿದಿಲ್ಲ: ಪೇಜಾವರ ಶ್ರೀ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಶ, ವಿದೇಶಗಳ ಲಕ್ಷಾಂತರ ಭಕ್ತರು ದೇಣಿಗೆ ನೀಡಿದ್ದಾರೆ. ಜ.22 ರಂದು ಲೋಕಾರ್ಪಣೆ ನಡೆಯುವ ಅಯೋಧ್ಯಾ ರಾಮ ಮಂದಿರದಲ್ಲಿ ಸ್ಥಳ ಅಭಾವವಿದೆ. ಹೀಗಾಗಿ ಭಕ್ತರು ಅಯೋಧ್ಯೆಗೆ ಆಗಮಿಸದೆ ಗ್ರಾಮಗಳಲ್ಲಿಯೇ ದೇವಸ್ಥಾನಗಳಲ್ಲಿ ಹೊಮ, ಹವನ, ಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಅಯೋಧ್ಯಾ ಶ್ರೀರಾಮ ಮಂದಿರದ ಪರವಾಗಿ ಮನವಿ ಮಾಡಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆಯಿದ್ದು, ಸ್ಥಳೀಯವಾಗಿ ದೊಡ್ಡ ಪರದೆ ಅಳವಡಿಸಿ, ಲೋಕಾರ್ಪಣೆ ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿದರು.

ಹಿಂದೂಸ್ತಾನದಲ್ಲಿ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿಯಾಗಿದೆ. ಹೀಗಾಗಿ ವಿರೋಧ ಅಥವಾ ಸಂಘರ್ಷದ ಕಾರಣವೇ ಇಲ್ಲ. ಆದರೂ ಕೆಲವು ಯುವಕರು ಯೋಗಿ, ಮೋದಿ ಅಧಿಕಾರದ ಬಳಿಕ ಅಯೋಧ್ಯಾ ಶ್ರೀರಾಮ ಮಂದಿರ ಇರುವುದಿಲ್ಲ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಈ ಬಗ್ಗೆ ಆ ಸಮುದಾಯದ ನಾಯಕರು ತಿಳುವಳಿಕೆ ನೀಡುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಭಾರತದಲ್ಲಿ ಹಿಂದೂ,‌ ಮುಸ್ಲಿಂ ಮಾತ್ರವಲ್ಲ ಎಲ್ಲ ಧರ್ಮೀಯರೂ ಸೌಹಾರ್ದತೆಯಿಂದ ಬದುಕಬೇಕು. ಅಸಾದುದ್ದೀನ್ ಓವೈಸಿ ಅವರಂಥ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಇಂಥ ಸಂದರ್ಭದಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಹಿಂದೂ ರಾಷ್ಟ್ರವಾಗಲು ಬಾಕಿ ಏನಿದೆ ಎಂದು ಪ್ರಶ್ನಿಸಿದ ಪೇಜಾವರ ಶ್ರೀಪಾದರು, ಹಿಂದುಸ್ತಾನದಲ್ಲಿರುವ ನಾವು ಹಿಂದುಸ್ತಾನಿ ಎಂದು ಹೆಮ್ಮೆಯಿಂದ ಹೇಳಬೇಕು. ನಮ್ಮನ್ನು ನಾವು ಹಿಂದುಗಳೆಂದು ಹೇಳಿಕೊಳ್ಳುವುದಕ್ಕೆ ಯಾವ ಸಂವಿಧಾನ ವಿರೋಧಿಸುತ್ತದೆ. ಹಿಂದೂ ರಾಷ್ಟ್ರದಲ್ಲಿ ಹಿಂದೂಗಳು ಮಾತ್ರವಲ್ಲ, ಸರ್ವ ಧರ್ಮೀಯರಿಗೂ ಅವಕಾಶ ನೀಡಿದೆ. ಸರ್ವೇಜನ ಸುಖಿನೋ ಭವಂತು ಎನ್ನುವುದೇ ಹಿಂದೂ ಸಿದ್ದಾಂತ ಎಂದರು.

ಜವಾಬ್ದಾರಿ ಸ್ಥಾನದಲ್ಲಿ ಇರುವ ಹರಿಪ್ರಸಾದ್ ಅವರಿಗೆ ಗೋದ್ರಾ ಘಟನೆ ಮಾದರಿ ವಿಧ್ವಂಸಕ ಕೃತ್ಯ ನಡೆಯುವ ಅವರಿಗೆ ಅಧಿಕೃತ ಮಾಹಿತಿ ಇದೆ ಎನಿಸುತ್ತದೆ. ವಿಧ್ವಂಸಕ ಕೃತ್ಯ ನಡೆಯುವ ಮೊದಲೇ ಅವರು ಇಲಾಖೆಗೆ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಯೋಧ್ಯಾ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದಲ್ಲ ದೇಶದಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.