ಸಿಡಿಲು ಬಡಿದು ಓರ್ವ ಮಹಿಳೆ, ಎಮ್ಮೆ ಸಾವು
Team Udayavani, Apr 27, 2021, 9:37 AM IST
ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಗ್ರಾಮದ ತೋಟದ ವಸ್ತಿಯಲ್ಲಿ ಸೋಮವಾರ ರಾತ್ರಿ ಸಿಡಿಲು ಬಡಿದು ಓರ್ವ ಮಹಿಳೆ ಮತ್ತು ಒಂದು ಎಮ್ಮೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಮಹಾದೇವಿ ನಿಂಬರಗಿ (50) ಎಂದು ಗುರುತಿಸಲಾಗಿದೆ. ಒಂದು ಎಮ್ಮೆಯೂ ಜೀವ ಕಳೆದುಕೊಂಡಿದೆ.
ಇದನ್ನೂ ಓದಿ:ಮೇ 1ರಂದು ಭಾರತಕ್ಕೆ ಮೊದಲ ಹಂತದ ಸ್ಫುಟ್ನಿಕ್-5 ಲಸಿಕೆ ಸರಬರಾಜು: ರಷ್ಯಾ
ಸೋಮವಾರ ತಡ ರಾತ್ರಿ ಬಿರುಸಿನ ಗಾಳಿ, ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ