ರಾಜ್ಯದ ಸಮಗ್ರ ಅಭಿವೃದ್ಧಿಗೆ ಟಿಪ್ಪು ಕೊಡುಗೆ ಅಪಾರ: ಚೌರ


Team Udayavani, Nov 11, 2018, 2:46 PM IST

vij-1.jpg

ಬಸವನಬಾಗೇವಾಡಿ: ಬ್ರಿಟಿಷ್‌ರ ವಿರುದ್ಧ ಹೋರಾಟ ಮಾಡುವುದರ ಜೊತೆಗೆ ತನ್ನ ರಾಜ್ಯದ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆ ಹಾಗೂ ನೀರಾವರಿ ಯೋಜನೆ ಸೇರಿದಂತೆ ಅನೇಕ ಕೆಲಸ ಕಾರ್ಯದಲ್ಲಿ ಟಿಪ್ಪು ಸುಲ್ತಾನ್‌ ಕೊಡುಗೆ ಅಪಾರವಾಗಿದೆ ಎಂದು ನ್ಯಾಯವಾದಿ, ಸಾಹಿತಿ ರಾಜಶೇಖರ ಚೌರ ಹೇಳಿದರು.

ಶನಿವಾರ ಪಟ್ಟಣದ ತೆಲಗಿ ರಸ್ತೆಯ ನಂದಿ ಮಾರುಕಟ್ಟೆ ಬಳಿ ಇರುವ ಡಾ| ಬಿ.ಆರ್‌. ಅಂಬೇಡ್ಕರ್‌ ಸಭಾಭವನದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಬ್ರಿಟಿಷ್‌ರಿಗೆ ಕಪ್ಪು ಕಾಣಿಕೆ ನೀಡದೆ ಅವರ ವಿರುದ್ಧ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯಾ ದೊರಕಿಸಿಕೊಡುವಲ್ಲಿ ಟಿಪ್ಪು ಸುಲ್ತಾನ್‌ ಪಾತ್ರ ಪ್ರಮುಖವಾಗಿತ್ತು ಎಂದು ಹೇಳಿದರು.

ರಾಜ್ಯದಲ್ಲಿ ಅನೇಕ ಹಿಂದೂ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಅನೇಕ ಹಿಂದೂ ದೇವಾಲಯಗಳ ಅಭಿವೃದ್ಧಿಗಾಗಿ ಪ್ರತಿವರ್ಷ ಅನುದಾನ ನೀಡುವ ಮೂಲಕ ಅನೇಕ ಹಿಂದೂ ದೇವಾಲಯಗಳ ಜಿರ್ಣೋದ್ಧಾರ ಮಾಡಿದ
ಕೀರ್ತಿ ಟಿಪ್ಪು ಸುಲ್ತಾನ್‌ ಅವರಿಗೆ ಸಲ್ಲುತ್ತದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಟಿಪ್ಪು ಸುಲ್ತಾನ್‌ ಅವರ ಇತಿಹಾಸ ಮರೆ ಮಾಚಿ ಅವರೊಬ್ಬ ಹಿಂದೂ ವಿರೋಧಿ ದೇಶದ್ರೋಹಿ ಹಾಗೂ ಮತಾಂತರ ಎಂದು ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳು ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ತಹಶೀಲ್ದಾರ್‌ ಎಂ.ಎನ್‌. ಚೋರಸಗ್ತಿ ಮಾತನಾಡಿ, ಸಮಾಜಕ್ಕೆ ಉತ್ತಮ ಕೆಲಸ ಕಾರ್ಯ ಹಾಗೂ ತಮ್ಮದೆಯಾದ ಕೊಡುಗೆ ನೀಡಿದ ಅನೇಕ ಮಹಾತ್ಮರ ಜಯಂತಿಯನ್ನು ರಾಜ್ಯ ಸರಕಾರ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದರು.
 
ಮಹಾತ್ಮರನ್ನು ನಾವು ನೀವುಗಳು ಕೇವಲ ಒಂದು ಜಾತಿ ಮತ್ತು ಕೋಮಿಗೆ ಮೀಸಲಾಗಬಾರದು. ಅವರ ಆದರ್ಶ ತತ್ವಗಳು ಎಲ್ಲ ಜನರಿಗೂ ತಲುಪಬೇಕು. ಮಹಾಪುರುಷರ ಆದರ್ಶ ತತ್ವಗಳು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಸಮಾಜದ ಪರಿರ್ವತನೆಗೆ ಎಲ್ಲರೂ ದಾರಿದೀಪವಾಗಬೇಕು. ಅಂದಾಗ ಮಾತ್ರ ಅವರಿಗೆ ನಾವು ನೀವು ನೀಡಿವ ಗೌರವವಾಗುತ್ತದೆ. ಆ ದೃಷ್ಟಿಕೋನ ಇಟ್ಟುಕೊಂಡು ರಾಜ್ಯಸರಕಾರ ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ನಿಸಾರ್‌ ಬೈರವಾಡಗಿ, ನಿಸಾರ್‌ ಚೌಧರಿ, ಖಾಚೆಸಾಬ ಚಳ್ಳಿಗಿಡದ, ಖಾಜಂಬರ ನಧಾಪ್‌, ಅಶೋಕ ಚಲವಾದಿ, ಆರ್‌.ಬಿ. ಹಳ್ಳಿ, ಅರವಿಂದ ಸಾಲವಾಡಿ, ತಮವ್ಣುಕಾನಾಕಡ್ಡಿ, ಖಾಜಂಬರ ಚಳ್ಳಿಗಿಡದ,
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗುಳೇದಗುಡ್ಡ, ಹಿಂದುಳಿದ ವರ್ಗದ ಇಲಾಖೆ ಅಧಿಕಾರಿ ಎಸ್‌.ಎ.ಕುಂಟೊಜಿ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಎಸ್‌.ಎ. ಜಮಾದರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮಹೇಶ ಹತ್ತರಕಾಳ ಸ್ವಾಗತಿಸಿದರು. ಸಿ.ಜಿ. ಬಿರಾದಾರ ನಿರೂಪಿಸಿದರು. ಎಸ್‌.ಬಿ. ಪೊಲೀಸ್‌ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.