ರೈತರ ಚಿತ್ತ ಕೃಷಿ ಚಟುವಟಿಕೆಯತ್ತ


Team Udayavani, Jul 5, 2021, 9:35 PM IST

cvbnm,mnbvc

ಸಿಂದಗಿ: ಮಳೆ ಕೊರತೆಯಿಂದ ಜಮೀನು ಹದಗೊಳ್ಳದೆ, ಬಿತ್ತನೆ ಆಗದಿರುವುದರಿಂದ ಚಿಂತೆಯಲ್ಲಿ ತೊಡಗಿದ್ದ ಅನ್ನದಾತನಿಗೆ ಕಳೆದ ವಾರ ವರುಣ ಕೃಪೆ ತೋರಿದ್ದು ತಾಲೂಕಾದ್ಯಂತ 2.7 ಸೆ.ಮೀ. ಮಳೆ ಪ್ರಮಾಣ ದಾಖಲಾಗಿದೆ. ಜೂನ್‌ ಆರಂಭದಲ್ಲಿ ಸುರಿದಿದ್ದ ಮಳೆ ಎರಡು ವಾರಗಳ ಬಿಡುವು ನೀಡಿತ್ತು. ಇದರಿಂದ ಬಿತ್ತನೆಗೆ ಹಿನ್ನಡೆಯಾಗಿತ್ತು.

ಕಳೆದ ವಾರ ಮಳೆ ಸುರಿದು ಕೃಷಿ ಚಟುವಟಿಕೆಗಳಿಗೆ ಅನಕೂಲಕರವಾಗಿದೆ. ಈಗಾಗಲೇ ಸಜ್ಜುಗೊಳಿಸಿರುವ ಜಮೀನುಗಳಲ್ಲಿ ತೊಗರಿ, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರಗಳಿಂದ ರೈತರು ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಬಿತ್ತನೆ ಕಾರ್ಯದಲ್ಲಿ ತೋಡಗಿದ್ದಾರೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ವಲಯಗಳಲ್ಲಿ ಕೃಷಿ ಅ ಧಿಕಾರಿಗಳು ಜಮೀನುಗಳಿಗೆ ಹೋಗಿ ರೈತರಿಗೆ ಸಮಗ್ರ ಕೃಷಿ ಪದ್ಧತಿ, ಸಾವಯವ ಕೃಷಿ ಪದ್ಧತಿ, ಹನಿ ನೀರಾವರಿ ಪದ್ದತಿ ಸೇರಿದಂತೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆಹಾರ ಧಾನ್ಯಗಳನ್ನು ಬೆಳೆಯಲು ಸಲಹೆ ಸೂಚನೆಗಳನ್ನು ನಿಡುತ್ತಿದ್ದಾರೆ.

ಕೃಷಿ ಉತ್ಪಾದನೆ, ರೈತರ ಆರ್ಥಿಕ ಪರಿಸ್ಥಿತಿ ಹಾಗೂ ಜೀವನಮಟ್ಟ ಸುಧಾರಿಸಲು ಸಮಗ್ರ ಕೃಷಿ ಪದ್ಧತಿಗಳು ತುಂಬಾ ಸಹಕಾರಿಯಾಗಿದೆ. ಅನಿಶ್ಚಿತ ಮಳೆ, ಹವಾಮಾನ ವೈಪರಿತ್ಯಗಳಿಂದ ಕೃಷಿ ಉತ್ಪಾದನೆಯ ಸುಸ್ಥಿರತೆಯನ್ನು ಕಳೆದುಕೊಳ್ಳುತ್ತಿದ್ದು, ಕೇವಲ ಬೆಳೆಗಳಿಂದ ಬರುತ್ತಿರುವ ಉತ್ಪಾದನೆಯು ಹಾಗೂ ಆದಾಯ ಕುಂಠಿತಗೊಳ್ಳುತ್ತಿದ್ದು, ಕಾರಣ ಬೆಳೆಗಳ ಜೊತೆಗೆ ಕೃಷಿ ಅವಲಂಬಿತ ಉಪ ಕಸುಬುಗಳ ಸೂಕ್ತ ಸಂಯೋಜನೆಯಿಂದ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ಸುಸ್ಥಿರ ಉತ್ಪಾದನೆ ಪಡೆದು ಆದಾಯವನ್ನು ಉತ್ತಮಪಡಿಸುವುದರ ಜೊತೆಗೆ ವರ್ಷ ಪೂರ್ತಿ ರೈತರ ಕುಟುಂಬಕ್ಕೆ ಉದ್ಯೋಗ ಸƒಷ್ಟಿಸಿ ಸ್ವಾವಲಂಬಿ ಜೀವನೋಪಾಯ ಪಡೆಯುವುದೇ ಸಮಗ್ರ ಕೃಷಿ ಪದ್ಧತಿ ತತ್ವವಾಗಿದೆ ಎಂದು ಕೃಷಿ ಅ ಧಿಕಾರಿಗಳು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.