ವಿಜಯಪುರ : ಸಾಲಬಾಧೆಗೆ ರೈತ ಆತ್ಮಹತ್ಯೆ
Team Udayavani, Aug 12, 2021, 10:45 PM IST
ಸಿಂದಗಿ(ವಿಜಯಪುರ): ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಸಿಂದಗಿ ತಾಲೂಕಿನ ಮಾಡಬಾಳ ಗ್ರಾಮದಲ್ಲಿನ ಹೊಲದಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ರೈತನನ್ನು ಸಿದ್ದಪ್ಪ ಯಲ್ಲಪ್ಪ ಅಲ್ಲಾಪುರ ಉರ್ಫ ಹರಿಜನ (48) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ತಂದೆ, ಪತ್ನಿ, ಮೂರು ಜನ ಗಂಡು ಮಕ್ಕಳನ್ನು ಬಿಟ್ಟು ಅಗಲಿದ್ದಾನೆ.
6 ಎಕರೆ ಜಮೀನು ಹೊಂದಿದ್ದು, ಕೃಷಿ ಚಟುವಟಿಕೆಗಾಗಿ ಮಾಡಬಾಳ ಗ್ರಾಮದ ಪಿಕೆಪಿಎಸ್ನಲ್ಲಿ 4.03 ಲಕ್ಷ ರೂ. ಮತ್ತು ಮಗನ ಮದುವೆಗೆ ತನ್ನ ಗೆಳೆಯರಲ್ಲಿ ಖಾಸಗಿಯಾಗಿ 2 ಲಕ್ಷ ರೂ. ಸೇರಿ 6.03.ಲಕ್ಷ ರೂ. ಸಾಲಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ