ಜಲ ಮಂಡಳಿಯ ಎಡವಟ್ಟು: ಮನೆ ಮೇಲೆ ಮುರಿದು ಬಿದ್ದ ಮರ


Team Udayavani, Nov 29, 2020, 10:48 AM IST

ಜಲ ಮಂಡಳಿಯ ಎಡವಟ್ಟು: ಮನೆ ಮೇಲೆ ಮುರಿದು ಬಿದ್ದ ಮರ

ವಿಜಯಪುರ: ನಗರ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ತೋಡಿದ ಗುಂಡಿಯಿಂದ ನಗರದಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದು ಮನೆಗಳು ಹಾನಿಗೀಡಾಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜರುಗಿದೆ.

ನಗರದ‌ ಮನಗೂಳಿ ರಸ್ತೆಯಲ್ಲಿ ಇರುವ ಮರಾಠಿ ವಿದ್ಯಾಲಯದ ಬಳಿ ಮುಖ್ಯ ರಸ್ತೆಯನ್ನು ಕೆಲವೇ ತಿಂಗಳ ಹಿಂದೆ ಸಿ.ಸಿ. ರಸ್ತೆ ಮಾಡಲಾಗಿದೆ. ಜಲ ಮಂಡಳಿ ಇದೇ ರಸ್ತೆಯ ಅಡಿಯಲ್ಲಿ ಕುಡಿಯುವ ನೀರಿನ ಪೈಪ್ ದುರಸ್ತಿಗೆ ಮುಂದಾಗಿ, ರಸ್ತೆ ಅಗಿಯುವ ಕೆಲಸ ಆರಂಭಿಸಿತ್ತು.

ಸದರಿ ಕಾಮಗಾರಿ ಸ್ಥಳದಲ್ಲೇ ಬೃಹತ್ ಮರವಿದ್ದು, ಕಾರ್ಮಿಕರು ಮರದ ಬೇರುಗಳನ್ನು ಹಾನಿ ಮಾಡಿದ್ದರಿಂದ ಆಸರೆ ಕಳೆದುಕೊಂಡು ರಸ್ತೆ ಬದಿಯ ಮನೆಗಳ ಮೇಲೆ ಉರುಳಿ ಬಿದ್ದಿದೆ.

ಘಟನೆ ಜರುಗಿದ ರಸ್ತೆ ಜನನಿಬಿಡ ಪ್ರದೇಶವಾಗಿದೆ. ಆದರೆ ರಾತ್ರಿ ವೇಳೆ ಮರ ನೆಲಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. ತಮ್ಮ ಮನೆ ಮೇಲೆ ಮರ ಬಿದ್ದ ಕಾರಣ ಗಾಬರಿಗೊಂಡ ಮನೆಯವರು ಹೊರಗೆ ಓಡಿ ಬಂದಿದ್ದಾರೆ.

ಜಲ ಮಂಡಳಿಯ ಎಡವಟ್ಟು: ಮನೆ ಮೇಲೆ ಮುರಿದು ಬಿದ್ದ ಮರ

ರಸ್ತೆ ಕಾಮಗಾರಿ ಮಾಡುವಾಗ ಸುಮ್ಮನಿದ್ದ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು, ದುರಸ್ತಿಯಾದ ರಸ್ತೆಯನ್ನು ಅಗಿದು ಹಾಳು ಮಾಡಿದ್ದಾರೆ. ಅಲ್ಲದೇ ರಸ್ತೆ ಅಗಿಯುವಾಗ ಸ್ಥಳದಲ್ಲೇ ಇದ್ದು, ಉಸ್ತುವಾರಿ ನೋಡಿಕೊಳ್ಳದೇ ಬೇಜವಾಬ್ದಾರಿ ತೋರಿದ್ದಾರೆ. ಇದರಿಂದಾಗಿ ಈ ಅವಘಡ ಸಂಭವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.