ಅಂತ್ಯಕ್ರಿಯೆಗೆ ತಪ್ಪದ ಸಂಕಟ


Team Udayavani, Jan 7, 2020, 2:54 PM IST

vp-tdy-1

ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಲಾಲ್‌ ಬಹಾದ್ದೂರ್‌ ಜಲಾಶಯ ನಿರ್ಮಾಣಕ್ಕೆ ಮುಳುಗಡೆ ಹೊಂದಿರುವ ಪ್ರಥಮ ಗ್ರಾಮಗಳಲ್ಲಿ ಒಂದಾಗಿರುವ ಆಲಮಟ್ಟಿಯಲ್ಲಿ ಅಂತ್ಯಕ್ರಿಯೆಗೆ ಪರದಾಡುವಂಹ ಪರಿಸ್ಥಿತಿ ನಿರ್ಮಾಣವಾಗಿದೆ.

20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಆಲಮಟ್ಟಿ ಪುನರ್ವಸತಿ ಕೇಂದ್ರಕ್ಕೆ ಸುಮಾರು 10 ಎಕರೆ ಜಮೀನನ್ನು ಕೃ.ಮೇ.ಯೋ. ಪುನರ್ವಸತಿ ಇಲಾಖೆಯಿಂದ ಸ್ವಾಧೀನ ಮಾಡಿಕೊಂಡಿದ್ದರೂ ಕೂಡ ಸ್ಮಶಾನಕ್ಕೆ ಅಗತ್ಯವಾಗಿರುವ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಅಲ್ಲದೇ ಅದರಲ್ಲಿ ಅಂತ್ಯಕ್ರಿಯೆ ನಡೆಸಬೇಕೆಂದರೆ ಸ್ಮಶಾನದ ತುಂಬೆಲ್ಲ ಮುಳ್ಳು ಕಂಟಿಗಳು ತುಂಬಿವೆ.ಅಲ್ಲದೇ ಆ ಸ್ಥಳ ಕೂಡ ಸವುಳು-ಜವುಳಿನಿಂದ ಕೂಡಿದ್ದರಿಂದ ಮಳೆಗಾಲದಲ್ಲಂತೂ ಎಲ್ಲೆಂದರಲ್ಲಿ ನೀರು ಜಿನುಗುತ್ತದೆ.

ಅಂತ್ಯಕ್ರಿಯೆ ಎಲ್ಲಿ?: ಪಟ್ಟಣದಲ್ಲಿ ಯಾರಾದರೂ ಮೃತರಾದರೆ ಅವರ ಅಂತ್ಯಕ್ರಿಯೆಯನ್ನು ಪಾರ್ವತಿ ಕಟ್ಟೆ ಸೇತುವೆ ಹತ್ತಿರ ಇಲ್ಲವೇ ರಾಕ್‌ ಉದ್ಯಾನದ ಮುಂಭಾಗದಲ್ಲಿರುವ ಸರ್ಕಾರಿ ಜಾಗೆಯಲ್ಲಿ ನಡೆಸಲಾಗುತ್ತಿದೆ. ಇದರಿಂದ ಪುನರ್ವಸತಿ ಕೇಂದ್ರವಾಗಿರುವ ಆಲಮಟ್ಟಿಗೆ ಸಮರ್ಪಕವಾಗಿ ರುದ್ರಭೂಮಿಯಿಲ್ಲದೇ ಇರುವುದರಿಂದ ಅನಿವಾರ್ಯವಾಗಿ ಹೀಗೆ ಮಾಡಬೇಕಾಗುತ್ತಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿಡಗುಂದಿ ತಾಲೂಕು ಉಪಾಧ್ಯಕ್ಷ ವೆಂಕಟೇಶ ವಡ್ಡರ.

ಆಲಮಟ್ಟಿಯನ್ನು ಸುಮಾರು 1980ರ ದಶಕದಲ್ಲಿ ಅವೈಜ್ಞಾನಿಕ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಿದ್ದರ ಪರಿಣಾಮ ಸಂತ್ರಸ್ತರು ಇನ್ನೂವರೆಗೆ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇನ್ನು ಸಂತ್ರಸ್ತರಾದವರು ಮರಣ ಹೊಂದಿದರೆ ಅವರ ಅಂತ್ಯಕ್ರಿಯೆ ನಡೆಸಲೂ ಪ್ರಯಾಸ ಪಡುವಂತಾಗಿದೆ.

ಆಲಮಟ್ಟಿ ಪುನರ್ವಸತಿ ಕೇಂದ್ರಕ್ಕೆ ಸ್ಮಶಾನ ಜಾಗೆ ಬಗ್ಗೆ ಯಾವ ದಾಖಲೆಯಿಲ್ಲ, ನೀರಿನ ವ್ಯವಸ್ಥೆಯಿಲ್ಲ, ವಿದ್ಯುತ್‌ ವ್ಯವಸ್ಥೆಯಿಲ್ಲ. ಅಲ್ಲದೇ ಎಲ್ಲೆಡೆಯೂ ಮುಳ್ಳು ಕಂಟಿಗಳು ತುಂಬಿದ್ದು ಸವುಳು-ಜವುಳಿನಿಂದ ಕೂಡಿದೆ. ಗ್ರಾಮಸ್ಥರಿಗೆ ಅದನ್ನು ಇನ್ನೂವರೆಗೆ ಪುನರ್ವಸತಿ ಇಲಾಖೆಯವರು ತೋರಿಸಿಲ್ಲ. ಅಲ್ಲದೇ ಅಲ್ಲಿಗೆ ಹೋಗಲು ಸಮರ್ಪಕ ರಸ್ತೆಯೂ ಇಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅಂತ್ಯಕ್ರಿಯೆ ನಡೆಸಲು ಜಾಗವಿಲ್ಲದಂತಾಗಿದೆ.

 

-ಶಂಕರ ಜಲ್ಲಿ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.