ವಾಹನಗಳ ತಪಾಸಣೆ
Team Udayavani, May 5, 2018, 1:37 PM IST
ನಾಲತವಾಡ: ಪಟ್ಟಣದ ವಡಗೇರಿ ಕ್ರಾಸ್ ಹತ್ತಿರ ಚುನಾವಣಾಧಿಕಾರಿಗಳು ಶುಕ್ರವಾರ ಹೊಸದಾಗಿ ಚೆಕ್ಪೋಸ್ಟ್ ಪ್ರಾರಂಭಿಸಿ ವಾಹನಗಳ ತಪಾಸಣೆ ನಡೆಸತೊಡಗಿದ್ದಾರೆ. ಈ ಮೊದಲು 7 ಕಿ.ಮೀ. ಅಂತರದಲ್ಲಿರುವ ನಾರಾಯಣಪುರ ಸರ್ಕಲ್ನಲ್ಲಿ ಒಂದೇ ಚೆಕ್ಪೋಸ್ಟ್ ಇತ್ತು. ಇದರಿಂದಾಗಿ ನಾಲತವಾಡದಿಂದ ರಾಯಚೂರು, ಬಳ್ಳಾರಿ, ಯಾದಗಿರಿ ಮುಂತಾದ ಭಾಗಗಳಿಗೆ ಹೋಗಲು ಒಳದಾರಿಗಳು ಬಳಕೆ ಆಗುತ್ತಿದ್ದವು.
ಒಳದಾರಿ ಮೂಲಕ ಅಕ್ರಮ ನಡೆಯುವ ಅಪಾಯ ಅರಿತ ಅಧಿಕಾರಿಗಳು ಈ ಕ್ರಮ ಕೈಗೊಂಡು ಅಕ್ರಮ ತಡೆಗಟ್ಟಲು
ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದಾರೆ. ಇಲ್ಲಿನ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಇವರೊಂದಿಗೆ ಇಂಡೋ ಟಿಬೇಟಿಯನ್ ಬಾರ್ಡರ್ ಸೆಕ್ಯೂರಿಟಿ ಸೈನಿಕರನ್ನು ತಪಾಸಣೆಗೆ ನಿಯೋಜಿಸಲಾಗಿದೆ. ಇವರು ಈ ಮಾರ್ಗದಲ್ಲಿ ಬರುವ ಪ್ರತಿಯೊಂದು ವಾಹನವನ್ನು ತಪಾಸಣೆ ನಡೆಸಿ ಯಾವುದೇ ರೀತಿಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ