ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ


Team Udayavani, May 20, 2022, 4:23 PM IST

ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ

ವಿಜಯಪುರ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರ ಅವಾಂತರ ಆರಂಭಿಸಿದೆ. ಶುಕ್ರವಾರ ಬೆಳಗಿನ ವರೆಗೆ ಒಂದೇ ದಿನ 39.06 ಎಂ.ಎಂ. ಮಳೆ ಸುರಿದಿದ್ದು, ಜಿಲ್ಲೆಯಾದ್ಯತ 25 ಮನೆಗಳು ಹಾನಿಯಾಗಿದ್ದು ಸಿಡಿಲಿಗೆ ಎರಡು 2 ಹಾಗೂ ವಿದ್ಯುತ್ ಅವಗಡದಲ್ಲಿ ಒಂದು ಜಾನುವಾರು ಬಲಿಯಾಗಿವೆ. ಬಾಳೆ ಸೇರಿದಂತೆ ಬೆಳೆದು ನಿಂತಿದ್ದ ತೋಟಗಾರಿಕೆ ಬೆಳೆ ಹಾನಿಹಾಗಿವೆ.

ಗುರುವಾರ ಮಧ್ಯಾಹ್ನದಿಂದ ಸುರಿಯಲು ಆರಂಭಿಸಿರುವ ಮಳೆ, ಶುಕ್ರವಾರ ಬೆಳಗಿನ ವರೆಗೆ ಒಂದೇ ದಿನ 39.06 ಮಿ.ಮೀ. ಮಳೆಯಾಗಿದೆ. ಕೊಲ್ಹಾರ ತಾಲೂಕಿನಲ್ಲಿ ಅತ್ಯಧಿಕ 79.4 ಮಿ.ಮೀ. ರಷ್ಟು ಮಳೆಯಾಗಿದ್ದರೆ, ಬಬಲೇಶ್ವರ ತಾಲೂಕಿನಲ್ಲಿ 55.7 ಮಿ.ಮೀ. ಮಳೆಯಾಗಿದೆ. ವಿಜಯಪ[ಉರ ತಾಲೂಕಿನಲ್ಲಿ 41.20 ಮಿ.ಮೀ., ಇಂಡಿ ತಾಲೂಕಿನಲ್ಲಿ 22.34 ಮಿ.ಮೀ., ತಾಳಿಕೋಟೆ ತಾಲೂಕಿನಲ್ಲಿ 33.35 ಮಿ.ಮೀ., ತಿಕೋಟಾ ತಾಲೂಕಿನಲ್ಲಿ 59.75 ಮಿ.ಮೀ., ನಿಡಗುಂದಿ ತಾಲೂಕಿನಲ್ಲಿ 36.10 ಮಿ.ಮೀ., ಮುದ್ದೇಬಿಹಾಳ ತಾಲೂಕಿನಲ್ಲಿ 33.45 ಮಿ.ಮೀ., ಸಿಂದಗಿ ತಾಲೂಕಿನಲ್ಲಿ 16.40 ಮಿ.ಮೀ., ಬಸವನಬಾಗೇವಾಡಿ ತಾಲೂಕಿನಲ್ಲಿ 28.03 ಮಿ.ಮೀ., ಚಡಚಣ ತಾಲೂಕಿನಲ್ಲಿ 43.10 ಮಿ.ಮೀ., ದೇವರಹಿಪ್ಪರಗಿ ತಾಲೂಕಿನಲ್ಲಿ 19 ಮಿ.ಮೀ. ರಷ್ಟು ಮಳೆಯಾಗಿದೆ.

ಕಳೆದ ಎರಡು ದಿನಗಳಿಂದ ಸುತಿಯುತ್ತಿರುವ ಮಳೆ ಇದೀಗ ಅವಾಂತರ ಸೃಷ್ಟಿಸಲು ಆUರಂಭಿಸಿದೆ. ಗುರುವಾರವೂ ಮಳೆಯಾಗಿದ್ದರೂ 9.94 ರಷ್ಟು ಸುರಿದಿದ್ದ ಮಳೆ ಯಾವ ಹಾನಿಯನ್ನೂ ಮಾಡಿರಲಿಲ್ಲ. ಆದರೆ ಶುಕ್ರವಾರ ಸುರಿದ ಮಳೆ ಹಾನಿ ಸೃಷ್ಟಿದೆ.

ಮಳೆಯ ಅವಾಂತರಕ್ಕೆ ಬಸವನಾಗೇವಾಡಿ ತಾಲೂಕಿನಲ್ಲಿ 5 ಮನೆಗಳು, ಬಬಲೇಶ್ವರ ತಾಲೂಕಿನಲ್ಲಿ 4, ಮುದ್ಧೇಬಿಹಾಳ ತಾಲೂಕಿನಲ್ಲಿ 9, ಕೊಲ್ಹಾರ ತಾಲೂಕಿನಲ್ಲಿ 2, ತಾಳಿಕೋಟೆ, ತಿಕೋಟಾ ತಾಲೂಕಿನಲ್ಲಿ ತಲಾ 1 ಮನೆ ಸೇರಿ ಒಂದೇ ದಿನ 25 ಮನೆಗಳು ಹಾನಿಹಾಗಿದೆ.

ಇದನ್ನೂ ಓದಿ : ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

ತಾಳಿಕೋಟೆ ತಾಲೂಕ ಸಾಲವಾಡಗಿ ಗ್ರಾಮದಲ್ಲಿ ಬಸನಗೌಡ ಹೊರಗಿನಮನಿ ಎಂಬವರಿಗೆ ಸೇರಿದ ಆಕಳು ವಿದ್ಯುತ್ ಅವಗಡದಿಂದ ಸಾವಿಗೀಡಾಗಿದೆ. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಮದಲ್ಲಿ ಮಹಾಂತರಪ್ಪ ಹುಮನಾಬಾದಿ ಎಂಬವರಿಗೆ ಸೇರಿದ 1.20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಹಾನಿಯಾಗಿದೆ.

ಈ ಮಧ್ಯೆ ಶಾಪೇಟೆ ಸೇರಿದಂತೆ ನರಗದ ವಿವಿಧ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಕೆಲವೆಡೆ ಹಾನಿ ಉಂಟು ಮಾಡಿದೆ. ಮಳೆ ನೀರಿನಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ದೇವಾನಂದ ಚವ್ಹಾಣ ಅವರು ಮಹಾನರ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯಾದ ಪ್ರದೇಶಗಳಲ್ಲಿ ಪರಿಶೀಲಿನೆ ನಡೆಸಿದರು.

ಮಹಾನಗರ ಪಾಲಿಕೆಯ ಇಇ ರಶ್ಮಿ ಮೂಲಗಾಂವಿ, ಎಇಇ ಸುನಿಲ ಹಿರೇನಿ, ಸುರೇಶ ಕುಂಬಾರ, ಪ್ರಶಾಂತ ಜಾಲಗೇರಿ, ಶಿವು ಹಿರೇಕುರುಬರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ ಜಿಲ್ಲಾಡಳಿತ ಎಚ್ಚೆತ್ತಿದ್ದು, ಬಾಧಿತರ ನೆರವಿಗೆ ಧಾವಿಸಲು ಮುಂದಾಗಿದೆ. ಮನೆ, ಬೆಳೆ, ಪ್ರಾಣಿ ಹಾನಿ ಸೇರಿದಂತೆ ವಿವಿಧ ಹಾನಿಯಾದ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.