ವಿಜಯಪುರ ನಗರ ಪ್ರವಾಸಿ ರೂಟ್ ಮ್ಯಾಪ್‍ ಗಾಗಿ ಟಾಂಗಾದಲ್ಲಿ ಪಯಣಿಸಿದ ಡಿಸಿ


Team Udayavani, Apr 9, 2022, 4:01 PM IST

ವಿಜಯಪುರ ನಗರ ಪ್ರವಾಸಿ ರೂಟ್ ಮ್ಯಾಪ್‍ ಗಾಗಿ ಟಾಂಗಾದಲ್ಲಿ ಪಯಣಿಸಿದ ಡಿಸಿ

ವಿಜಯಪುರ: ಐತಿಹಾಸಿಕ ವಿಜಯಪುರ ಮಹಾನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ಸವಾಲಾಗಿದೆ. ಐತಿಹಾಸಿಕ ಸ್ಮಾರಕಗಳ ಮಹಾನಗರ ವಿಜಯಪುರ ನಗರದಲ್ಲಿ ತ್ಯಾಜ್ಯ ವಿಲೇವಾರಿ ನಿರ್ವಹಿಸಿದರೆ ನಗರ ಸೌಂದರ್ಯ ಹಾಗೂ ಐತಿಹಾಸಿಕ ನೂರಾರು ಸ್ಮಾರಕಗಳ ಸಂರಕ್ಷಣೆ, ನಿರ್ವಹಣೆ ಸಾಧ್ಯವಿದೆ. ಹೀಗಾಗಿ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ನಿರ್ದೇಶನ ನೀಡಿದರು.

ನಗರದಲ್ಲಿರುವ ಸ್ಮಾರಕಗಳ ಸಂರಕ್ಷಣೆಗಾಗಿ ಹೆರಿಟೇಜ್ ವಾಕ್‍ ನ ಮುಂದುವರೆದ ಭಾಗವಾಗಿ ಶನಿವಾರ ನಗರ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಸುನಿಲಕುಮಾರ, ಇದಕ್ಕಾಗಿ ಪಾರಂಪರಿಕ ಕುದುರೆ ಟಾಂಗಾ ಏರಿ ನಗರ ದರ್ಶನ ಮಾಡಿದರು.

ನಗರಲ್ಲಿರುವ ಐತಿಹಾಸಿಕ ಎಲ್ಲ ಸ್ಮಾರಕಗಳಿಗೂ ಪ್ರವಾಸಿಗರು ಸುಲಭವಾಗಿ ಭೇಟಿ ನೀಡಲು ಸೂಕ್ತ ವ್ಯವಸ್ಥೆ ಇಲ್ಲ. ಹೀಗಾಗಿ ಎಲ್ಲ ಸ್ಮಾರಕಗಳಿಗೆ ಪ್ರವಾಸಿಗರು ಭೇಟಿ ನೀಡಲು ಸುಲಭವಾಗಿಸಲು ಹಾಗೂ ಪ್ರವಾಸೋದ್ಯಮ ಬಲವರ್ಧನೆಗಾಗಿ ಟಾಂಗಾ ರೂಟ್ ಮ್ಯಾಪ್ ರೂಪಿಸಬೇಕಿದೆ. ಇದಕ್ಕಾಗಿ ನಾನೇ ಸ್ವಯಂ ಕುದುರೆ ಟಾಂಗಾ ಏರಿ ನಗರ ಸಂಚಾರ ನಡೆಸುತ್ತಿದ್ದೇನೆ ಎಂದರು.

ಟಾಂಗಾ ರೂಟ್‍ಗಾಗಿ ಗೋಲಗುಂಜ ಸ್ಮಾರಕದಿಂದ ಬಾರಾಕಮಾನ್, ಜೋಡಗುಮ್ಮಟದಿಂದ ದಖನಿ ಇದ್ಗಾ, ಇಬ್ರಾಹೀಂ ರೋಜಾ, ತಾಜಬಾವಡಿ, ಉಪ್ಪಲಿ ಬುರ್ಜ, ಜುಮ್ಮಾ ಮಸೀದಿ ಸೇರಿದಂತೆ ಸ್ಮಾರಕಗಳ ಹತ್ತಿರದ ಇನ್ನಿತರ ರಸ್ತೆಗಳಲ್ಲಿ ಸಂಚರಿಸಿದರು.

ಇದನ್ನೂ ಓದಿ:ಹಜ್ ನಿಷೇಧ ಅಭಿಯಾನಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ನಗರದ ರಸ್ತೆಗಳ ದುರಸ್ಥಿಗೆ ಆದ್ಯತೆ ನೀಡಬೇಕು. ಟಾಂಗಾ ರೂಟ್ ಮ್ಯಾಪ್ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಕಡೆಗಳಲ್ಲಿ ಇನ್ನಷ್ಟು ಗೈಡ್‍ಗಳನ್ನು ನಿಯೋಜಿಸಿ, ಸೂಕ್ತ ತರಬೇತಿ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಉಪ ಆಯುಕ್ತ ಮಹಾವೀರ ಬೊರನ್ನವರ, ಸ್ಮಾರಕಗಳ ಸಂರಕ್ಷಣೆ ಪ್ರಚಾರಕ ಪೀಟರ್ ಅಲೆಗ್ಸಾಂಡರ್, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಅನಿಲಕುಮಾರ ಬಣಜಿಗೇರ, ಅಮೀನ್ ಹುಲ್ಲೂರ್, ವಿಠ್ಠಲ್ ಹೊನ್ನಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.