ಯಂಕಂಚಿ ರೈತನ ಆಕಳು ಕೊಂದ ವನ್ಯಜೀವಿ

ಚಿರತೆಯೋ ? ಹೈನಾವೋ ? ರೈತರು ಅರಣ್ಯಾಧಿಕಾರಿಗಳ ನಡುವೆ ಸಂಶಯ

Team Udayavani, Feb 5, 2021, 4:40 PM IST

511

ವಿಜಯಪುರ : ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಯಂಕನಗೌಡ ಬಿರಾದಾರ ಎಂಬವರ  ಕರುಗಳ ಮೇಲೆ ಹಿಂಬದಿಯಿಂದ ದಾಳಿ ಮಾಡಿರುವ ವನ್ಯಜೀವಿ, ಕರುವನ್ನು ಹತ್ಯೆ ಮಾಡಿ, ಕರುವಿನ ಕೆಲಭಾಗವನ್ನು ತಿಂದು ಹಾಕಿದೆ. ರೈತರ ಸಾಕುಪ್ರಾಣಿಗಳ ಹಂತಕ ವನ್ಯಜೀವಿಯ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯನ್ನು ಆರಂಭಿದ್ದಾರೆ.

ಓದಿ:ವಟಗಲ್‌ ಏತ ನೀರಾವರಿ ಜಾರಿಗೆ ಹೋರಾಟ

ಶುಕ್ರವಾರ(ಫೆ.5) ಬೆಳಿಗ್ಗೆ ಎರಡು ಕರುಗಳನ್ನು ಕೊಂದು ಹಾಕಿರುವ ವನ್ಯಜೀವಿ, ನಂತರ ನಾಪತ್ತೆಯಾಗಿದೆ. ಕರುಗಳ ಮೇಲೆ ದಾಳಿ ಮಾಡಿದ್ದು ಚಿರತೆ ಎಂದು ಹೇಳಲಾಗುತ್ತಿದೆ. ಆದರೇ, ಮೃತ ಕರುಗಳ ದೇಹದ ಮೇಲಿನ ಗಾಯದ ಗುರುತುಗಳು, ಹಿಂಬದಿಯಿಂದ ದಾಳಿ ಮಾಡಿರುವ ಕ್ರಮ, ಮೃತ ಕರುವಿನ ದೇಹದ ಮೇಲಾಗಿರುವ ಉಗುರಿನ ಗಾಯದ ಕಲೆಗಳ ಆಧಾರದಲ್ಲಿ ಇದು ಹೈನಾ ಎಂಬ ವನ್ಯಜೀವಿ ಕೃತ್ಯ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಸದ್ಯ, ರೈತರ ಕರುಗಳನ್ನು ಹತ್ಯೆ ಮಾಡಿದ ಸ್ಥಳದಲ್ಲಿ ಬೋನು ಇರಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ವನ್ಯಜೀವಿಗಳ ಸೆರೆಗೆ ಮುಂದಾಗಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಆಹೇರಿ, ಬೊಮ್ಮನಹಳ್ಳಿ ಭಾಗದಲ್ಲಿ ವನ್ಯಜೀವಿಗಳಿಂದ ಹಲವು ಬಾರಿ ಸಾಕು ಪ್ರಾಣಿಗಳ ಮೇಲೆ ಇಂತಹ ದಾಳಿ ನಡೆದಿದೆ.

ನೀರಾವರಿ ಸೌಲಭ್ಯ ಬಂದಿದ್ದೇ ವನ್ಯ ಜೀವಿಗಳ ನಾಡ ಪ್ರವೇಶಕ್ಕೆ ಕಾರಣನಾ..?

ಸಿಂದಗಿ, ಇಂಡಿ ತಾಲೂಕಗಳಲ್ಲಿ ಕಬ್ಬು ಹೇರಳವಾಗಿ ಬೆಳೆಯಲಾಗುತ್ತಿದೆ. ಕನಿಷ್ಟ 8-10 ತಿಂಗಳ ಅವಧಿಯಲ್ಲಿ ಕಬ್ಬಿನ ಗದ್ದೆಗಳು ನಿರ್ಜನವಾಗಿರುತ್ತವೆ. ಅಲ್ಲದೇ ಈ ಪ್ರದೇಶದ ಹಳ್ಳಗಳ ಪರಿಸರದಲ್ಲಿ ದಟ್ಟ ಮುಳ್ಳುಕಂಟಿ, ಕುಡಿಯಲು ನೀರು ಸಿಗುತ್ತಿದೆ. ಹೀಗಾಗಿ ಈ ಪರಿಸರದಲ್ಲಿ ಮುಳ್ಳುಹಂದಿ, ಕಾಡುಹಂದಿ, ಹೈನಾ, ಚಿರತೆ ಸೇರಿದಂತೆ ವನ್ಯಜೀವಿಗಳ ವಾಸಕ್ಕೆ ಪ್ರಶಸ್ತ ಸ್ಥಳವಾಗಿ ಪರಿಣಮಿಸಿದೆ. ಹೀಗಾಗಿ ಈ ಪರಿಸರದಲ್ಲಿ ವನ್ಯಜೀವಿಗಳ ಹಾವಳಿ ಹೆಚ್ಚಿದೆ ಎನ್ನಲಾಗುತ್ತಿದೆ.

ಓದಿ:ಅಧ್ಯಾಯ 24 : ಸೀತಾಪಹರಣ

ಇದಲ್ಲದೇ ಯಾದಗಿರಿ ಜಿಲ್ಲೆಯ ಸುರಪುರ ಬೆಟ್ಟಗಳಲ್ಲಿ ಚಿರತೆ ನೆಲೆ ಇದ್ದು, ಗಡಿಯಲ್ಲಿ ಇರುವ ವಿಜಯಪುರ ಜಿಲ್ಲೆಗೂ ಆಹಾರ ಹಾಗೂ ಸುರಕ್ಷಿತ ಸ್ಥಳ ಹುಡುಕಿಕೊಂಡು ಬರತೊಡಗಿವೆ. ಈ ಪ್ರದೇಶದ ಬಳಗಾನೂರ ಬಳಿ ಕೆಲ ತಿಂಗಳ ಹಿಂದೆ ಆಹಾರಕ್ಕಾಗಿ ಚಿರತೆ ಅಲೆದಾಟ ಮಾಡಿದ್ದನ್ನು ಜನರು ಕಂಡಿದ್ದಾರೆ. ಹೀಗಾಗಿ ದಾಳಿಯ ಲಕ್ಷಣಗಳನ್ನು ಹೊರತುಪಡಿಸಿಯೂ ಚಿರತೆ ದಾಳಿ ಅಲ್ಲಗಳೆಯಲಾಗದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಜನರ ಮೇಲೆ ದಾಳಿ ಮಾಡಿ ಜೀವಹಾನಿ ಮಾಡುವ ಮುನ್ನ ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಓದಿ:ರೇಷ್ಮೆ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಅವ್ಯವಸ್ಥೆ  

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.