ಮೆಕ್ಕೆಜೋಳ ಬೆಳೆಗಾರರಿಗೆ ಕೃಷಿ ಇಲಾಖೆ ಸೂಚನೆ
Team Udayavani, Jul 9, 2020, 4:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾದ ತಿಕೋಟಾ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ರೈತರಿಗೆ ಕೃಷಿ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಜಂಟಿ ಹೇಳಿಕೆ ನೀಡಿರುವ ಕೃಷಿ ಅಧಿಕಾರಿ ಟಿ.ಎ. ಸೋಲಾಪುರಕರ, ಬಿ.ಆರ್. ಬೋರಗಿ ಅವರು, ಆರ್ಥಿಕ ನೆರವು ಪಡೆಯುವ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ (ಡಿಬಿಟಿ) ಮಾಡಲಾಗುತ್ತದೆ. ಸದರಿ ರೈತರು ತಿಕೋಟಾ ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಮಾಹಿತಿ ನೋಂದಣಿ (ಎಫ್ಐಡಿ) ಮಾಡಿಸಿಕೊಳ್ಳುವುದು ಅವಶ್ಯವಾಗಿದೆ. ಅಂತಹ ರೈತರ ಖಾತೆಗೆ ಮಾತ್ರ ಹಣ ವರ್ಗಾವಣೆಯಾಗುತ್ತದೆ.
ಜಂಟಿ ಖಾತೆ ಹೊಂದಿದವರು ಒಬ್ಬರಿಗೆ ಹಣ ವರ್ಗಾವಣೆ ಮಾಡಲು 20 ರೂ. ಬಾಂಡ್ ಪೇಪರ್ನಲ್ಲಿ ನೋಟರಿ ಮಾಡಿ ಒಪ್ಪಿಗೆ ಪತ್ರ ನೀಡಬೇಕು. ಕಾರಣ ತಿಕೋಟಾ ರೈತ ಸಂಪರ್ಕ ಕೇಂದ್ರಕ್ಕೆ ಮೆಕ್ಕೆಜೋಳ ಬೆಳೆದ ರೈತರು ತಮ್ಮ ಪಹಣಿ ಉತಾರ, ರಾಷ್ಟ್ರೀಕೃತ ಬ್ಯಾಂಕ್ ಎಸ್.ಬಿ. ಖಾತೆಯ ಝರಾಕ್ಸ್ ಪ್ರತಿ ಭಾವಚಿತ್ರ ಹಾಗೂ ಮೊ. ಸಂಖ್ಯೆ ಸಹಿತ ನೋಂದಣಿ (ಎಫ್.ಐ.ಡಿ) ಮಾಡಿಕೊಳ್ಳಲು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ