Vijayapura: ಸಿಡಿಲಿಗೆ ಗುಣಕಿ ಗ್ರಾಮದಲ್ಲಿ ಜೋಡೆತ್ತು ಬಲಿ
Team Udayavani, Mar 30, 2024, 10:54 PM IST
ವಿಜಯಪುರ : ಶನಿವಾರ ರಾತ್ರಿ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ರೈತರೊಬ್ಬರ ಜೋಡೆತ್ತು ಬಲಿಯಾಗಿರುವ ಘಟನೆ ವಿಜಯಪುರ ತಾಲೂಕಿನ ಗುಣಕಿ ಗ್ರಾಮದಲ್ಲಿ ನಡೆದಿದೆ. ನಾನಾಗೌಡ ಮಲ್ಲಪ್ಪ ಬಿರಾದಾರ ಎಂಬ ರೈತರಿಗೆ ಸೇರಿದ ಜೋಡೆತ್ತು ಸಿಡಿಲಿಗೆ ಬಲಿಯಾಗಿವೆ.
ತೋಟದ ಮನೆಯ ಎದುರು ಕಟ್ಟಲಾಗಿದ್ದ ಜೋಡೆತ್ತಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿವೆ. ಕೃಷಿಗೆ ಆಸರೆಯಾಗಿದ್ದ ಜೋಡೆತ್ತುಗಳ ಸಾವಿನಿಂದ ರೈತ ನಾನಾಗೌಡ ಅವರಿಗೆ ಸುಮಾರು1.50 ಲಕ್ಷ ರೂ. ನಷ್ಟವಾಗಿದೆ. ಸುದ್ದಿ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು