Vijayapura City Corporation: 30 ರಂದು ಮಹಾಪೌರ, ಉಪ ಮಹಾಪೌರ ಆಯ್ಕೆಗೆ ಚುನಾವಣೆ


Team Udayavani, Oct 19, 2023, 7:12 PM IST

Vijayapura City Corporation: 30 ರಂದು ಮಹಾಪೌರ, ಉಪ ಮಹಾಪೌರ ಆಯ್ಕೆಗೆ ಚುನಾವಣೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ 21ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳ ಆಯ್ಕೆಗೆ ಅಕ್ಟೋಬರ್ 30 ರಂದು ಚುನಾವಣೆ ನಡೆಸಲಾಗುವುದು ಎಂದು ಘೋಷಿಸಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಜಯಪುರ ಮಹಾನಗರ ಪಾಲಿಕೆ (ಚುನಾವಣೆ) ಅಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಚುನಾವಣೆ ವೇಳಾಪಟ್ಟಿ ನಿಗದಿಗೊಳಿಸಿ ಪ್ರಕಟಿಣೆ ನೀಡಿದ್ದಾರೆ.

ಮಹಾಪೌರ ಸ್ಥಾನವು ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮಹಾಪೌರ ಸ್ಥಾನವು ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಿರಿಸಿದೆ. ವಿಜಯಪುರ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ.

ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯಂತೆ ನಡೆಯಲಿದೆ.

ಅಕ್ಟೋಬರ್ 30 ರಂದು ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರಗಳ ಸ್ವೀಕಾರ ನಡೆಯಲಿದೆ. ಮಧ್ಯಾಹ್ನ 1 ಗಂಟೆಯ ನಂತರ ಸಭೆ ಆರಂಭಿಸಿ, ಪಾಲಿಕೆಯ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಗುತ್ತದೆ.

ಬಳಿಕ ಹಾಜರಾತಿ, ಕೋರಂ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆ ಹಿಂಪಡೆಯುವ ಹಾಗೂ ಅಂತಿಮ ಉಮೇದುವಾರರ ಪಟ್ಟಿ ಘೋಷಿಸಲಾಗುತ್ತದೆ.

ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ ಮಾಡಲಿದ್ದು, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಮತಗಳ ಏಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.