ಅಗ್ನಿಅನಾಹುತಕ್ಕೆ ಗಾದಿ ಗೋದಾಮು ಭಸ್ಮ : ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿ
Team Udayavani, Jun 26, 2022, 7:33 PM IST
ವಿಜಯಪುರ : ವಿಜಯಪುರದ ಶಿವಾಜಿ ವೃತ್ತದ ಬಳಿ ಇರುವ ಪೀಠೋಪಕರಣ ಹಾಗೂ ಗಾದಿ ಇರಿಸಲಾಗಿದ್ದ ಗೋದಾಮಿನಲ್ಲಿ ಅಗ್ನಿಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಭಾನುವಾರ ಮಧ್ಯಾಹ್ನ ಅಗ್ನಿ ಅನಾಹುತ ಸಂಭವಿಸಿ, ಗೋದಾಮಿನಿಂದ ದಟ್ಟವಾದ ಹೊಗೆ ಆವರಿಸಿತು. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಬೆಂಕಿ ನಂದಿಸುವ ಕಾರ್ಯಕ್ಕೆ ಅಡಚಣೆಯಾದ ಹಿನ್ನೆಲೆಯಲ್ಲಿ ಜೆಸಿಬಿ ಮೂಲಕ ಕೆಲವೊಂದು ಗೋಡೆಗಳನ್ನು ಕೆಡವಿ ಅಲ್ಲಿಂದ ದೊಡ್ಡಮಟ್ಟದ ಪೈಪ್ಗಳ ಮೂಲಕ ನೀರು ಸಿಂಪಡಣೆ ಮಾಡಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಘಟನೆಯಿಂದಾಗಿ ಗೋಡೌನ್ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗಾದಿಗಳು ಸುಟ್ಟು ಕರಕಲಾಗಿವೆ. ನಂತರ ಸಿಬ್ಬಂದಿ ಶ್ರಮವಹಿಸಿ ಸುಟ್ಟು ಕರಕಲಾದ ಗಾದಿಗಳನ್ನು ಹೊರಕ್ಕೆ ಹಾಕಿದರು.
ಗಾಂಧೀಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ವಿಭಜನೆ ಆಗುವುದಿಲ್ಲ, ಜನಸಂಖ್ಯೆಗೆ ಅನುಗುಣವಾಗಿ ರಾಜ್ಯಗಳ ನಿರ್ಮಾಣ: ಕತ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು