![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ ಎದುರಿಸಿ ಬದುಕುವುದನ್ನು ರೂಢಿಸಿಕೊಳ್ಳಿ: ಸಚಿವೆ ಜೊಲ್ಲೆ ಸಲಹೆ
Team Udayavani, May 28, 2020, 5:54 PM IST
![28-May-25](https://www.udayavani.com/wp-content/uploads/2020/05/28-May-25-620x377.gif)
ಸಾಂದರ್ಭಿಕ ಚಿತ್ರ
ವಿಜಯಪುರ: ಜಗತ್ತನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೋವಿಡ್ ಮದ್ದಿಲ್ಲದ ರೋಗವಾಗಿ ಜೀವಹಾನಿ ಮಾಡುತ್ತಿದೆ. ಹೀಗಾಗಿ ಭಾರತೀಯ ಪಾರಂಪರಿಕ ಮನೆಮದ್ದು ಸೇವಿಸುವ ಮೂಲಕ ರೋಗನಿರೋಧ ಶಕ್ತಿ ವೃದ್ಧಿಸಿಕೊಳ್ಳಲು ಮುಂದಾಗಬೇಕು. ಆ ಮೂಲಕ ಕೋವಿಡ್ ಜತೆ ಬದುಕುವುದನ್ನು ಕಲಿಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ರೋಗ ಎದುರಿಸುವ ಕುರಿತು ಇಡೀ ವಿಶ್ವವೇ ವಿವಿಧ ಪ್ರಯೋಗ ನಡೆಸಿದೆ. ಆದರೆ, ಸದರಿ ರೋಗಕ್ಕೆ ನಿರ್ಧಿಷ್ಟ ಔಷಧಿ ಈ ವರೆಗೆ ಕಂಡು ಹಿಡಿದಿಲ್ಲ. ಹೀಗಾಗಿ ಸೋಂಕು ಹರಡುವಿಕೆ ತಡೆಯುವುದು ಸೇರಿದಂತೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ವಿಧಾನಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು.
ಹೆಚ್ಚು ಚಹಾ ಸೇವಿಸುವ ಅಭ್ಯಾಸ ಇದ್ದ ನಾನು ಕೋವಿಡ್ ರೋಗ ಸೃಷ್ಟಿಯಾದ ಬಳಿಕ ಅರಿಶಿಣ ಬೆರೆಸಿದ ಬಿಸಿನೀರು ಸೇವಿಸುವುದನ್ನು ರೂಢಿಸಿಕೊಂಡಿದ್ದೇನೆ. ಅರಿಶಿಣ ಸೇರಿದಂತೆ ಭಾರತೀಯ ಪಾರಂಪರಿಕ ವೈದ್ಯಕೀಯ ವ್ಯವಸ್ಥೆಯಲ್ಲಿ ರೋಗಕ್ಕೆ ಮದ್ದು ಕಂಡು ಹಿಡಿಯುವ ಬದಲು ಮನುಷ್ಯನಲ್ಲೇ ರೋಗ ನಿರೋಧಕ ಶಕ್ತಿ ವೃದ್ಧಿಸುವ ವಿಧಾನಗಳನ್ನು ಹೇಳಲಾಗಿದೆ. ಇದರಲ್ಲಿ ಅರಿಶಿಣ ಮಿಶ್ರಿತ ಬಿಸಿನೀರು ಸೇವನೆಯೂ ಒಂದು. ಇಂಥ ಮನೆ ಮದ್ದು ಹಾಗೂ ಪಾರಂಪರಿಕ ವೈದ್ಯಕೀಯದಲ್ಲಿರುವ ವಿಧಾನಗಳನ್ನು ಬಳಸಿಕೊಂಡು ರೋಗ ನಿಗ್ರಹಕ್ಕಿಂತ, ವ್ಯಕ್ತಿಗಳಲ್ಲೇ ರೋಗ ನಿರೋಧಕ ಶಕ್ತಿ ವೃದ್ಧಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.