ಡಿಸಿಸಿ ಬ್ಯಾಂಕ್ ಸಹಾಯ ಹಸ್ತ
Team Udayavani, Jun 7, 2020, 11:44 AM IST
ವಿಜಯಪುರ: ಡಿಸಿಸಿ ಬ್ಯಾಂಕ್ನಿಂದ ಸಿಎಂ ಕೋವಿಡ್ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ಚೆಕ್ ಅನ್ನು ಶಾಸಕ ಶಿವಾನಂದ ಪಾಟೀಲ ಸಿಎಂ ಯಡಿಯೂರಪ್ಪಗೆ ಹಸ್ತಾಂತರಿಸಿದರು.
ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ಚೆಕ್ ಹಸ್ತಾಂತರಿಸಿದೆ.
ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಡಿಸಿಸಿ ಬ್ಯಾಂಕ್ನ 1 ಕೋಟಿ ರೂ. ದೇಣಿಗೆ ಚೆಕ್ ಹಸ್ತಾಂತರಿಸಿದರು. ಇದಲ್ಲದೇ ಹಾಗೂ ಜಿಲ್ಲೆಯ ಇತರೆ ಸಹಕಾರ ಸಂಘಗಳು ಸಂಗ್ರಹಿಸಿದ 40 ಲಕ್ಷ ರೂ. ದೇಣಿಗೆ ಹಣದ ಚೆಕ್ ಅನ್ನೂ ನೀಡಿದರು.ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…