ತೊಗರಿ ಖರೀದಿಗೆ ಹೊಸ ಸಾಫ್ಟವೇರ್‌ ನೋಂದಣಿಗೆ ಫ್ರುಟ್‌ಕಾರ್ಡ್‌ ಐಡಿ-ಆಧಾರ್‌ ಕಾರ್ಡ್‌ ಖಡ್ಡಾಯ


Team Udayavani, Jan 17, 2020, 4:20 PM IST

17-January-16

ವಿಜಯಪುರ: ಜಿಲ್ಲೆಯಲ್ಲಿ 108 ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ನೋಂದಣಿ ಕುರಿತು ನ್ಯಾಷನಲ್‌ ಇಂಫಾರಮೇಟಿಕ್‌ ಸೆಂಟರ್‌ (ಎನ್‌ಐಸಿ) ಯಿಂದ ಹೊಸ ಸಾಫ್ಟವೇರ್‌ ರೂಪಿಸಲಾಗಿದೆ.

ಈ ಸಾಪ್ಟವೇರ್‌ ಬಳಕೆ ಕುರಿತು ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳು ಕೃಷಿ ಪತ್ತಿನ ಸಹಕಾರಿ ಅಧಿಕಾರಿಗಳು, ಪಿ.ಕೆ.ಪಿ.ಎಸ್‌.
ಮುಖ್ಯ ನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್‌ ಆಪರೇಟರ್ಗಳಿಗೆ ತರಬೇತಿ ನೀಡಲಾಯಿತು.

ಸರ್ಕಾರ ತೊಗರಿ ಬೆಳೆಗೆ 6001 ರೂ. ಬೆಂಬಲ ಬೆಲೆ ಈಗಾಗಲೆ ಘೋಷಿಸಿ, ತೊಗರಿ ಬೆಳೆ ಖರೀದಿಗೆ ಹೊಸ ವೆಬ್‌ಸೈಟ್‌ ಪ್ರಾರಂಬಿಸಲಾಗಿದೆ. ತೊಗರಿ ಬೆಳೆಗಾರರ ನೋಂದಣಿ ಜ.31ರ ವರೆಗೆ ನಡೆಯಲಿದೆ. ಸರ್ಕಾರದ sssshttps://kfcsc.kar.
nic.in/loginpctur.aspx  ವೆಬ್‌ಸೈಟ್‌ ನಲ್ಲಿ ನೋಂದಣಿ ಮಾಡಬೇಕು. ರೈತರು ತೊಗರಿ ಖರೀದಿ ನೋಂದಣಿಗೆ ಕಡ್ಡಾಯವಾಗಿ ಫ್ರುಟ್‌ಕಾರ್ಡ್‌ ಐಡಿ ಅಥವಾ ಆಧಾರ್‌ ಕಾರ್ಡ್‌ನ್ನು ಹತ್ತಿರದ ತೊಗರಿ ಖರೀದಿ ಕೇಂದ್ರಕ್ಕೆ ನೀಡಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಸಹಾಯಕ ನಿರ್ದೇಶಕ ಛಬನೂರ ಅವರು ಹೇಳಿದರು.

ಫ್ರುಟ್‌ಕಾರ್ಡ್‌ ಐಡಿ ಇಲ್ಲದಿದ್ದಲ್ಲಿ ರೈತರು ಹತ್ತಿರದ ಆರ್‌ಎಸ್‌,ಕೆ ಅಥವಾ ಸಿ.ಎಸ್‌.ಕೆಗೆ ಹೋಗಿ ನೋಂದಣಿ ಮಾಡಿಸಿ ಕೊಳ್ಳಬೇಕು ಎಂದರು. ತೊಗರಿ ಖರೀದಿ ಕೇಂದ್ರಗಳು ರೈತರ ನೋಂದಣಿ ಮಾಡಿಕೊಂಡು ಒಂದು ಸ್ವೀಕೃತಿ ಪತ್ರವನ್ನು ನೀಡಬೇಕು. ಅದರಲ್ಲಿ ತೊಗರಿ ಖರೀದಿಯ ದಿನಾಂಕವನ್ನು ನಮೂದಿಸಬೇಕು. ನೋಂದಣಿ ಮಾಡಿದ ರೈತರಿಗೆ ಎಸ್‌ಎಂಎಸ್‌ ಬರಲಿದ್ದು, ಒಬ್ಬ ರೈತ ಬೇರೆ ಬೇರೆ ತೊಗರಿ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ. ಒಂದೇ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ರೈತರ ಸಹಾಯಕ್ಕಾಗಿ ಹೊಸ ವೆಬ್‌ಸೈಟ ಪ್ರಾರಂಭಿಸಲಾಗಿದ್ದು ಅದರ ಸದೂಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ತರಬೇತಿ ವೇಳೆಯಲ್ಲಿ ಎನ್‌.ಐ.ಸಿ. ಗೂಗವಾಡ, ಫೆಡರೇಷನ್‌ ವ್ಯವಸ್ಥಾಪಕ ಲಿಂಗರಾಜು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ಛಬನೂರ, ಸಹಕಾರ ಇಲಾಖೆಯ ಉಪನಿಭಂದಕ ಗಂಗಾದರ ಗಚ್ಚಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.