ವಿಜಯಪುರ: ರೈತರ ಸಾವು ಪ್ರಕರಣ: 34 ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ


Team Udayavani, Oct 20, 2020, 7:43 PM IST

vijayapura-agriculture

ವಿಜಯಪುರ: ಜಿಲ್ಲೆಯಲ್ಲಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸರ್ಕಾರ 34 ಪ್ರಕರಣಗಳಲ್ಲಿ ಪರಿಹಾರ ವಿತರಿಸಿದೆ. ಆತ್ಮಹತ್ಯೆ, ಕೃಷಿ ಚಟುವಟಿಕೆ ಸಂದರ್ಭದಲ್ಲಿ ಆಕಸ್ಮಿಕ ಮರಣ ಹಾಗೂ ಹಾವು ಕಡಿತ ಪ್ರಕರಣದಲ್ಲಿ ಮೃತರಾದ ರೈತರ ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಂದಗಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 8 ರೈತರ ಕುಟುಂಬಗಳಿಗೆ 40 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಮೃತಪಟ್ಟ 5 ರೈತರ ಕುಟುಂಬಗಳಿಗೆ 9 ಲಕ್ಷ ರೂ, ವಿತರಿಸಲಾಗಿದೆ.

ಇಂಡಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 6 ರೈತರ ಕುಟುಂಬಗಳಿಗೆ 30 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಮೃತಪಟ್ಟ 3 ರೈತರ ಕುಟುಂಬಗಳಿಗೆ 6 ಲಕ್ಷ ರೂ, ಹಾಗೂ ಆಕಸ್ಮಿಕವಾಗಿ ಮರಣ ಹೊಂದಿದ 4 ರೈತರ ಕುಟುಂಬಗಳಿಗೆ 8 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಇದನ್ನೂ ಓದಿ:  ಉದಯವಾಣಿ ವರದಿಗೆ ಸ್ಪಂದನೆ: ಅಂಧ ಸಹೋದರಿಯರನ್ನು ಕರೆಸಿ ಕುಶಲೋಪರಿ ವಿಚಾರಿಸಿದ‌ ಪವರ್ ಸ್ಟಾರ್

ವಿಜಯಪುರ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 4 ರೈತರ ಕುಟುಂಬಗಳಿಗೆ 20 ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ ಓರ್ವ ರೈತನ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಹಾವು ಕಡಿತದಿಂದ ಮೃತಪಟ್ಟ ಓರ್ವ ರೈತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ ಓರ್ವ ರೈತನ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಸಾವನ್ನಪ್ಪಿದ ಓರ್ವ ರೈತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.