ವಿಜಯಪುರ: ರೈತರ ಸಾವು ಪ್ರಕರಣ: 34 ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ


Team Udayavani, Oct 20, 2020, 7:43 PM IST

vijayapura-agriculture

ವಿಜಯಪುರ: ಜಿಲ್ಲೆಯಲ್ಲಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸರ್ಕಾರ 34 ಪ್ರಕರಣಗಳಲ್ಲಿ ಪರಿಹಾರ ವಿತರಿಸಿದೆ. ಆತ್ಮಹತ್ಯೆ, ಕೃಷಿ ಚಟುವಟಿಕೆ ಸಂದರ್ಭದಲ್ಲಿ ಆಕಸ್ಮಿಕ ಮರಣ ಹಾಗೂ ಹಾವು ಕಡಿತ ಪ್ರಕರಣದಲ್ಲಿ ಮೃತರಾದ ರೈತರ ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಂದಗಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 8 ರೈತರ ಕುಟುಂಬಗಳಿಗೆ 40 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಮೃತಪಟ್ಟ 5 ರೈತರ ಕುಟುಂಬಗಳಿಗೆ 9 ಲಕ್ಷ ರೂ, ವಿತರಿಸಲಾಗಿದೆ.

ಇಂಡಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 6 ರೈತರ ಕುಟುಂಬಗಳಿಗೆ 30 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಮೃತಪಟ್ಟ 3 ರೈತರ ಕುಟುಂಬಗಳಿಗೆ 6 ಲಕ್ಷ ರೂ, ಹಾಗೂ ಆಕಸ್ಮಿಕವಾಗಿ ಮರಣ ಹೊಂದಿದ 4 ರೈತರ ಕುಟುಂಬಗಳಿಗೆ 8 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಇದನ್ನೂ ಓದಿ:  ಉದಯವಾಣಿ ವರದಿಗೆ ಸ್ಪಂದನೆ: ಅಂಧ ಸಹೋದರಿಯರನ್ನು ಕರೆಸಿ ಕುಶಲೋಪರಿ ವಿಚಾರಿಸಿದ‌ ಪವರ್ ಸ್ಟಾರ್

ವಿಜಯಪುರ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ 4 ರೈತರ ಕುಟುಂಬಗಳಿಗೆ 20 ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ ಓರ್ವ ರೈತನ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಹಾವು ಕಡಿತದಿಂದ ಮೃತಪಟ್ಟ ಓರ್ವ ರೈತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಆತ್ಮಹತ್ಯೆ ಮಾಡಿಕೊಂಡ ಓರ್ವ ರೈತನ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಸಾವನ್ನಪ್ಪಿದ ಓರ್ವ ರೈತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.