ವಿಜಯಪುರ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಮನೆ
Team Udayavani, Nov 19, 2019, 10:35 AM IST
ವಿಜಯಪುರ: ನಗರದ ಬಿ.ಎಸ್.ಎನ್.ಎಲ್ ಕಛೇರಿ ಹಿಂಭಾಗದ ಹಳೆಯ ಮನೆಯೊಂದು ಮಂಗಳವಾರ ಬೆಂಕಿಗೆ ಆಹುತಿ ಆಗಿದೆ.
ಬುಖಾರಿ ಮಸಿದಿ ಬಳಿಯ ವಾಟರಕರ ಎಂಬರಿಗೆ ಸೇರಿದ ಕಟ್ಟಿಗೆಯಿಂದ ನಿರ್ಮಿಸಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಮನೆಯನ್ನು ಸುಟ್ಟು ಹಾಕಿದೆ.
ಬೆಂಕಿಯ ಕೆನ್ನಾಲಿಗೆಗೆ ಮನೆಯವರು ಕೂಡಲೇ ಹೊರಗೆ ಓಡಿ ಬಂದಿದ್ದು, ನಂತರ ಅಡಿಗೆ ಸಿಲಿಂಡರ್ ಗೆ ಬೆಂಕಿ ತಾಗಿ ಸ್ಫೋಟಗೊಂಡಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸೇವೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು