ವಿಜಯಪುರ: ರೈತನ ಎಟಿಎಂ ಕಾರ್ಡ್‌ ಕದ್ದು ಚಿನ್ನ ಖರೀದಿಸಿದ ಖದೀಮ!


Team Udayavani, Jan 30, 2024, 2:33 PM IST

Fraud

ಉದಯವಾಣಿ ಸಮಾಚಾರ
ವಿಜಯಪುರ: ಸಾರ್ವಜನಿಕರೇ ಬ್ಯಾಂಕ್‌ ಎಟಿಎಂ ಕಾರ್ಡ್‌ ಬಳಸುವಾಗ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಅಪರಿಚಿತರಿಗೆ ಎಟಿಎಂ ಕಾರ್ಡ್‌ ಕೊಟ್ಟು ಮೋಸ ಹೋಗಿ ಹಣಕಳೆದುಕೊಳ್ಳಬೇಡಿ. ಇಲ್ಲೋರ್ವ ರೈತ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ಕೊಟ್ಟು ಸಾವಿರಾರೂ ಕಳೆದುಕೊಂಡಿದ್ದಾರೆ.

ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್‌ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್‌ ಎಟಿಎಂನಲ್ಲಿ ಹಣ ಬಿಡಿಸಿಕೊಳ್ಳಲು ಹೋಗಿದ್ದರು. ಎಟಿಎಂನಿಂದ ಹಣ ಡ್ರಾ ಮಾಡಲು ಬಾರದಿದ್ದಾಗ ಸ್ಥಳದಲ್ಲೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬರಿಗೆ ತನ್ನ ಎಟಿಎಂ ಕಾರ್ಡ್‌ ಕೊಟ್ಟು ಹಣ ತೆಗೆದು ಕೊಡುವಂತೆ ಕೋರಿಕೊಂಡಿದ್ದಾರೆ.

ಕೂಡಲೇ ಆತ 10 ಸಾವಿರ ರೂ. ನಗದು ಡ್ರಾ ಮಾಡಿಕೊಟ್ಟ ಆತ ಬೇರೆ ಎಟಿಎಂ ಕಾರ್ಡ್‌ ಕೊಟ್ಟು ತೆರಳಿದ್ದಾನೆ. ಇದನ್ನು ಗಮನಿಸಿದ ರೈತ ರಾಜಣ್ಣ ಕೂಡಲೇ ಪೊಲೀಸ್‌ ಠಾಣೆಗೆ ತೆರಳಿ ದೂರು ಕೊಡಲು ಹೋಗಿದ್ದಾರೆ. ಈ ವೇಳೆ ಪೊಲೀಸರು ಸೂಚನೆ ಮೇರೆಗೆ ಕೆನರಾ ಬ್ಯಾಂಕಿಗೆ ಹೋಗಿ ಎಟಿಎಂ ಕಾರ್ಡ್‌ ಅನ್ನು ಸ್ಥಗಿತಗೊಳಿ ಸುವಷ್ಟರಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಎಟಿಎಂ ಕಾರ್ಡ್‌ ಬಳಸಿ ಬರೋಬ್ಬರಿ 40,500 ಮೌಲ್ಯದ ಚಿನ್ನ ಖರೀದಿಸಲಾಗಿದೆ ಎಂದು ಗೊತ್ತಾಗಿದೆ. ಘಟನೆ ಸಂಬಂಧ ವಂಚನೆಗೊಳಗಾದ ರೈತ ರಾಜಣ್ಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಗಿದ್ದೇನು?
*ವಿಜಯಪುರ ಪಟ್ಟಣದಲ್ಲಿ ಹಣ ಡ್ರಾಗೆ ಎಟಿಎಂ ತೆರಳಿದ್ದ ರೈತ
*ಎಟಿಎಂನಲ್ಲಿ ಹಣ ಬರದಿದ್ದಾಗ ಅಲ್ಲೇ ಇದ್ದ ವ್ಯಕ್ತಿಗೆ ಕಾರ್ಡ್‌ ಕೊಟ್ಟಿದ್ದಾರೆ
*ಆ ಅಪರಿಚಿತ ವ್ಯಕ್ತಿ 10 ಸಾವಿರ ರೂ. ಬಿಡಿಸಿಕೊಟ್ಟು ಕಾರ್ಡ್‌ ಬದಲಿಸಿದ್ದಾನೆ
*ಈ ವೇಳೆ ಕಾರ್ಡ್‌ ಅದಲು ಬದಲು ಆಗಿರುವುದು ರೈತನಿಗೆ ಗೊತ್ತಾಗಿದೆ
*ಕೂಡಲೇ ಕೆನರಾ ಬ್ಯಾಂಕ್‌ಗೆ ಹೋಗಿ ಕಾರ್ಡ್‌ ಲಾಕ್‌ ಮಾಡಿಸಿದ್ದಾರೆ
* ಅಷ್ಟರೊಳಗೆ ಅಪರಿಚಿತ ವ್ಯಕ್ತಿ ಕಾರ್ಡ್‌ ಬಳಸಿ ಚಿನ್ನ ಖರೀದಿಸಿದ್ದಾನೆ
*ಜ್ಯುವೆಲ್ಲರಿಯಲ್ಲಿ 40,500 ಮೌಲ್ಯದ ಚಿನ್ನಾಭರಣ ಖರೀದಿಸಿದ ಅಪರಿಚಿತ

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.