ಗುಡ್ದಾಪುರ ದಾನಮ್ಮ ದೇವಿ ದರ್ಶನ ರದ್ದು
Team Udayavani, Mar 23, 2020, 4:35 PM IST
ವಿಜಯಪುರ: ಕೊರೊನಾ ಹಿನ್ನೆಲೆಯಲ್ಲಿ ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಜತ್ತ ತಾಲೂಕಿನ ಗುಡ್ಡಾಪೂರ ದಾನಮ್ಮದೇವಿಯ ದರ್ಶನ ಪ್ರವೇಶ ನಿಷೇಧಿಸಲಾಗಿದೆ. ಯುಗಾದಿ ಹಬ್ಬದ ನಿಮಿತ್ತ ನಡೆಯುತ್ತಿದ್ದ ವಿಶೇಷ ಕಾರ್ಯಕ್ರಮಗಳನ್ನೂ ರದ್ದು ಮಾಡಲಾಗಿದೆ.
ಸೋಮವಾರದಿಂದ ಯುಗಾದಿ ಹಬ್ಬದವರೆಗೆ ದೇವಸ್ಥಾನದಲ್ಲಿ ಯಾವುದೇ ಪೂಜೆ ಇರಲ್ಲ. ವಸತಿ ಸೌಕರ್ಯ ನಿರ್ಬಂ ಧಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಟ್ರಸ್ಟ್ ಕಾರ್ಯದರ್ಶಿ ವಿಠ್ಠಲ ಪೂಜಾರಿ ಮೊ.
8007678749 ಇವರನ್ನು ಸಂಪರ್ಕಿಸುವಂತೆ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಪ್ರಕಾಶ ಗಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾನುವಾರ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ಸಂದರ್ಭದಲ್ಲಿ ಸಂಜೆ ಚಪ್ಪಾಳೆ ತಟ್ಟುವ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕಿಳಿದ ಎಲ್ಲ ಸೇವಾ ನಿರತರಿಗೆ ಅವರು ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್