Vijayapura: ಎಂಐಎಂ ಕಾರ್ಪೋರೇಟರ್ ಪತಿ ಮೇಲೆ ಗುಂಡಿನ ದಾಳಿ
ಹಾಡುಹಗಲೇ ಗುಂಡು ಹಾರಿಸಿ ರೌಡಿ ಶೀಟರ್ ಹೈದರ್ ಹತ್ಯೆ
Team Udayavani, May 6, 2023, 11:55 AM IST
ವಿಜಯಪುರ: ನಗರದಲ್ಲಿ ಹಾಡುಹಗಲೇ ಪಾಲಿಕೆ ಸದಸ್ಯೆಯ ಪತಿ, ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಶನಿವಾರ ನಗರದ ವಜ್ರಹನುಮಾನ ಪ್ರದೇಶದ ಚಾಂದಪೂರ ಕಾಲೋನಿ ಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ರೌಡಿ ಶೀಟರ್ ಹೈದರ್ ನದಾಫ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಹೈದರ್ ರಕ್ತದ ಮಗುವಿನಲ್ಲಿ ಜೀವ ಬಿಟ್ಡಿದ್ದಾನೆ.
ಎದೆ ಹಾಗೂ ಹಣೆಗೆ ಗುಂಡುಗಳು ತಗುಲಿದ್ದು, ಆರು ಗುಂಡುಗಳು ದೇಹ ಹೊಕ್ಕಿವೆ. ಗುಂಡಿನ ದಾಳಿ ನಡೆಸಿದ ದಾಳಿಕೋರರು ಪರಾರಿಯಾಗಿದ್ದಾರೆ.
ಹೈದರ್ ಪತ್ನಿ ನಿಶಾತ್ ವಿಜಯಪುರ ಮಹಾನಗರ ಪಾಲಿಕೆಯಲ್ಲಿ ವಾರ್ಡ್ ನಂಬರ್ 19ರ ಎಂಐಎಂ ಪಕ್ಷದ ಸದಸ್ಯೆ.
ಪಾಲಿಕೆ ಚುನಾವಣೆ ಧ್ವೇಶ, ಹೈದರ್ ಮೇಲಿದ್ದ ವಯಕ್ತಿಕ ಧ್ವೇಷದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ ರೌಡಿ ಶೀಟರ್ ಅಗಿದ್ದ ಹೈದರ್ ನದಾಫ್ ವೈರಿಗಳನ್ನೇ ಹೆಚ್ಚು ಬೆಳೆಸಿಕೊಂಡಿದ್ದ ಎನ್ನುವುದೂ ಹತ್ಯೆಗೆ ಕಾರಣ ಎಂದು ಹೇಳಲಾಗಿದೆ.
ಸುದ್ದಿ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ