ಮುಂಗಾರು ಬಿತ್ತನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

ಲಿಂಬೆ ಬೆಳೆಗಾರರಿಗೆ ನೆರವಾಗಲು ಸರ್ಕಾರಕ್ಕೆ ಮನವಿ: ಜೊಲ್ಲೆ

Team Udayavani, Jul 4, 2020, 6:26 PM IST

04-July-20

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಸಂಕಷ್ಟ ಎದುರಿಸಿ ಜಿಲ್ಲೆಯ ಹಣ್ಣು ಹಾಗೂ ಪುಷ್ಟ ಕೃಷಿ ಬೆಳೆದು ನಷ್ಟ ಅನುಭವಿಸಿದ ತೋಟಗಾರಿಕೆ ರೈತರಿಗೆ ಸರ್ಕಾರ ನೆರವು ನೀಡಿದೆ. ಜಿಲ್ಲೆಯ ತೋಟಗಾರಿಕೆ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಲಿಂಬೆ ಬೆಳೆಗಾರರ ನೆರವಿಗೆ ವಿಶೇಷ ನೆರವು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಶಿಕಲಾ ಜೊಲ್ಲೆ ಹೇಳಿದರು.

ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕೃಷಿ-ತೋಟಗಾರಿಕೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ನಿಂಬೆ ಬೆಳಗಾರರು ಹೆಚ್ಚಿನ ಪ್ರಮಾಣದಲ್ಲಿದ್ದು ನಿಂಬೆ ಬೆಳೆಗಾರರಿಗೆ ಸರಿಯಾದ ದರ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಪರ್ಯಾಯವಾಗಿ ಲಿಂಬೆ ಬೆಳೆಗಾರರ ನೆರವಿಗಾಗಿ ತೋಟಗಾರಿಕೆ ಸಚಿವರ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದರು. ಕೋವಿಡ್‌-19 ಸಂಕಷ್ಟದ ಪರಿಸ್ಥಿತಿಯಲ್ಲಿ ತರಕಾರಿ ಹಾಗೂ ಹೂ ಬೆಳೆಗಾಗರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಪುಷ್ಟ ಕೃಷಿಕರಿಗೆ ನೇರವಾಗಿ ಬ್ಯಾಂಕ್‌ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡಲಾಗಿದೆ. ಕಲ್ಲಂಗಡಿ, ಕರಬೂಜ ಬೆಳೆದ ಹಣ್ಣು ಬೆಳೆಗಾರರಿಗೆ ಶೀಘ್ರವೇ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಲಿದೆ. ಜಿಲ್ಲೆಯ ಎಲ್ಲ ರೈತರಿಗೆ ಮುಟ್ಟುವಲ್ಲಿ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಹೂ ಬೆಳೆಗಾರರು ಹಾಗೂ ತರಕಾರಿ ಬೆಳೆಗಾರರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯಾವುದೇ ಲೋಪದೋಷ ಆಗಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುಂಗಾರು ಮಳೆ ಉತ್ತಮ ರೀತಿಯಲ್ಲೇ ಪ್ರಾರಂಭವಾಗಿದೆ. ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆ ಆಗಿದೆ. ಹೀಗಾಗಿ ಜಿಲ್ಲೆಯಲ್ಲಿ ರೈತರು ಮುಂಗಾರು ಬಿತ್ತನೆಯಲ್ಲಿ ತೊಡಗಿಸಿಕೊಂಡಿದ್ದು, ಅಗತ್ಯ ಪ್ರಮಾಣದ ಬಿತ್ತನೆ ಬೀಜ ಪೂರೈಕೆಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಇನ್ನೂ ಕೆಲ ಪ್ರದೇಶಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು ಇನ್ನೂ ಬಿತ್ತನೆ ಕಾರ್ಯ ಪ್ರಾರಂಭಿಸಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಬಿತ್ತನೆ ಬೀಜದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಅದರಲ್ಲೂ ಪ್ರಮುಖವಾಗಿ ತೊಗರಿ, ಸೇಂಗಾ ಹಾಗೂ ಸಜ್ಜೆ ಬೆಳೆ ಹೆಚ್ಚಿನ ರೈತರು ಬೇಡಿಕೆ ಇರಲಿದ್ದು, ಈ ಬೀಜ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಸಭೆಯಲ್ಲಿ ಸಿಂದಗಿ ಶಾಸಕ ಎಂ.ಸಿ. ಮನಗೂಳಿ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ್‌, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಕೃಷಿ ಜಂಟಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ ಇನಾಮದಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.