ಜಾತಿ ಮೀರಿ ವಿಕಲಚೇತನೆಯ ಕೈಹಿಡಿದ ಆಟೋ ಚಾಲಕ


Team Udayavani, Aug 14, 2020, 2:46 PM IST

ಜಾತಿ ಮೀರಿ ವಿಕಲಚೇತನೆಯ ಕೈಹಿಡಿದ ಆಟೋ ಚಾಲಕ

ವಿಜಯಪುರ: ನಗರದಲ್ಲಿ ಆಟೋ ಓಡಿಸಿಕೊಂಡಿರುವ ಯುವಕನೊಬ್ಬ ಕುಟುಂಬದವರ ಸಮ್ಮತಿಯೊಂದಿಗೆ ಅನ್ಯ ಸಮುದಾಯಕ್ಕೆ ಸೇರಿದ ಅಂಗವಿಕಲೆಯನ್ನು ಕೈ ಹಿಡಿದಿದ್ದಾನೆ. ಆ ಮೂಲಕ ಜಾತಿ, ದೈಹಿಕ ನ್ಯೂನ್ಯತೆಯನ್ನು ಮೀರಿ ಹೊಸ ಬಾಳಿಗೆ ಕಾಲಿಟ್ಟು ಸಮಾಜಕ್ಕೆ ಗುಣಾತ್ಮಕ ಹೊಸ ಸಂದೇಶ ನೀಡುವ ಆದರ್ಶ ಮೆರೆದಿದ್ದಾನೆ.

ನಗದ ಸಿಂದಗಿ ರಸ್ತೆಯಲ್ಲಿರುವ ಔದುಂಬರವಾಸಿ ಶ್ರೀದತ್ತ ಮಂದಿರದಲ್ಲಿ ಜರುಗಿದ ಈ ಅಪರೂಪದ ಮದುವೆಗೆ ವೇದಿಕೆ ಕಲ್ಪಿಸಿದ್ದು ಕರ್ನಾಟಕ ರಾಜ್ಯ ವಿಕಲಚೇತನರ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ಬೆನ್ನುಹುರಿ ಅಪಘಾತಕ್ಕೀಡಾದ ಸಂಘದ ಪ್ರಮುಖರು. ನಗರದ ಜಾಗೃತಿ ಕಾಲೋನಿ ಅಂಕಲೀಕರ ಲೇಔಟ್‌ ನಿವಾಸಿ ಆಟೋ ಚಾಲಕನಾಗಿರುವ ದೈಹಿಕ ಯಾವುದೇ ನ್ಯೂನ್ಯತೆ ಇಲ್ಲದ 34 ವರ್ಷದ ಹನುಮಂತ ಪಾಂಡುರಂಗ ಮಿಸ್ಕೀನ್‌ (ಸಾವಜಿ) ಎಂಬ ಯುವಕ ಹಾಗೂ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದ 28 ವರ್ಷದ ಅಂಗವಿಕಲೆ ಶಾಂತಮ್ಮ ಮಹಾದೇವಪ್ಪ ಭಜಂತ್ರಿ ಇವರೇ ನವಜೀವಕ್ಕೆ ಕಾಲಿಟ್ಟ ಅಪರೂಪದ ಜೋಡಿ. ಸರಳ ಸಮಾರಂಭದಲ್ಲಿ ಜಾತಿಯ ಹಂಗಿಲ್ಲದ, ದೈಹಿಕ ನ್ಯೂನ್ಯತೆಯ ಕೊರಗಿಲ್ಲದೇ ಇಬ್ಬರು ಹೊಸಬಾಳಿಗೆ ಸಪ್ತಪದಿ ತುಳಿದಿದ್ದಾರೆ.

ಯುವಕ ಹನುಮಂತನ ತಂದೆ ಪಾಂಡುರಂಗ, ಅಂಗವಿಕಲೆಯ ತಂದೆ ಮಹಾದೇವಪ್ಪ, ತಾಯಿ ಶಂಕ್ರಮ್ಮ ಹಾಗೂ ಎರಡೂ ಕುಟುಂಬಗಳ ಸದಸ್ಯರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದರು. ಅಂಗವಿಕಲರ ಸಂಘದ ಭೀಮನಗೌಡ ಪಾಟೀಲ (ಸಾಸನೂರ), ನಿಮಿಶ್‌ ಆಚಾರ್ಯ, ಸುರೇಶ ಚವ್ಹಾಣ, ಪರಶುರಾಮ ಗುನ್ನಾಪುರ, ಪರಶುರಾಮ ಗಾಯಕವಾಡ , ಸಂತೋಷ ಬೊಮ್ಮನಳ್ಳಿ, ಮಹೇಶ ಮುಧೋಳ ನಾಮದೇವ ಇಲಕಲ್‌ ಇತರರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.